• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸರ್ಜಿಕಲ್ ಸ್ಟ್ರೈಕ್ ಅಷ್ಟೇ ಅಲ್ಲ, ಭಾರತದ ಬಳಿ ಇನ್ನೂ ಆಯ್ಕೆಗಳಿವೆ ಎಂದ ಬಿಪಿನ್ ರಾವತ್

TNN Correspondent Posted On December 3, 2017
0


0
Shares
  • Share On Facebook
  • Tweet It

 ದೆಹಲಿ: ಭಾರತೀಯ ಸೇನಾ ಸಾಮರ್ಥ್ಯದ ಕುರಿತು ಸೇನೆ ಮುಖ್ಯಸ್ಥ ಬಿಪಿನ್ ರಾವತ್ ಮತ್ತೆ ಪ್ರಸ್ತಾಪಿಸಿದ್ದು, ಭಾರತ ಸರ್ಜಿಕಲ್ ಸ್ಟ್ರೈಕ್ ಅಂತಹ ಹಲವು ಆಯ್ಕೆ ಹೊಂದಿದೆ ಎಂದು ಹೇಳಿದ್ದಾರೆ.

ಭದ್ರತಾ ವಿಶ್ಲೇಷಕ ನಿತಿನ್ ಗೋಖಲೆ ಬರೆದ “ಸೆಕ್ಯೂರಿಂಗ್ ಇಂಡಿಯಾ ದಿ ಮೋದಿ ವೇ” ಎಂಬ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಗೋಖಲೆ ಅವರ ಪ್ರಶ್ನೆಯೊಂದಕ್ಕೆ ಬಿಪಿನ್ ರಾವತ್ ಉತ್ತರಿಸಿದ್ದಾರೆ.

ಭಾರತೀಯ ಸೈನ್ಯವು 2016ರ ಸರ್ಜಿಕಲ್ ಸ್ಟ್ರೈಕ್ ಅಂತಹ ಹಲವು ಕಾರ್ಯಾಚರಣೆ ಕೈಗೊಳ್ಳಲು ಭಾರತ ಸಶಕ್ತವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಭಾರತಕ್ಕೆ ಗಡಿ ರೇಖೆಯಲ್ಲಿ ಕಾರ್ಯಾಚರಣೆ ನಡೆಸಲು ಹಲವು ವಿಧಾನಗಳನ್ನು ಹೊಂದಿದೆ. ಆದರೆ ಎಂದಿಗೂ ಒಂದೇ ರೀತಿಯ ಕಾರ್ಯಾಚರಣೆ ಕೈಗೊಳ್ಳುವುದಿಲ್ಲ ಹಾಗೂ ಅದು ಪುನರಾವರ್ತನೆಯಾಗಲು ನಾವು ಬಿಡುವುದಿಲ್ಲ ಎಂದಿದ್ದಾರೆ.

2015ರಲ್ಲಿ ಮ್ಯಾನ್ಮಾರ್ ವಿರುದ್ಧ ಹಾಗೂ 2016ರಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ಕೈಗೊಂಡ ಕಾರ್ಯಾಚರಣೆಗಳು ಮಾದರಿಯಾಗಿದ್ದು, ಅಂಥಾದ್ದೇ ಕಾರ್ಯಾಚರಣೆ ಕೈಗೊಳ್ಳಲು ಭಾರತ ಸಶಕ್ತವೇ ಎಂದು ಗೋಖಲೆ ಪ್ರಶ್ನಿಸಿದ್ದರು.

0
Shares
  • Share On Facebook
  • Tweet It




Trending Now
ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
Tulunadu News December 18, 2025
ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
Tulunadu News December 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
  • Popular Posts

    • 1
      ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • 2
      ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • 3
      ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • 4
      ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!

  • Privacy Policy
  • Contact
© Tulunadu Infomedia.

Press enter/return to begin your search