• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಧರ್ಮದ ಹೆಸರಲ್ಲಿ ದೇಶ ಒಡೆಯಬಾರದು: ಒಬಾಮಾ

TNN Correspondent Posted On December 2, 2017


  • Share On Facebook
  • Tweet It

ದೆಹಲಿ: ಧರ್ಮದ ಹೆಸರಲ್ಲಿ ಯಾವುದೇ ಕಾರಣಕ್ಕೂ ದೇಶ ವಿಘಟನೆ ಹೊಂದಬಾರದು. ಮುಸ್ಲಿಮರು ನಾವು ಭಾರತೀಯರು ಎಂಬುದರ ಬಗ್ಗೆ ಪ್ರಶ್ನೆಯನ್ನೇ ಹೊಂದಿರಬಾರದು. ಅದು ಸಮುದಾಯಕ್ಕೆ ಮತ್ತು ದೇಶಕ್ಕೆ ಅಪಾಯಕಾರಿಯಾಗಿ ಮಾರ್ಪಡುತ್ತದೆ ಎಂದು ಅಮೆರಿಕಾ ಮಾಜಿ ಅಧ್ಯಕ್ಷ ಬರಾಕ್ ಓಬಾಮಾ ಹೇಳಿರುವ ಮಾತುಗಳಿವು.

ಭಾರತದೊಂದಿಗೆ ವಿಶೇಷವಾಗಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಉತ್ತಮ ಸಂಬಂಧ ಹೊಂದಿರುವ ಬರಾಕ್ ಓಬಾಮ ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು. ಈ ವೇಳೆ ‘ಪಂಥೀಯ ವಾದವನ್ನು ಮುಂದಿಟ್ಟುಕೊಂಡು ದೇಶವನ್ನು ಒಡೆಯುವುದು ಆಘಾತಕಾರಿ ನಡೆ. ಜನರು ಮತೀಯ ಭಾವವನ್ನು ಮರೆತು ಜೀವನ ನಡೆಸಿದಾಗ ಎಂತಹ ಬದಲಾವಣೆಗಳಾಗುತ್ತವೆ ಎಂಬುದನ್ನು  ಅರ್ಥ ಮಾಡಿಕೊಳ್ಳಬೇಕು ಎಂದು. ಇರುವುದು ಗಂಡು ಹೆಣ್ಣು ಎಂಬ ಎರಡೇ ಜಾತಿ ಎಂದು ಹೇಳಿದ್ದಾರೆ.

ಭಾರತದ ಮುಸ್ಲಿಮರು ಇತರ ದೇಶಗಳ ಮುಸ್ಲಿಮರಂತೆ ಅಲ್ಲ. ಭಾರತದಲ್ಲಿ ಎಲ್ಲರೂ ಹೊಂದಾಣಿಕೆಯಿಂದ ಜೀವನ ನಡೆಸುತ್ತಿದ್ದಾರೆ. ಮುಸ್ಲಿಮರು ಭಾರತೀಯ ನಾಗರೀಕರು ಎಂದು ಹೆಮ್ಮೆ ಪಡುತ್ತಾರೆ. ಆದರೆ ಕೆಲ ಬೇರೆ ದೇಶಗಳಲ್ಲಿ ಪರಿಸ್ಥಿತಿ ಬಹಳ ವಿಭಿನ್ನವಾಗಿದೆ. ಸೌಹಾರ್ದದ ಜೀವನ ನಡೆಸುವುದನ್ನೇ ಎಲ್ಲ ದೇಶಗಳು ಮತ್ತು ಎಲ್ಲ ಧರ್ಮಗಳು ಪಾಲಿಸಬೇಕು ಎಂದು ಹೇಳಿದರು.

  • Share On Facebook
  • Tweet It


- Advertisement -


Trending Now
ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
Tulunadu News July 1, 2022
ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
Tulunadu News June 30, 2022
Leave A Reply

  • Recent Posts

    • ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!
    • ನೂಪುರ್ ಹೇಳಿಕೆಗೆ ಮುಸ್ಲಿಮರು ದೇಶದಲ್ಲಿ ಬೆಂಕಿ ಇಟ್ಟರು, ಶೈಲಜಾ ಹೇಳಿಕೆಗೆ??
  • Popular Posts

    • 1
      ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • 2
      ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • 3
      ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • 4
      ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • 5
      ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search