• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸ್ಮಶಾನಗಳಲ್ಲಿ ಮುಸ್ಲಿಮರಿಂದ ಮೈಕ್  ಬಳಸುವುದನ್ನು ನಿಷೇಧಿಸಿದ ಪಣಜಿ ಕಾರ್ಪೋರೇಷನ್

TNN Correspondent Posted On December 3, 2017
0


0
Shares
  • Share On Facebook
  • Tweet It

ಪಣಜಿ: ಮುಸ್ಲಿಮರ ಸ್ಮಶಾನದಲ್ಲಿ ಅಂತ್ಯಸಂಸ್ಕಾರದ ವೇಳೆ ಮುಸ್ಲಿಮರ ಸ್ಮಶಾನದಲ್ಲಿ (ಖಬರ್ ಸ್ತಾನ್ )ಮೈಕ್ ಮೂಲಕ ಪ್ರಾರ್ಥನೆ ಸಲ್ಲಿಸುವುದು ಪಣಜಿ ಮಹಾನಗರ ಪಾಲಿಕೆ ನಿಷೇಧಿಸಿ, ಆದೇಶ ಹೊರಡಿಸಿದೆ. ನಗರದಲ್ಲಿ ಅತಿ ದೊಡ್ಡದಾದ ಸ್ಮಶಾನದಲ್ಲಿ ನಿತ್ಯ ಮೈಕ್ ಬಳಸುವುದರಿಂದ ಸುತ್ತಲಿನ ಜನರಿಗೆ ಕಿರಿಕಿರಿಯಾಗುತ್ತಿದೆ ಎಂಬ ದೂರುಗಳು ಕೇಳಿ ಬಂದಿದ್ದವು. ಅದಕ್ಕಾಗಿ ಪಣಜಿ ಮಹಾನಗರ ಪಾಲಿಕೆ ಈ ಕ್ರಮ ಕೈಗೊಂಡಿದೆ.

ಸ್ಥಳೀಯ ಸೆಂಟ್ ಐನೇಜ್ ನೀಡಿರುವ ದೂರಿನಂತೆ ಕ್ರಮ ಕೈಗೊಂಡಿರುವ ಸಿಸಿಪಿ ನೋಟಿಸ್ ನೀಡಿದ್ದಾರೆ. ಯಾವುದೇ ಕಾರಣಕ್ಕೂ ಮುಸ್ಲಿಮರ ಸ್ಮಶಾನದಲ್ಲಿ ಮೈಕ್ ಗಳನ್ನು ಬಳಸಿ ಪ್ರಾರ್ಥನೆ ಸಲ್ಲಿಸುವಂತಿಲ್ಲ ಎಂದು ನೋಟಿಸ್ ನಲ್ಲಿ ತಿಳಿಸಿದ್ದಾರೆ. ಸ್ಮಶಾನದಲ್ಲಿ ಅಂತ್ಯಸಂಸ್ಕಾರದ ವೇಳೆ ಸ್ಪೀಕರ್ ಬಳಸಿ ಪ್ರಾರ್ಥನೆ ಸಲ್ಲಿಸಲಾಗುತ್ತಿದೆ. ಅತಿಯಾದ ಶಬ್ಧ ಮಾಲಿನ್ಯವಾಗುತ್ತಿದೆ, ಇದನ್ನು ತಡೆಯಿರಿ ಎಂದು ಸೆಂಟ್ ಐನೇಜ್ ದೂರು ನೀಡಿದ್ದರು.

ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿರುವ ಸಿಸಿಪಿ ಕಮಿಷನರ್ ಅಜೀತ್ ರಾಯ್ ‘ಮುಸ್ಲಿಂ ಮುಖಂಡರು ನಮಗೆ ಕೇವಲ ಮಸೀದಿಯಲ್ಲಿ ಲೌಡ್ ಸ್ಪೀಕರ್ ಗಳನ್ನು ಬಳಸುವುದಾಗಿ ಹೇಳಿದ್ದರು. ಆದರೆ ಸ್ಮಶಾನದಲ್ಲೂ ಲೌಡ್ ಸ್ಪೀಕರ ಬಳಸುತ್ತಿರುವುದು ತಪ್ಪುದ. ಕೆಲವರು ಸಮಾಜಕ್ಕೆ ವಿರುದ್ಧವಾದದ್ದನ್ನು ನಡೆಸುತ್ತಿದ್ದಾರೆ. ಆದ್ದರಿಂದ ಅವರಿಗೆ ನೋಟಿಸ್ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಮಹಾನಗರ ಪಾಲಿಕೆಯ ಈ ನಿಯಮವನ್ನು ಟೀಕಿಸಿರುವ ಜಮಾತ್ ಉಲ್ ಮುಸ್ಲಿಮಿಯಾ ಗೌಸಿಯಾ ಸುನ್ನಿ ಟ್ರಸ್ಟ್. ಕೇವಲ ಮಸೀದಿಯಲ್ಲಿ ಮಾತ್ರ ಲೌಡ್ ಸ್ಪೀಕರ್ ಬಳಸಲಾಗುತ್ತಿದೆ. ಸಿಸಿಪಿ ಕಮಿಷನರ್ ಮಸೀದಿಗೆ ಬಂದು ಪರೀಕ್ಷಿಸಲಿ ಎಂದು ಆಹ್ವಾನ ನೀಡಿದ್ದಲ್ಲದೇ. ಈ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿವೆ.

0
Shares
  • Share On Facebook
  • Tweet It




Trending Now
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
  • Popular Posts

    • 1
      ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!

  • Privacy Policy
  • Contact
© Tulunadu Infomedia.

Press enter/return to begin your search