• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸ್ಮಶಾನಗಳಲ್ಲಿ ಮುಸ್ಲಿಮರಿಂದ ಮೈಕ್  ಬಳಸುವುದನ್ನು ನಿಷೇಧಿಸಿದ ಪಣಜಿ ಕಾರ್ಪೋರೇಷನ್

TNN Correspondent Posted On December 3, 2017
0


0
Shares
  • Share On Facebook
  • Tweet It

ಪಣಜಿ: ಮುಸ್ಲಿಮರ ಸ್ಮಶಾನದಲ್ಲಿ ಅಂತ್ಯಸಂಸ್ಕಾರದ ವೇಳೆ ಮುಸ್ಲಿಮರ ಸ್ಮಶಾನದಲ್ಲಿ (ಖಬರ್ ಸ್ತಾನ್ )ಮೈಕ್ ಮೂಲಕ ಪ್ರಾರ್ಥನೆ ಸಲ್ಲಿಸುವುದು ಪಣಜಿ ಮಹಾನಗರ ಪಾಲಿಕೆ ನಿಷೇಧಿಸಿ, ಆದೇಶ ಹೊರಡಿಸಿದೆ. ನಗರದಲ್ಲಿ ಅತಿ ದೊಡ್ಡದಾದ ಸ್ಮಶಾನದಲ್ಲಿ ನಿತ್ಯ ಮೈಕ್ ಬಳಸುವುದರಿಂದ ಸುತ್ತಲಿನ ಜನರಿಗೆ ಕಿರಿಕಿರಿಯಾಗುತ್ತಿದೆ ಎಂಬ ದೂರುಗಳು ಕೇಳಿ ಬಂದಿದ್ದವು. ಅದಕ್ಕಾಗಿ ಪಣಜಿ ಮಹಾನಗರ ಪಾಲಿಕೆ ಈ ಕ್ರಮ ಕೈಗೊಂಡಿದೆ.

ಸ್ಥಳೀಯ ಸೆಂಟ್ ಐನೇಜ್ ನೀಡಿರುವ ದೂರಿನಂತೆ ಕ್ರಮ ಕೈಗೊಂಡಿರುವ ಸಿಸಿಪಿ ನೋಟಿಸ್ ನೀಡಿದ್ದಾರೆ. ಯಾವುದೇ ಕಾರಣಕ್ಕೂ ಮುಸ್ಲಿಮರ ಸ್ಮಶಾನದಲ್ಲಿ ಮೈಕ್ ಗಳನ್ನು ಬಳಸಿ ಪ್ರಾರ್ಥನೆ ಸಲ್ಲಿಸುವಂತಿಲ್ಲ ಎಂದು ನೋಟಿಸ್ ನಲ್ಲಿ ತಿಳಿಸಿದ್ದಾರೆ. ಸ್ಮಶಾನದಲ್ಲಿ ಅಂತ್ಯಸಂಸ್ಕಾರದ ವೇಳೆ ಸ್ಪೀಕರ್ ಬಳಸಿ ಪ್ರಾರ್ಥನೆ ಸಲ್ಲಿಸಲಾಗುತ್ತಿದೆ. ಅತಿಯಾದ ಶಬ್ಧ ಮಾಲಿನ್ಯವಾಗುತ್ತಿದೆ, ಇದನ್ನು ತಡೆಯಿರಿ ಎಂದು ಸೆಂಟ್ ಐನೇಜ್ ದೂರು ನೀಡಿದ್ದರು.

ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿರುವ ಸಿಸಿಪಿ ಕಮಿಷನರ್ ಅಜೀತ್ ರಾಯ್ ‘ಮುಸ್ಲಿಂ ಮುಖಂಡರು ನಮಗೆ ಕೇವಲ ಮಸೀದಿಯಲ್ಲಿ ಲೌಡ್ ಸ್ಪೀಕರ್ ಗಳನ್ನು ಬಳಸುವುದಾಗಿ ಹೇಳಿದ್ದರು. ಆದರೆ ಸ್ಮಶಾನದಲ್ಲೂ ಲೌಡ್ ಸ್ಪೀಕರ ಬಳಸುತ್ತಿರುವುದು ತಪ್ಪುದ. ಕೆಲವರು ಸಮಾಜಕ್ಕೆ ವಿರುದ್ಧವಾದದ್ದನ್ನು ನಡೆಸುತ್ತಿದ್ದಾರೆ. ಆದ್ದರಿಂದ ಅವರಿಗೆ ನೋಟಿಸ್ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಮಹಾನಗರ ಪಾಲಿಕೆಯ ಈ ನಿಯಮವನ್ನು ಟೀಕಿಸಿರುವ ಜಮಾತ್ ಉಲ್ ಮುಸ್ಲಿಮಿಯಾ ಗೌಸಿಯಾ ಸುನ್ನಿ ಟ್ರಸ್ಟ್. ಕೇವಲ ಮಸೀದಿಯಲ್ಲಿ ಮಾತ್ರ ಲೌಡ್ ಸ್ಪೀಕರ್ ಬಳಸಲಾಗುತ್ತಿದೆ. ಸಿಸಿಪಿ ಕಮಿಷನರ್ ಮಸೀದಿಗೆ ಬಂದು ಪರೀಕ್ಷಿಸಲಿ ಎಂದು ಆಹ್ವಾನ ನೀಡಿದ್ದಲ್ಲದೇ. ಈ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿವೆ.

0
Shares
  • Share On Facebook
  • Tweet It




Trending Now
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
Tulunadu News January 19, 2026
ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
Tulunadu News January 19, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
  • Popular Posts

    • 1
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 2
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • 3
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search