• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಧರ್ಮದ ಹೆಸರಲ್ಲಿ ದೇಶ ಒಡೆಯಬಾರದು: ಒಬಾಮಾ

TNN Correspondent Posted On December 2, 2017
0


0
Shares
  • Share On Facebook
  • Tweet It

ದೆಹಲಿ: ಧರ್ಮದ ಹೆಸರಲ್ಲಿ ಯಾವುದೇ ಕಾರಣಕ್ಕೂ ದೇಶ ವಿಘಟನೆ ಹೊಂದಬಾರದು. ಮುಸ್ಲಿಮರು ನಾವು ಭಾರತೀಯರು ಎಂಬುದರ ಬಗ್ಗೆ ಪ್ರಶ್ನೆಯನ್ನೇ ಹೊಂದಿರಬಾರದು. ಅದು ಸಮುದಾಯಕ್ಕೆ ಮತ್ತು ದೇಶಕ್ಕೆ ಅಪಾಯಕಾರಿಯಾಗಿ ಮಾರ್ಪಡುತ್ತದೆ ಎಂದು ಅಮೆರಿಕಾ ಮಾಜಿ ಅಧ್ಯಕ್ಷ ಬರಾಕ್ ಓಬಾಮಾ ಹೇಳಿರುವ ಮಾತುಗಳಿವು.

ಭಾರತದೊಂದಿಗೆ ವಿಶೇಷವಾಗಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಉತ್ತಮ ಸಂಬಂಧ ಹೊಂದಿರುವ ಬರಾಕ್ ಓಬಾಮ ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು. ಈ ವೇಳೆ ‘ಪಂಥೀಯ ವಾದವನ್ನು ಮುಂದಿಟ್ಟುಕೊಂಡು ದೇಶವನ್ನು ಒಡೆಯುವುದು ಆಘಾತಕಾರಿ ನಡೆ. ಜನರು ಮತೀಯ ಭಾವವನ್ನು ಮರೆತು ಜೀವನ ನಡೆಸಿದಾಗ ಎಂತಹ ಬದಲಾವಣೆಗಳಾಗುತ್ತವೆ ಎಂಬುದನ್ನು  ಅರ್ಥ ಮಾಡಿಕೊಳ್ಳಬೇಕು ಎಂದು. ಇರುವುದು ಗಂಡು ಹೆಣ್ಣು ಎಂಬ ಎರಡೇ ಜಾತಿ ಎಂದು ಹೇಳಿದ್ದಾರೆ.

ಭಾರತದ ಮುಸ್ಲಿಮರು ಇತರ ದೇಶಗಳ ಮುಸ್ಲಿಮರಂತೆ ಅಲ್ಲ. ಭಾರತದಲ್ಲಿ ಎಲ್ಲರೂ ಹೊಂದಾಣಿಕೆಯಿಂದ ಜೀವನ ನಡೆಸುತ್ತಿದ್ದಾರೆ. ಮುಸ್ಲಿಮರು ಭಾರತೀಯ ನಾಗರೀಕರು ಎಂದು ಹೆಮ್ಮೆ ಪಡುತ್ತಾರೆ. ಆದರೆ ಕೆಲ ಬೇರೆ ದೇಶಗಳಲ್ಲಿ ಪರಿಸ್ಥಿತಿ ಬಹಳ ವಿಭಿನ್ನವಾಗಿದೆ. ಸೌಹಾರ್ದದ ಜೀವನ ನಡೆಸುವುದನ್ನೇ ಎಲ್ಲ ದೇಶಗಳು ಮತ್ತು ಎಲ್ಲ ಧರ್ಮಗಳು ಪಾಲಿಸಬೇಕು ಎಂದು ಹೇಳಿದರು.

0
Shares
  • Share On Facebook
  • Tweet It




Trending Now
ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
Tulunadu News January 1, 2026
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
  • Popular Posts

    • 1
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • 2
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search