• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸ್ಮಶಾನಗಳಲ್ಲಿ ಮುಸ್ಲಿಮರಿಂದ ಮೈಕ್  ಬಳಸುವುದನ್ನು ನಿಷೇಧಿಸಿದ ಪಣಜಿ ಕಾರ್ಪೋರೇಷನ್

TNN Correspondent Posted On December 3, 2017
0


0
Shares
  • Share On Facebook
  • Tweet It

ಪಣಜಿ: ಮುಸ್ಲಿಮರ ಸ್ಮಶಾನದಲ್ಲಿ ಅಂತ್ಯಸಂಸ್ಕಾರದ ವೇಳೆ ಮುಸ್ಲಿಮರ ಸ್ಮಶಾನದಲ್ಲಿ (ಖಬರ್ ಸ್ತಾನ್ )ಮೈಕ್ ಮೂಲಕ ಪ್ರಾರ್ಥನೆ ಸಲ್ಲಿಸುವುದು ಪಣಜಿ ಮಹಾನಗರ ಪಾಲಿಕೆ ನಿಷೇಧಿಸಿ, ಆದೇಶ ಹೊರಡಿಸಿದೆ. ನಗರದಲ್ಲಿ ಅತಿ ದೊಡ್ಡದಾದ ಸ್ಮಶಾನದಲ್ಲಿ ನಿತ್ಯ ಮೈಕ್ ಬಳಸುವುದರಿಂದ ಸುತ್ತಲಿನ ಜನರಿಗೆ ಕಿರಿಕಿರಿಯಾಗುತ್ತಿದೆ ಎಂಬ ದೂರುಗಳು ಕೇಳಿ ಬಂದಿದ್ದವು. ಅದಕ್ಕಾಗಿ ಪಣಜಿ ಮಹಾನಗರ ಪಾಲಿಕೆ ಈ ಕ್ರಮ ಕೈಗೊಂಡಿದೆ.

ಸ್ಥಳೀಯ ಸೆಂಟ್ ಐನೇಜ್ ನೀಡಿರುವ ದೂರಿನಂತೆ ಕ್ರಮ ಕೈಗೊಂಡಿರುವ ಸಿಸಿಪಿ ನೋಟಿಸ್ ನೀಡಿದ್ದಾರೆ. ಯಾವುದೇ ಕಾರಣಕ್ಕೂ ಮುಸ್ಲಿಮರ ಸ್ಮಶಾನದಲ್ಲಿ ಮೈಕ್ ಗಳನ್ನು ಬಳಸಿ ಪ್ರಾರ್ಥನೆ ಸಲ್ಲಿಸುವಂತಿಲ್ಲ ಎಂದು ನೋಟಿಸ್ ನಲ್ಲಿ ತಿಳಿಸಿದ್ದಾರೆ. ಸ್ಮಶಾನದಲ್ಲಿ ಅಂತ್ಯಸಂಸ್ಕಾರದ ವೇಳೆ ಸ್ಪೀಕರ್ ಬಳಸಿ ಪ್ರಾರ್ಥನೆ ಸಲ್ಲಿಸಲಾಗುತ್ತಿದೆ. ಅತಿಯಾದ ಶಬ್ಧ ಮಾಲಿನ್ಯವಾಗುತ್ತಿದೆ, ಇದನ್ನು ತಡೆಯಿರಿ ಎಂದು ಸೆಂಟ್ ಐನೇಜ್ ದೂರು ನೀಡಿದ್ದರು.

ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿರುವ ಸಿಸಿಪಿ ಕಮಿಷನರ್ ಅಜೀತ್ ರಾಯ್ ‘ಮುಸ್ಲಿಂ ಮುಖಂಡರು ನಮಗೆ ಕೇವಲ ಮಸೀದಿಯಲ್ಲಿ ಲೌಡ್ ಸ್ಪೀಕರ್ ಗಳನ್ನು ಬಳಸುವುದಾಗಿ ಹೇಳಿದ್ದರು. ಆದರೆ ಸ್ಮಶಾನದಲ್ಲೂ ಲೌಡ್ ಸ್ಪೀಕರ ಬಳಸುತ್ತಿರುವುದು ತಪ್ಪುದ. ಕೆಲವರು ಸಮಾಜಕ್ಕೆ ವಿರುದ್ಧವಾದದ್ದನ್ನು ನಡೆಸುತ್ತಿದ್ದಾರೆ. ಆದ್ದರಿಂದ ಅವರಿಗೆ ನೋಟಿಸ್ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಮಹಾನಗರ ಪಾಲಿಕೆಯ ಈ ನಿಯಮವನ್ನು ಟೀಕಿಸಿರುವ ಜಮಾತ್ ಉಲ್ ಮುಸ್ಲಿಮಿಯಾ ಗೌಸಿಯಾ ಸುನ್ನಿ ಟ್ರಸ್ಟ್. ಕೇವಲ ಮಸೀದಿಯಲ್ಲಿ ಮಾತ್ರ ಲೌಡ್ ಸ್ಪೀಕರ್ ಬಳಸಲಾಗುತ್ತಿದೆ. ಸಿಸಿಪಿ ಕಮಿಷನರ್ ಮಸೀದಿಗೆ ಬಂದು ಪರೀಕ್ಷಿಸಲಿ ಎಂದು ಆಹ್ವಾನ ನೀಡಿದ್ದಲ್ಲದೇ. ಈ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿವೆ.

0
Shares
  • Share On Facebook
  • Tweet It




Trending Now
ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
Tulunadu News July 8, 2025
ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
Tulunadu News July 8, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
    • ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!
    • ಗ್ಯಾರಂಟಿ ಅಥವಾ ಅಭಿವೃದ್ಧಿ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಜನರ ಮುಂದೆ ಆಯ್ಕೆ ಇಟ್ರಾ?
    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
  • Popular Posts

    • 1
      ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • 2
      ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
    • 3
      ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • 4
      ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • 5
      ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!

  • Privacy Policy
  • Contact
© Tulunadu Infomedia.

Press enter/return to begin your search