• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನೀತಿ ಸಂಹಿತೆ ಉಲ್ಲಂಘಿಸಿದ ಹಾರ್ದಿಕ್ ಪಟೇಲ್ ವಿರುದ್ಧ ಎಫ್ಐಆರ್!

TNN Correspondent Posted On December 2, 2017
0


0
Shares
  • Share On Facebook
  • Tweet It

ಗಾಂಧಿನಗರ: ಚುನಾವಣೆಯಲ್ಲಿ ಗೆದ್ದರೆ ಪಟೇಲ್ ಸಮುದಾಯಕ್ಕೆ ಮೀಸಲಾತಿ ನೀಡುವುದಾಗಿ ಒಪ್ಪಿಕೊಂಡ ಬಳಿಕ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಸನ್ನು ಬೆಂಬಲಿಸಿರುವ ಪಿಎಎಎಸ್ ಮುಖ್ಯಸ್ಥ ಹಾರ್ದಿಕ್ ಪಟೇಲ್ ವಿರುದ್ಧ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

ನವೆಂಬರ್ 29ರಂದು ರಾಜ್ ಕೋಟ್ ನಲ್ಲಿ ರ್ಯಾಲಿ ನಡೆಸಲು ಜಿಲ್ಲಾಡಳಿತ ನಿರಾಕರಿಸಿದ್ದರೂ, ರ್ಯಾಲಿ ನಡೆಸಿದ ಹಿನ್ನೆಲೆಯಲ್ಲಿ ಹಾರ್ದಿಕ್ ಪಟೇಲ್ ಹಾಗೂ ಬೆಂಬಲಿಗ ತುಷಾರ್ ನಂದಾನಿ ವಿರುದ್ಧ ಮಾಳವೀಯ ನಗರ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

ನಗರದ 8,9,10ನೇ ವಾರ್ಡಿನಲ್ಲಿ ಪಟೇಲ್ ಸಮುದಾಯದವರೆಲ್ಲರನ್ನೂ ಸೇರಿಸಿ ಸಭೆ ನಡೆಸಲು ಅನುಮತಿ ಕೋರಿ ನಂದಾನಿ ಮನವಿ ಸಲ್ಲಿಸಿದ್ದರು. ಅದೇ ದಿನ, ಅದೇ ಸ್ಥಳದಲ್ಲಿ ಮಹಾ ಕ್ರಾಂತಿ ರ್ಯಾಲಿ ನಡೆಸಲು ಅನುಮತೀ ನೀಡುವಂತೆ ಪಿಎಎಎಸ್ ಮನವಿ ಸಲ್ಲಿಸಿತ್ತು. ಆದರೆ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಎರಡೂ ಮನವಿ ತಿರಸ್ಕರಿಸಲಾಗಿತ್ತು ಎಂದು ಚುನಾವಣೆ ಅಧಿಕಾರಿ ಪಿ.ಆರ್.ಜಾನಿ ತಿಳಿಸಿದ್ದಾರೆ.

ಆದರೂ ಹಾರ್ದಿಕ್ ಪಟೇಲ್ ನೇತೃತ್ವದಲ್ಲಿ ಸುಮಾರು 15 ಸಾವಿರ ಜನರನ್ನು ಸೇರಿಸಿ ರ್ಯಾಲಿ ಮಾಡಲಾಗಿದೆ. ಹಾಗಾಗಿ ಕೇಸ್ ದಾಖಲಿಸಲು ಅನುಮತಿ ನೀಡಲಾಗಿದೆ ಎಂದು ವಿವರಿಸಿದ್ದಾರೆ.

ಹಾರ್ದಿಕ್ ಪಟೇಲ್ ಸೇರಿ ಹಲವರ ವಿರುದ್ಧ ಭಾರತೀಯ ದಂಡ ಸಂಹಿತೆ 143 (ಕಾನೂನಾತ್ಮಕವಲ್ಲದ ಸಭೆ) ಹಾಗೂ 188 (ಸರ್ಕಾರದ ನಿಯಮ ಉಲ್ಲಂಘನೆ) ಪ್ರಕರಣ ದಾಖಲಾಗಿದೆ.

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 4
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್

  • Privacy Policy
  • Contact
© Tulunadu Infomedia.

Press enter/return to begin your search