• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಗಳನ್ನು ರಕ್ಷಿಸಿ, ಸೊಸೆಯನ್ನು ಮನೆಗೆ ಕರೆತನ್ನಿ, ಇದು ಲವ್ ಜಿಹಾದ್ ವಿರುದ್ಧದ ಹಿಂದೂ ಅಭಿಯಾನ!

TNN Correspondent Posted On December 2, 2017
0


0
Shares
  • Share On Facebook
  • Tweet It

ದೇಶದಲ್ಲಿ ಹಿಂದೂ ಯುವತಿಯರನ್ನು ಪ್ರೀತಿಸುವ ನಾಟಕವಾಡಿ ಲವ್ ಜಿಹಾದ್ ಬಳಸುವ ಮೂಲಕ ಮತಾಂತರದ ಖೆಡ್ಡಾಕ್ಕೆ ಬೀಳಿಸುವ ಲವ್ ಜಿಹಾದ್ ವಿರುದ್ಧ ಹಿಂದೂ ಸಂಘಟನೆ ನೂತನ ಅಭಿಯಾನವೊಂದನ್ನು ಆರಂಭಿಸಿದೆ.

ವಿಶ್ವ ಹಿಂದೂ ಪರಿಷತ್ತಿನ ಅಂಗ ಸಂಸ್ಥೆಯಾದ ಹಿಂದೂ ಜಾಗರಣ್ ಮಂಚ್ ಈ ಘೋಷಣೆ ಮಾಡಿದ್ದು, ಲವ್ ಜಿಹಾದ್ ಬದಲಿಗೆ, ಭೇಟಿ ಬಚಾವೋ, ಬಹು ಲಾವೋ (ಮಗಳನ್ನು ರಕ್ಷಿಸಿ, ಸೊಸೆಯನ್ನು ಮನೆಗೆ ಕರೆದು ತನ್ನಿ) ಅಭಿಯಾನ ಆರಂಭಿಸಲು ತೀರ್ಮಾನಿಸಿದ್ದಾರೆ.

ಈ ಕುರಿತು ಹಿಂದೂ ಜಾಗರಣ್ ಮಂಚ್ ಮುಖಂಡ ಅಜ್ಜು ಚೌಹಾಣ್ ಮಾತನಾಡಿದ್ದು, ಇದುವರೆಗೂ 15 ಮುಸ್ಲಿಂ ಯುವತಿಯರ ಮನವೊಲಿಸಿ ಹಿಂದೂ ಯುವಕರನ್ನು ಮದುವೆಯಾಗುವಂತೆ ಮಾಡಲಾಗಿದೆ. ಮುಂದಿನ ಆರು ತಿಂಗಳಲ್ಲಿ 2,100 ಮುಸ್ಲಿಂ ಶಿಕ್ಷಣವಂತ ಯುವತಿಯರ ಮನವೊಲಿಸಿ, ಹಿಂದೂ ಧರ್ಮದ ಹಲವು ಸಮುದಾದಯ ಜನರೊಂದಿಗೆ ಮದುವೆ ಮಾಡಿಸಲಾಗುವ ಯೋಜನೆ ರೂಪಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಲವ್ ಜಿಹಾದ್ ನಿಂದ ಹಿಂದೂ ಯುವತಿಯರು ಬಲವಂತವಾಗಿ ಮುಸ್ಲಿಂ ಧರ್ಮಕ್ಕೆ ಮತಾಂತರವಾಗುವುದಲ್ಲದೇ, ಮಾರಾಟ, ವೇಶ್ಯಾವಾಟಿಕೆ ಸೇರಿ ಹಲವು ಚಟುವಟಿಕೆಗಳಲ್ಲಿ ಒತ್ತಾಯಪೂರ್ವಕವಾಗಿ ತೊಡಗಿಕೊಂಡು ಜೀವನ ನರಕವಾಗಿದೆ. ಹಾಗಾಗಿ ಲವ್ ಜಿಹಾದ್ ವಿರುದ್ಧ ಈ ಅಭಿಯಾನ ಆರಂಭಿಸಲಾಗಿದೆ.

ಆದರೆ ಮುಸ್ಲಿಂ ಮೂಲಭೂತವಾದಿಗಳಂತೆ ಮುಸ್ಲಿಂ ಯುವತಿಯರನ್ನು ಬಲವಂತವಾಗಿ ಮತಾಂತರಗೊಳಿಸುವುದಿಲ್ಲ ಹಾಗೂ ಮದುವೆ ಮಾಡಿಸುವುದಿಲ್ಲ. ಬದಲಾಗಿ ಅವರ ಮನವೊಲಿಸಿ ಮದುವೆ ಮಾಡಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಆಗ್ರಾ ನಗರದ ಪ್ರಮುಖ ಏರಿಯಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಈ ಅಭಿಯಾನ ಕೈಗೊಳ್ಳಲಿದ್ದು, ಲವ್ ಜಿಹಾದ್ ಮುಕ್ತ ಉತ್ತರ ಪ್ರದೇಶ ನಿರ್ಮಿಸುವುದೇ ಉದ್ದೇಶ ಎಂದು ಸ್ಪಷ್ಟಪಡಿಸಿದ್ದಾರೆ. ಕೇರಳ, ಪಂಜಾಬ್, ಮುಂಬೈ ಸೇರಿ ದೇಶದ ಹಲವೆಡೆ ಲವ್ ಜಿಹಾದ್ ಪ್ರಕರಣ ಸುದ್ದಿಯಾಗುತ್ತಿವೆ.

0
Shares
  • Share On Facebook
  • Tweet It




Trending Now
ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
Tulunadu News October 29, 2025
ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
Tulunadu News October 29, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
  • Popular Posts

    • 1
      ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • 2
      ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • 3
      ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • 4
      ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • 5
      ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!

  • Privacy Policy
  • Contact
© Tulunadu Infomedia.

Press enter/return to begin your search