• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಪಾಕಿಸ್ತಾನ ದುರ್ಬಲ ಸರ್ಕಾರ ಎಂದು ಅಮೆರಿಕ ಟೀಕಿಸಿದ್ದೇಕೆ?

TNN Correspondent Posted On December 2, 2017


  • Share On Facebook
  • Tweet It

ವಾಷಿಂಗ್ಟನ್: ಜಮಾತ್ ಉದ್ ದವಾ ಮುಖ್ಯಸ್ಥ, ಉಗ್ರ ಹಫೀಜ್ ಸಯೀದ್ ಬಿಡುಗಡೆಗೊಳಿಸಿ, ಬಳಿಕ ಅಮೆರಿಕದ ಒತ್ತಾಯದಿಂದ ಆತನನ್ನು ಮರು ಗೃಹಬಂಧನಕ್ಕೆ ಒಳಪಡಿಸಿದ ಬಳಿಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ತೀವ್ರ ಮುಖಭಂಗಕ್ಕೊಳಗಾಗಿದ್ದ ಪಾಕಿಸ್ತಾನಕ್ಕೆ ಮತ್ತೊಂದು ಪೆಟ್ಟು ಬಿದ್ದಿದ್ದು, “ಪಾಕಿಸ್ತಾನ ದುರ್ಬಲ ಸರ್ಕಾರ” ಎಂದು ಅಮೆರಿಕ ಟೀಕಿಸಿದೆ.

ಪಾಕಿಸ್ತಾನದಲ್ಲಿ ಸಚಿವರೊಬ್ಬರ ತಲೆದಂಡಕ್ಕೆ ಒತ್ತಾಯಿಸಿ ಮುಸ್ಲಿಂ ಮೂಲಭೂತವಾದಿಗಳು ನಡೆಸಿದ ಪ್ರತಿಭಟನೆ ಹತ್ತಿಕ್ಕುವಲ್ಲಿ ವಿಫಲವಾದ ಸರ್ಕಾರ ಹಾಗೂ ಸಂಧಾನ ಮಾಡುವಲ್ಲಿ ಹಿನ್ನಡೆ ಅನುಭವಿಸಿದ ಸೇನೆಯ ನಡೆಯನ್ನು ಅಮೆರಿಕ ತಜ್ಞರು ತೀವ್ರವಾಗಿ ಟೀಕಿಸಿದ್ದು, ಪಾಕಿಸ್ತಾನ ತನ್ನ ದೇಶದ ಮೇಲೆ ಹಿಡಿತ ಸಾಧಿಸುವಲ್ಲಿ ವಿಫಲವಾಗಿದೆ ಎಂದು ವಿಶ್ಲೇಷಿಸಿದ್ದಾರೆ.

ಇದು ಮತ್ತೆ ಪಾಕಿಸ್ತಾನಕ್ಕೆ ನುಂಗಲಾರದ ತುತ್ತಾಗಿದ್ದು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಇದರಿಂದ ಮತ್ತೆ ಮುಜುಗರಕ್ಕೀಡಾದಂತಾಗಿದೆ.

ಇಸ್ಲಾಮಿಕ್ ಮೂಲಭೂತವಾದಿಗಳು ಪ್ರತಿಭಟನೆ ನಡೆಸುತ್ತಿರುವ ವೇಳೆ ಪಾಕಿಸ್ತಾನ ಸರ್ಕಾರ ಕೈಗೊಂಡ ಪ್ರತಿ ನಿರ್ಧಾರಗಳು ಉಗ್ರವಾದಿಗಳಿಗೆ ಪ್ರೋತ್ಸಾಹ ನೀಡುವಂತಿದ್ದು, ಪ್ರಸ್ತುತ ಪಾಕಿಸ್ತಾನದಲ್ಲಿ ಪರಿಸ್ಥಿತಿ ಆತಂಕದಿಂದ ಕೂಡಿದೆ ಎಂದು ಟ್ರಂಪ್ ಸರ್ಕಾರದ ತಜ್ಞರು ಟೀಕಿಸಿದ್ದಾರೆ.

ಚುನಾವಣೆ ಕಾಯಿದೆಗೆ ತಿದ್ದುಪಡಿ ತಂದು ಪ್ರತಿಜ್ಞಾ ವಿಧಿ ಬದಲಾಯಿಸಿದ್ದ ಕಾನೂನು ಸಚಿವ ಜಾಹೀದ್ ಹಮೀದ್ ನಡೆ ಖಂಡಿಸಿದ್ದಲ್ಲದೇ, ಧರ್ಮನಿಂದನೆ ಆರೋಪದಲ್ಲಿ ಆತನ ವಜಾಕ್ಕಾಗಿ ಆಗ್ರಹಿಸಿ ಸಾವಿರಾರು ಮುಸ್ಲಿಮರು ಇಸ್ಲಾಮಾಬಾದ್ ನಲ್ಲಿ ಪ್ರತಿಭಟನೆ ನಡೆಸಿದ್ದರು. ಈ ಗಲಾಟೆಯಲ್ಲಿ ಸುಮಾರು 6 ಜನ ಮೃತಪಟ್ಟಿದ್ದರು. ಬಳಿಕ ಕಾನೂನು ಸಚಿವ ರಾಜೀನಾಮೆ ನೀಡಿದ್ದರು.

  • Share On Facebook
  • Tweet It


- Advertisement -


Trending Now
ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!
Tulunadu News May 24, 2025
ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
Tulunadu News May 23, 2025
Leave A Reply

  • Recent Posts

    • ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!
    • ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!
    • ಮಾವೋವಾದಿ ರಾಷ್ಟ್ರೀಯ ನಾಯಕ, 1.5 ಕೋಟಿ ಘೋಷಿತ ನಕ್ಸಲ್ ಬಸವರಾಜ್ ಫಿನಿಶ್!
    • ಜೂನ್ 5 ಕ್ಕೆ ಅಯೋಧ್ಯೆ ರಾಮ ದರ್ಬಾರ್ ಪ್ರಾಣ ಪ್ರತಿಷ್ಟೆಗೆ ದಿನ ನಿಗದಿ... ಕೆಲಸಕಾರ್ಯಗಳು ಅಂತಿಮ ಹಂತಕ್ಕೆ!
    • ಕನ್ನಡತಿಯ ಮುಸ್ಲಿಂ ಹೆಣ್ಣುಮಕ್ಕಳ ದೈನಂದಿನ ಬದುಕಿನ ಕತೆಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
    • ಕನ್ನಡ ಮಾತಾಡಲ್ಲ ಎಂದು ದರ್ಪ ತೋರಿದ ಬ್ಯಾಂಕ್ ಮ್ಯಾನೇಜರ್ ಟ್ರಾನ್ಫರ್! ಉಳಿದವರಿಗೆ ಎಚ್ಚರಿಕೆ ಗಂಟೆ..
  • Popular Posts

    • 1
      ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!
    • 2
      ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • 3
      ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • 4
      ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • 5
      ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search