• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸ್ಮಶಾನಗಳಲ್ಲಿ ಮುಸ್ಲಿಮರಿಂದ ಮೈಕ್  ಬಳಸುವುದನ್ನು ನಿಷೇಧಿಸಿದ ಪಣಜಿ ಕಾರ್ಪೋರೇಷನ್

TNN Correspondent Posted On December 3, 2017
0


0
Shares
  • Share On Facebook
  • Tweet It

ಪಣಜಿ: ಮುಸ್ಲಿಮರ ಸ್ಮಶಾನದಲ್ಲಿ ಅಂತ್ಯಸಂಸ್ಕಾರದ ವೇಳೆ ಮುಸ್ಲಿಮರ ಸ್ಮಶಾನದಲ್ಲಿ (ಖಬರ್ ಸ್ತಾನ್ )ಮೈಕ್ ಮೂಲಕ ಪ್ರಾರ್ಥನೆ ಸಲ್ಲಿಸುವುದು ಪಣಜಿ ಮಹಾನಗರ ಪಾಲಿಕೆ ನಿಷೇಧಿಸಿ, ಆದೇಶ ಹೊರಡಿಸಿದೆ. ನಗರದಲ್ಲಿ ಅತಿ ದೊಡ್ಡದಾದ ಸ್ಮಶಾನದಲ್ಲಿ ನಿತ್ಯ ಮೈಕ್ ಬಳಸುವುದರಿಂದ ಸುತ್ತಲಿನ ಜನರಿಗೆ ಕಿರಿಕಿರಿಯಾಗುತ್ತಿದೆ ಎಂಬ ದೂರುಗಳು ಕೇಳಿ ಬಂದಿದ್ದವು. ಅದಕ್ಕಾಗಿ ಪಣಜಿ ಮಹಾನಗರ ಪಾಲಿಕೆ ಈ ಕ್ರಮ ಕೈಗೊಂಡಿದೆ.

ಸ್ಥಳೀಯ ಸೆಂಟ್ ಐನೇಜ್ ನೀಡಿರುವ ದೂರಿನಂತೆ ಕ್ರಮ ಕೈಗೊಂಡಿರುವ ಸಿಸಿಪಿ ನೋಟಿಸ್ ನೀಡಿದ್ದಾರೆ. ಯಾವುದೇ ಕಾರಣಕ್ಕೂ ಮುಸ್ಲಿಮರ ಸ್ಮಶಾನದಲ್ಲಿ ಮೈಕ್ ಗಳನ್ನು ಬಳಸಿ ಪ್ರಾರ್ಥನೆ ಸಲ್ಲಿಸುವಂತಿಲ್ಲ ಎಂದು ನೋಟಿಸ್ ನಲ್ಲಿ ತಿಳಿಸಿದ್ದಾರೆ. ಸ್ಮಶಾನದಲ್ಲಿ ಅಂತ್ಯಸಂಸ್ಕಾರದ ವೇಳೆ ಸ್ಪೀಕರ್ ಬಳಸಿ ಪ್ರಾರ್ಥನೆ ಸಲ್ಲಿಸಲಾಗುತ್ತಿದೆ. ಅತಿಯಾದ ಶಬ್ಧ ಮಾಲಿನ್ಯವಾಗುತ್ತಿದೆ, ಇದನ್ನು ತಡೆಯಿರಿ ಎಂದು ಸೆಂಟ್ ಐನೇಜ್ ದೂರು ನೀಡಿದ್ದರು.

ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿರುವ ಸಿಸಿಪಿ ಕಮಿಷನರ್ ಅಜೀತ್ ರಾಯ್ ‘ಮುಸ್ಲಿಂ ಮುಖಂಡರು ನಮಗೆ ಕೇವಲ ಮಸೀದಿಯಲ್ಲಿ ಲೌಡ್ ಸ್ಪೀಕರ್ ಗಳನ್ನು ಬಳಸುವುದಾಗಿ ಹೇಳಿದ್ದರು. ಆದರೆ ಸ್ಮಶಾನದಲ್ಲೂ ಲೌಡ್ ಸ್ಪೀಕರ ಬಳಸುತ್ತಿರುವುದು ತಪ್ಪುದ. ಕೆಲವರು ಸಮಾಜಕ್ಕೆ ವಿರುದ್ಧವಾದದ್ದನ್ನು ನಡೆಸುತ್ತಿದ್ದಾರೆ. ಆದ್ದರಿಂದ ಅವರಿಗೆ ನೋಟಿಸ್ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಮಹಾನಗರ ಪಾಲಿಕೆಯ ಈ ನಿಯಮವನ್ನು ಟೀಕಿಸಿರುವ ಜಮಾತ್ ಉಲ್ ಮುಸ್ಲಿಮಿಯಾ ಗೌಸಿಯಾ ಸುನ್ನಿ ಟ್ರಸ್ಟ್. ಕೇವಲ ಮಸೀದಿಯಲ್ಲಿ ಮಾತ್ರ ಲೌಡ್ ಸ್ಪೀಕರ್ ಬಳಸಲಾಗುತ್ತಿದೆ. ಸಿಸಿಪಿ ಕಮಿಷನರ್ ಮಸೀದಿಗೆ ಬಂದು ಪರೀಕ್ಷಿಸಲಿ ಎಂದು ಆಹ್ವಾನ ನೀಡಿದ್ದಲ್ಲದೇ. ಈ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿವೆ.

0
Shares
  • Share On Facebook
  • Tweet It




Trending Now
ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
Tulunadu News February 19, 2026
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
  • Popular Posts

    • 1
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • 2
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search