• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜಾಗತಿಕ ಮಟ್ಟದಲ್ಲಿ ಭಾರತಕ್ಕೆ ಮತ್ತೊಂದು ಐತಿಹಾಸಿಕ ಗೆಲವು

TNN Correspondent Posted On December 2, 2017
0


0
Shares
  • Share On Facebook
  • Tweet It

ಲಂಡನ್: ಅಂತಾರಾಷ್ಟ್ರೀಯ ಸಾಗರಿಕ ಸಂಘಟನೆಗೆ ನಡೆದ ಚುನಾವಣೆಯಲ್ಲಿ ಭಾರತ ದಾಖಲೆಯ 144 ಮತಗಳನ್ನು ಪಡೆಯುವ ಮೂಲಕ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಕೇಂದ್ರ ಸರ್ಕಾರ ವಿಶ್ವಮಟ್ಟದಲ್ಲಿ ಮತ್ತೊಮ್ಮೆ ಭಾರತದ ತಾಕತ್ತನ್ನು ಪ್ರದರ್ಶಿಸಿದೆ. ಅಂತಾರಾಷ್ಟ್ರೀಯ ಸಾಗರಿಕ ಸಂಘಟನೆ ಸಾಗರ ಉದ್ಯಮದ ಕುರಿತು ನಿರ್ಧಾರಗಳನ್ನು ಕೈಗೊಳ್ಳುತ್ತದೆ ಮತ್ತು ನಿರ್ವಹಣೆ ಮಾಡುತ್ತದೆ.

ಹಿರಿಯ ಅಧಿಕಾರಿಗಳು ತಿಳಿಸಿರುವ ಮಾಹಿತಿ ಪ್ರಕಾರ ‘ಭಾರತ ಚುನಾವಣೆಯಲ್ಲಿ ಎರಡನೇ ಅತಿ ಹೆಚ್ಚು ಮತಗಳನ್ನು ಪಡೆಯುವ ಮೂಲಕ ಐತಿಹಾಸಿಕ ಗೆಲವು ಸಾಧಿಸಿದೆ. ಜರ್ಮನಿಯ ಅತಿ ಹೆಚ್ಚು ಮತ ಪಡೆಯುವ ಮೂಲಕ ಮೊದಲನೇ ಸ್ಥಾನದಲ್ಲಿದ್ದರೇ ಭಾರತ ಎರಡನೇ ಸ್ಥಾನ ಪಡೆದಿದೆ ಎಂದು ತಿಳಿಸಿದ್ದಾರೆ.

ಐಎಮ್ಓದ ಕ್ಯಾಟಗರಿ-ಬಿಗೆ ನಡೆದ ಮರು ಚುನಾವಣೆಯಲ್ಲಿ ಭಾರತವು ಸ್ಪರ್ಧಿಸಿತ್ತು. ರಸ್ತೆ ಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿ ಕೇಂದ್ರ ಸಚಿವ ನಿತೀನ್ ಗಡ್ಕರಿ ಭಾರತ ಪ್ರತಿನಿಧಿಯಾಗಿ ಸಾಗರಿಕ ಸಂಘಟನೆಯ ವಾರ್ಷಿಕ ಸಭೆಯಲ್ಲಿ ಭಾಗವಹಿಸಿದ್ದರು. ಭಾರತ ಮೊದಲ ಭಾರಿಗೆ ದಾಖಲೆಯ ಮತಗಳನ್ನು ಪಡೆಯುವ ಮೂಲಕ ಐತಿಹಾಸಿಕ ಗೆಲವು ಸಾಧಿಸಿದೆ ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ.

ವಿಶ್ವ ಸಂಸ್ಥೆಯ ಅಂಗಸಂಸ್ಥೆಯಾಗಿರುವ ಅಂತಾರಾಷ್ಟ್ರೀಯ ಸಾಗರಿಕ ಸಂಘಟನೆ(ಐಎಂಓ) 1982 ರಲ್ಲಿ ಸ್ಥಾಪಿಸಲಾಯಿತು. ಬೇರೆ ಬೇರೆ ದೇಶಗಳ ಸರ್ಕಾರಗಳ ಮಧ್ಯೆ ಸಮುದ್ರಯಾನ, ಸಮುದ್ರ ಉದ್ಯಮ, ಹಡಗು ಸಾಗಣೆ ಸೇರಿ ನಾನಾ ವಿಷಯಗಳ ಕುರಿತು ಕೊಂಡಿಯಾಗಿ ಕಾರ್ಯ ನಿರ್ವಹಿಸುತ್ತದೆ.

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search