• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಗಳನ್ನು ರಕ್ಷಿಸಿ, ಸೊಸೆಯನ್ನು ಮನೆಗೆ ಕರೆತನ್ನಿ, ಇದು ಲವ್ ಜಿಹಾದ್ ವಿರುದ್ಧದ ಹಿಂದೂ ಅಭಿಯಾನ!

TNN Correspondent Posted On December 2, 2017
0


0
Shares
  • Share On Facebook
  • Tweet It

ದೇಶದಲ್ಲಿ ಹಿಂದೂ ಯುವತಿಯರನ್ನು ಪ್ರೀತಿಸುವ ನಾಟಕವಾಡಿ ಲವ್ ಜಿಹಾದ್ ಬಳಸುವ ಮೂಲಕ ಮತಾಂತರದ ಖೆಡ್ಡಾಕ್ಕೆ ಬೀಳಿಸುವ ಲವ್ ಜಿಹಾದ್ ವಿರುದ್ಧ ಹಿಂದೂ ಸಂಘಟನೆ ನೂತನ ಅಭಿಯಾನವೊಂದನ್ನು ಆರಂಭಿಸಿದೆ.

ವಿಶ್ವ ಹಿಂದೂ ಪರಿಷತ್ತಿನ ಅಂಗ ಸಂಸ್ಥೆಯಾದ ಹಿಂದೂ ಜಾಗರಣ್ ಮಂಚ್ ಈ ಘೋಷಣೆ ಮಾಡಿದ್ದು, ಲವ್ ಜಿಹಾದ್ ಬದಲಿಗೆ, ಭೇಟಿ ಬಚಾವೋ, ಬಹು ಲಾವೋ (ಮಗಳನ್ನು ರಕ್ಷಿಸಿ, ಸೊಸೆಯನ್ನು ಮನೆಗೆ ಕರೆದು ತನ್ನಿ) ಅಭಿಯಾನ ಆರಂಭಿಸಲು ತೀರ್ಮಾನಿಸಿದ್ದಾರೆ.

ಈ ಕುರಿತು ಹಿಂದೂ ಜಾಗರಣ್ ಮಂಚ್ ಮುಖಂಡ ಅಜ್ಜು ಚೌಹಾಣ್ ಮಾತನಾಡಿದ್ದು, ಇದುವರೆಗೂ 15 ಮುಸ್ಲಿಂ ಯುವತಿಯರ ಮನವೊಲಿಸಿ ಹಿಂದೂ ಯುವಕರನ್ನು ಮದುವೆಯಾಗುವಂತೆ ಮಾಡಲಾಗಿದೆ. ಮುಂದಿನ ಆರು ತಿಂಗಳಲ್ಲಿ 2,100 ಮುಸ್ಲಿಂ ಶಿಕ್ಷಣವಂತ ಯುವತಿಯರ ಮನವೊಲಿಸಿ, ಹಿಂದೂ ಧರ್ಮದ ಹಲವು ಸಮುದಾದಯ ಜನರೊಂದಿಗೆ ಮದುವೆ ಮಾಡಿಸಲಾಗುವ ಯೋಜನೆ ರೂಪಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಲವ್ ಜಿಹಾದ್ ನಿಂದ ಹಿಂದೂ ಯುವತಿಯರು ಬಲವಂತವಾಗಿ ಮುಸ್ಲಿಂ ಧರ್ಮಕ್ಕೆ ಮತಾಂತರವಾಗುವುದಲ್ಲದೇ, ಮಾರಾಟ, ವೇಶ್ಯಾವಾಟಿಕೆ ಸೇರಿ ಹಲವು ಚಟುವಟಿಕೆಗಳಲ್ಲಿ ಒತ್ತಾಯಪೂರ್ವಕವಾಗಿ ತೊಡಗಿಕೊಂಡು ಜೀವನ ನರಕವಾಗಿದೆ. ಹಾಗಾಗಿ ಲವ್ ಜಿಹಾದ್ ವಿರುದ್ಧ ಈ ಅಭಿಯಾನ ಆರಂಭಿಸಲಾಗಿದೆ.

ಆದರೆ ಮುಸ್ಲಿಂ ಮೂಲಭೂತವಾದಿಗಳಂತೆ ಮುಸ್ಲಿಂ ಯುವತಿಯರನ್ನು ಬಲವಂತವಾಗಿ ಮತಾಂತರಗೊಳಿಸುವುದಿಲ್ಲ ಹಾಗೂ ಮದುವೆ ಮಾಡಿಸುವುದಿಲ್ಲ. ಬದಲಾಗಿ ಅವರ ಮನವೊಲಿಸಿ ಮದುವೆ ಮಾಡಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಆಗ್ರಾ ನಗರದ ಪ್ರಮುಖ ಏರಿಯಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಈ ಅಭಿಯಾನ ಕೈಗೊಳ್ಳಲಿದ್ದು, ಲವ್ ಜಿಹಾದ್ ಮುಕ್ತ ಉತ್ತರ ಪ್ರದೇಶ ನಿರ್ಮಿಸುವುದೇ ಉದ್ದೇಶ ಎಂದು ಸ್ಪಷ್ಟಪಡಿಸಿದ್ದಾರೆ. ಕೇರಳ, ಪಂಜಾಬ್, ಮುಂಬೈ ಸೇರಿ ದೇಶದ ಹಲವೆಡೆ ಲವ್ ಜಿಹಾದ್ ಪ್ರಕರಣ ಸುದ್ದಿಯಾಗುತ್ತಿವೆ.

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search