• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸ್ಮಶಾನಗಳಲ್ಲಿ ಮುಸ್ಲಿಮರಿಂದ ಮೈಕ್  ಬಳಸುವುದನ್ನು ನಿಷೇಧಿಸಿದ ಪಣಜಿ ಕಾರ್ಪೋರೇಷನ್

TNN Correspondent Posted On December 3, 2017
0


0
Shares
  • Share On Facebook
  • Tweet It

ಪಣಜಿ: ಮುಸ್ಲಿಮರ ಸ್ಮಶಾನದಲ್ಲಿ ಅಂತ್ಯಸಂಸ್ಕಾರದ ವೇಳೆ ಮುಸ್ಲಿಮರ ಸ್ಮಶಾನದಲ್ಲಿ (ಖಬರ್ ಸ್ತಾನ್ )ಮೈಕ್ ಮೂಲಕ ಪ್ರಾರ್ಥನೆ ಸಲ್ಲಿಸುವುದು ಪಣಜಿ ಮಹಾನಗರ ಪಾಲಿಕೆ ನಿಷೇಧಿಸಿ, ಆದೇಶ ಹೊರಡಿಸಿದೆ. ನಗರದಲ್ಲಿ ಅತಿ ದೊಡ್ಡದಾದ ಸ್ಮಶಾನದಲ್ಲಿ ನಿತ್ಯ ಮೈಕ್ ಬಳಸುವುದರಿಂದ ಸುತ್ತಲಿನ ಜನರಿಗೆ ಕಿರಿಕಿರಿಯಾಗುತ್ತಿದೆ ಎಂಬ ದೂರುಗಳು ಕೇಳಿ ಬಂದಿದ್ದವು. ಅದಕ್ಕಾಗಿ ಪಣಜಿ ಮಹಾನಗರ ಪಾಲಿಕೆ ಈ ಕ್ರಮ ಕೈಗೊಂಡಿದೆ.

ಸ್ಥಳೀಯ ಸೆಂಟ್ ಐನೇಜ್ ನೀಡಿರುವ ದೂರಿನಂತೆ ಕ್ರಮ ಕೈಗೊಂಡಿರುವ ಸಿಸಿಪಿ ನೋಟಿಸ್ ನೀಡಿದ್ದಾರೆ. ಯಾವುದೇ ಕಾರಣಕ್ಕೂ ಮುಸ್ಲಿಮರ ಸ್ಮಶಾನದಲ್ಲಿ ಮೈಕ್ ಗಳನ್ನು ಬಳಸಿ ಪ್ರಾರ್ಥನೆ ಸಲ್ಲಿಸುವಂತಿಲ್ಲ ಎಂದು ನೋಟಿಸ್ ನಲ್ಲಿ ತಿಳಿಸಿದ್ದಾರೆ. ಸ್ಮಶಾನದಲ್ಲಿ ಅಂತ್ಯಸಂಸ್ಕಾರದ ವೇಳೆ ಸ್ಪೀಕರ್ ಬಳಸಿ ಪ್ರಾರ್ಥನೆ ಸಲ್ಲಿಸಲಾಗುತ್ತಿದೆ. ಅತಿಯಾದ ಶಬ್ಧ ಮಾಲಿನ್ಯವಾಗುತ್ತಿದೆ, ಇದನ್ನು ತಡೆಯಿರಿ ಎಂದು ಸೆಂಟ್ ಐನೇಜ್ ದೂರು ನೀಡಿದ್ದರು.

ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿರುವ ಸಿಸಿಪಿ ಕಮಿಷನರ್ ಅಜೀತ್ ರಾಯ್ ‘ಮುಸ್ಲಿಂ ಮುಖಂಡರು ನಮಗೆ ಕೇವಲ ಮಸೀದಿಯಲ್ಲಿ ಲೌಡ್ ಸ್ಪೀಕರ್ ಗಳನ್ನು ಬಳಸುವುದಾಗಿ ಹೇಳಿದ್ದರು. ಆದರೆ ಸ್ಮಶಾನದಲ್ಲೂ ಲೌಡ್ ಸ್ಪೀಕರ ಬಳಸುತ್ತಿರುವುದು ತಪ್ಪುದ. ಕೆಲವರು ಸಮಾಜಕ್ಕೆ ವಿರುದ್ಧವಾದದ್ದನ್ನು ನಡೆಸುತ್ತಿದ್ದಾರೆ. ಆದ್ದರಿಂದ ಅವರಿಗೆ ನೋಟಿಸ್ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಮಹಾನಗರ ಪಾಲಿಕೆಯ ಈ ನಿಯಮವನ್ನು ಟೀಕಿಸಿರುವ ಜಮಾತ್ ಉಲ್ ಮುಸ್ಲಿಮಿಯಾ ಗೌಸಿಯಾ ಸುನ್ನಿ ಟ್ರಸ್ಟ್. ಕೇವಲ ಮಸೀದಿಯಲ್ಲಿ ಮಾತ್ರ ಲೌಡ್ ಸ್ಪೀಕರ್ ಬಳಸಲಾಗುತ್ತಿದೆ. ಸಿಸಿಪಿ ಕಮಿಷನರ್ ಮಸೀದಿಗೆ ಬಂದು ಪರೀಕ್ಷಿಸಲಿ ಎಂದು ಆಹ್ವಾನ ನೀಡಿದ್ದಲ್ಲದೇ. ಈ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿವೆ.

0
Shares
  • Share On Facebook
  • Tweet It




Trending Now
20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
Tulunadu News July 5, 2025
20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
Tulunadu News July 5, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು
    • ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮಹಿಳೆಗೆ ಪಟ್ಟ?
    • ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
  • Popular Posts

    • 1
      20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 2
      20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • 3
      ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • 4
      ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • 5
      ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು

  • Privacy Policy
  • Contact
© Tulunadu Infomedia.

Press enter/return to begin your search