• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಧರ್ಮದ ಹೆಸರಲ್ಲಿ ದೇಶ ಒಡೆಯಬಾರದು: ಒಬಾಮಾ

TNN Correspondent Posted On December 2, 2017
0


0
Shares
  • Share On Facebook
  • Tweet It

ದೆಹಲಿ: ಧರ್ಮದ ಹೆಸರಲ್ಲಿ ಯಾವುದೇ ಕಾರಣಕ್ಕೂ ದೇಶ ವಿಘಟನೆ ಹೊಂದಬಾರದು. ಮುಸ್ಲಿಮರು ನಾವು ಭಾರತೀಯರು ಎಂಬುದರ ಬಗ್ಗೆ ಪ್ರಶ್ನೆಯನ್ನೇ ಹೊಂದಿರಬಾರದು. ಅದು ಸಮುದಾಯಕ್ಕೆ ಮತ್ತು ದೇಶಕ್ಕೆ ಅಪಾಯಕಾರಿಯಾಗಿ ಮಾರ್ಪಡುತ್ತದೆ ಎಂದು ಅಮೆರಿಕಾ ಮಾಜಿ ಅಧ್ಯಕ್ಷ ಬರಾಕ್ ಓಬಾಮಾ ಹೇಳಿರುವ ಮಾತುಗಳಿವು.

ಭಾರತದೊಂದಿಗೆ ವಿಶೇಷವಾಗಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಉತ್ತಮ ಸಂಬಂಧ ಹೊಂದಿರುವ ಬರಾಕ್ ಓಬಾಮ ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು. ಈ ವೇಳೆ ‘ಪಂಥೀಯ ವಾದವನ್ನು ಮುಂದಿಟ್ಟುಕೊಂಡು ದೇಶವನ್ನು ಒಡೆಯುವುದು ಆಘಾತಕಾರಿ ನಡೆ. ಜನರು ಮತೀಯ ಭಾವವನ್ನು ಮರೆತು ಜೀವನ ನಡೆಸಿದಾಗ ಎಂತಹ ಬದಲಾವಣೆಗಳಾಗುತ್ತವೆ ಎಂಬುದನ್ನು  ಅರ್ಥ ಮಾಡಿಕೊಳ್ಳಬೇಕು ಎಂದು. ಇರುವುದು ಗಂಡು ಹೆಣ್ಣು ಎಂಬ ಎರಡೇ ಜಾತಿ ಎಂದು ಹೇಳಿದ್ದಾರೆ.

ಭಾರತದ ಮುಸ್ಲಿಮರು ಇತರ ದೇಶಗಳ ಮುಸ್ಲಿಮರಂತೆ ಅಲ್ಲ. ಭಾರತದಲ್ಲಿ ಎಲ್ಲರೂ ಹೊಂದಾಣಿಕೆಯಿಂದ ಜೀವನ ನಡೆಸುತ್ತಿದ್ದಾರೆ. ಮುಸ್ಲಿಮರು ಭಾರತೀಯ ನಾಗರೀಕರು ಎಂದು ಹೆಮ್ಮೆ ಪಡುತ್ತಾರೆ. ಆದರೆ ಕೆಲ ಬೇರೆ ದೇಶಗಳಲ್ಲಿ ಪರಿಸ್ಥಿತಿ ಬಹಳ ವಿಭಿನ್ನವಾಗಿದೆ. ಸೌಹಾರ್ದದ ಜೀವನ ನಡೆಸುವುದನ್ನೇ ಎಲ್ಲ ದೇಶಗಳು ಮತ್ತು ಎಲ್ಲ ಧರ್ಮಗಳು ಪಾಲಿಸಬೇಕು ಎಂದು ಹೇಳಿದರು.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • 2
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!

  • Privacy Policy
  • Contact
© Tulunadu Infomedia.

Press enter/return to begin your search