• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಬರಾಕ್ ಒಬಾಮ ಈಗ ಅಮೆರಿಕ ಅಧ್ಯಕ್ಷರಂತೆ, ವಾಹ್, ರಾಹುಲ್ ಗಾಂಧಿ!

TNN Correspondent Posted On December 3, 2017


  • Share On Facebook
  • Tweet It

ದೆಹಲಿ: ಪ್ರಾಯಶಃ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರಷ್ಟು ದುರದೃಷ್ಟವಂತರೂ ಹಾಗೂ ಅದೃಷ್ಟವಂತರೂ ಯಾರೂ ಇಲ್ಲವೇನೋ?

ಹೌದು ಹೀಗೆ ಹೇಳಲೂ ಕಾರಣಗಳಿವೆ. ಅವರು ಏನೇ ಮಾಡಲಿ ಅಲ್ಲಿ ಅವರಿಗೆ ವಿಪರೀತ ಪಬ್ಲಿಸಿಟಿ ಸಿಗುತ್ತದೆ. ಅವರು ರಾಷ್ಟ್ರೀಯ ನಾಯಕರು ಎಂಬಂತೆ ಪರಿಗಣಿಸಲಾಗುತ್ತದೆ.

ದುರದೃಷ್ಟ ಎಂದರೆ, ಎಲ್ಲ ಪಬ್ಲಿಸಿಟಿ ಹಾಸ್ಯಾಸ್ಪದವಾಗಿ ಸಿಗುತ್ತದೆ. ಹಾಗಂತ ಇದರಲ್ಲಿ ರಾಹುಲ್ ಗಾಂಧಿ  ವಿರುದ್ಧ ಪಿತೂರಿ ಮಾಡಲಾಗುತ್ತದೆ ಅಂತಲ್ಲ. ಹಾಗೆ ಹಾಸ್ಯಾಸ್ಪದವಾಗಲು ರಾಹುಲ್ ಗಾಂಧಿ ಅವರೇ ಎಂಬುದೂ ಅಷ್ಟೇ ದಿಟ.

ಈಗ ಮತ್ತೊಮ್ಮೆ ರಾಹುಲ್ ಗಾಂಧಿ ಹಾಸ್ಯಾಸ್ಪದವಾಗಿದ್ದು, ಇತ್ತೀಚೆಗೆ ಅಮೆರಿಕ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಅವರನ್ನು ಭೇಟಿಯಾಗಿದ್ದು, ಅದನ್ನು ಟ್ವಿಟರ್ ನಲ್ಲಿ ಅಪ್ ಲೋಡ್ ಮಾಡಿದ್ದು, ಮರೆತು ನಾನು ಅಮೆರಿಕ ಅಧ್ಯಕ್ಷರನ್ನು ಭೇಟಿ ಮಾಡಿ, ಆತ್ಮೀಯವಾಗಿ ಮಾತನಾಡಿದ್ದೇನೆ ಎಂದು ಒಕ್ಕಣೆ ಬರೆದುಕೊಂಡಿದ್ದಾರೆ.

ಈಗ ಇದು ಟ್ವಿಟರ್ ಸೇರಿ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಆಗಿದ್ದು, ರಾಹುಲ್ ಗಾಂಧಿ ಎಡವಟ್ಟಿನ ಕುರಿತು ಹಾಸ್ಯಾಸ್ಪದವಾಗಿ ಮಾತನಾಡಿದ್ದಾರೆ.

ಇತ್ತೀಚೆಗಷ್ಟೇ ರಾಹುಲ್ ಗಾಂಧಿ ಅವರು ಮೋದಿ ಹೇಳಿದ್ದಾರೆ ಎಂದು ಆಲೂಗೆಡ್ಡೆ ಹಾಕಿ ಚಿನ್ನದ ಮಷಿನ್ ಕಂಡು ಹಿಡಿಯುವ ಕುರಿತು ಮಾತನಾಡಿದ್ದು ಸಹ ಟ್ರೋಲ್ ಗೆ ಕಾರಣವಾಗಿತ್ತು.

  • Share On Facebook
  • Tweet It


- Advertisement -


Trending Now
ಪಾಲಿಕೆಯ ಹೊಸ ಕಮೀಷನರ್ ಕಿವಿ ಹಿತ್ತಾಳೆಯಾಗದಿದ್ದರೆ ಅಷ್ಟೇ ಸಾಕು!!
Tulunadu News February 6, 2023
ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
Tulunadu News February 3, 2023
Leave A Reply

  • Recent Posts

    • ಪಾಲಿಕೆಯ ಹೊಸ ಕಮೀಷನರ್ ಕಿವಿ ಹಿತ್ತಾಳೆಯಾಗದಿದ್ದರೆ ಅಷ್ಟೇ ಸಾಕು!!
    • ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
    • ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
    • ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!
    • ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
    • ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
    • ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?
    • ವೆನಲಾಕ್ ನಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಯಾಕಿಲ್ಲ!!
  • Popular Posts

    • 1
      ಪಾಲಿಕೆಯ ಹೊಸ ಕಮೀಷನರ್ ಕಿವಿ ಹಿತ್ತಾಳೆಯಾಗದಿದ್ದರೆ ಅಷ್ಟೇ ಸಾಕು!!
    • 2
      ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
    • 3
      ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
    • 4
      ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • 5
      ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search