• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ತಲಾಖ್ ವಿರುದ್ಧ ಕಾನೂನು ಸನಿಹ, ಇನ್ನು ಬಹುಪತ್ನಿತ್ವ ನಿಷೇಧಕ್ಕೆ ಮುಸ್ಲಿಂ ಮಹಿಳೆಯರ ಒತ್ತಾಯ!

TNN Correspondent Posted On December 3, 2017


  • Share On Facebook
  • Tweet It

ದೆಹಲಿ: ಸುಪ್ರೀಂ ಕೋರ್ಟ್ ತ್ರಿವಳಿ ತಲಾಖ್ ನಿಷೇಧಿಸಿ ಹೊರಡಿಸಿದ ಆದೇಶ ಹಾಗೂ ತಲಾಖ್ ವಿರುದ್ಧ ಕೇಂದ್ರ ಸರ್ಕಾರ ಕಾನೂನು ರಚಿಸಲು ಮುಂದಾಗಿರುವ ಬೆನ್ನಲ್ಲೇ, ಮುಸ್ಲಿಂ ಮಹಿಳೆಯರು ಮತ್ತೊಂದು ಕೂಗೆಬ್ಬಿಸಿದ್ದು, ಹಲಾಲಾ ಹಾಗೂ ಬಹುಪತ್ನಿತ್ವ ನಿಷೇಧಿಸಬೇಕು ಎಂದು ಆಗ್ರಹಿಸಿದ್ದಾರೆ.

ತ್ರಿವಳಿ ತಲಾಖ ವಿರುದ್ಧ ಚಳವಳಿ ನಡೆಸಿದ್ದ ಎನ್ ಜಿಒ ಒಂದು ತ್ರಿವಳಿ ತಲಾಖ್ ವಿರುದ್ಧ ಸರ್ಕಾರ ತಯಾರಿಸಿದ ಕರಡು ಪ್ರತಿ ಸ್ವಾಗತಿಸಿದ್ದು, ಮುಸ್ಲಿಂ ಮಹಿಳೆಯರ ಅಭಿಪ್ರಾಯದ ಮೇರೆಗೆ ಬಹುಪತ್ನಿತ್ವವನ್ನೂ ನಿಷೇಧಿಸಬೇಕು ಎಂದು ಆಗ್ರಹಿಸಲಾಗಿದೆ.

ಸರ್ಕಾರದ ಕರಡನ್ನು ನಾವು ಸ್ವಾಗತಿಸುತ್ತೇವೆ. ಆದರೆ ಕರಡು ಪ್ರತಿಯಲ್ಲಿ ತ್ರಿವಳಿ ತಲಾಖ್ ಅಪರಾಧ ಎಂದು ತಿಳಿಸಿದೆಯಾದರೂ ಪರ್ಯಾಯ ವಿಚ್ಛೇದನದ ಕುರಿತು ತಿಳಿಸಿಲ್ಲ. ಆದಾಗ್ಯೂ ಕೇಂದ್ರ ಸರ್ಕಾರ ಹಾಗೂ ಸುಪ್ರೀಂ ಕೋರ್ಟ್ ಬಹುಪತ್ನಿತ್ವವನ್ನೂ ನಿಷೇಧಿಸಿದರೆ ಒಳ್ಳೆಯದು ಎಂದು ಅಖಿಲ ಭಾರತ ಮುಸ್ಲಿಂ ಮಹಿಳಾ ಆಂದೋಲನ ಹೇಳಿಕೆ ನೀಡಿದೆ.

ಈ ಎನ್ ಜಿಒ ಸಂಸ್ಥೆಯಲ್ಲಿ ಸುಮಾರು 70 ಸಾವಿರ ಮುಸ್ಲಿಂ ಮಹಿಳೆಯರಿದ್ದು, ಇದೇ ಸಂಘಟನೆ ತ್ರಿವಳಿ ತಲಾಖ್ ವಿರುದ್ಧ ಸಹಿ ಸಂಗ್ರಹ, ನಿಷೇಧಿಸುವಂತೆ ಸರ್ಕಾರಕ್ಕೆ ಮನವಿ ಮಾಡಿತ್ತು. ಈಗ ಬಹುಪತ್ನಿತ್ವವನ್ನೂ ನಿಷೇಧಿಸಬೇಕು ಎಂದು ಬೇಡಿಕೆ ಇಟ್ಟಿದೆ.

ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಕೇಂದ್ರ ಸರ್ಕಾರ ತ್ರಿವಳಿ ತಲಾಖ್ ವಿರುದ್ಧ ಕರಡು ಪ್ರತಿ ರಚಿಸಿದ್ದು, ಚಳಿಗಾಲದ ಅಧಿವೇನದಲ್ಲಿ ಕಾನೂನು ಜಾರಿಗೊಳಿಸಲಿದೆ ಎಂದೇ ಹೇಳಲಾಗುತ್ತಿದೆ.

  • Share On Facebook
  • Tweet It


- Advertisement -


Trending Now
ಮರಳು ಕದಿಯಲು ಹೋದ ದೋಣಿ ಮಗುಚಿ ಸತ್ತವನ ಕಥೆ ಏನು?
Tulunadu News July 5, 2022
ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
Tulunadu News July 4, 2022
Leave A Reply

  • Recent Posts

    • ಮರಳು ಕದಿಯಲು ಹೋದ ದೋಣಿ ಮಗುಚಿ ಸತ್ತವನ ಕಥೆ ಏನು?
    • ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
    • ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
  • Popular Posts

    • 1
      ಮರಳು ಕದಿಯಲು ಹೋದ ದೋಣಿ ಮಗುಚಿ ಸತ್ತವನ ಕಥೆ ಏನು?
    • 2
      ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
    • 3
      ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • 4
      ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • 5
      ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search