• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮುಂದಿನ ದೀಪಾವಳಿ ಅಯೋಧ್ಯೆಯ ರಾಮಮಂದಿರದಲ್ಲೇ ಆಚರಿಸುವುದು ಖಚಿತ

TNN Correspondent Posted On December 4, 2017
0


0
Shares
  • Share On Facebook
  • Tweet It

ಮುಂಬೈ: ಅಯೋಧ್ಯೆಯಲ್ಲಿ ರಾಮಮಂದಿರ ಶೀಘ್ರದಲ್ಲಿ ನಿರ್ಮಾಣವಾಗಲಿದೆ. ಭಕ್ತರು ಮುಂದಿನ ದೀಪಾವಳಿಯನ್ನು ರಾಮಮಂದಿರದಲ್ಲೇ ಆಚರಿಸಲಿದ್ದಾರೆ ಎಂದು ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಭರವಸೆ ನೀಡಿದ್ದಾರೆ.

ಅಕ್ಟೋಬರ್ ಒಳಗೆ ಎಲ್ಲ ರಾಮಮಂದಿರ ನಿರ್ಮಾಣವಾಗಲಿದೆ. ರಾಮಮಂದಿರಕ್ಕೆ ಬೇಕಾದ ಸಕಲ ವಸ್ತುಗಳನ್ನು ಅಯೋಧ್ಯೆಯಲ್ಲಿ ಸಿದ್ಧಪಡಿಸಲಾಗಿದೆ. ಪ್ರಸ್ತುತ ಕೇವಲ ಅವುಗಳನ್ನು ಜೋಡಿಸುವ ಕಾರ್ಯವಷ್ಟೇ ಆಗಬೇಕಿದೆ. ರಾಮಮಂದಿರಕ್ಕಾಗಿ ಹೊಸ ಕಾನೂನು ಜಾರಿಗೆ ತರುವ ಅವಶ್ಯವಿಲ್ಲ. ನರಸಿಂಹರಾವ್ ಸರ್ಕಾರ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ ಅಫಿಡೆವಿಟ್ ನಲ್ಲಿ ಅಯೋಧ್ಯೆಯಲ್ಲಿ ಹಿಂದೆ ಮಂದಿರವಿತ್ತು. ಅದನ್ನು ಹಿಂದೂಗಳಿಗೆ ನೀಡಬೇಕು ಎಂದು ಉಲ್ಲೇಖಿಸಿತ್ತು ಎಂದು ತಿಳಿಸಿದ್ದಾರೆ.

ದಾಖಲೆಗಳೆಲ್ಲವೂ ಹಿಂದೂಗಳ ಪರ ಇವೆ. ಅದರಲ್ಲಿ ಯಾವುದೇ ಅನುಮಾನವಿಲ್ಲ. ಹೊಸ ಕಾನೂನು ತರಲು ಸಾಧ್ಯವಿದೆ. ಆದರೂ ಹೊಸ ಕಾನೂನು ಜಾರಿ ಮಾಡುವ ಅವಶ್ಯವಿಲ್ಲ. ನಾವು ಪ್ರಕರಣದಲ್ಲಿ ಗೆಲುವು ಸಾಧಿಸಲಿದ್ದೇವೆ ಎಂದು ಸುಬ್ರಮಣಿಯನ್ ಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸುನ್ನಿ ವಕ್ಫ ಬೋರ್ಡ್ ಈ ವಿಷಯದಲ್ಲಿ ತಲೆ ಹಾಕಲು ಯಾವುದೇ ಅಧಿಕಾರವಿಲ್ಲ. ಅಲಹಾಬಾದ್ ಹೈ ಕೋರ್ಟ್ ರಾಮಮಂದಿರ ಪ್ರಕರಣದಲ್ಲಿ ಕೂಲಂಕಷ ತನಿಖೆ ನಡೆಸುತ್ತಿದೆ ಹಿಂದೂಗಳಿಗೆ ನ್ಯಾಯ ಸಿಗಲಿದೆ ಎಂದು ಹೇಳಿದ್ದಾರೆ.

ರಾಮಮಂದಿರದಲ್ಲಿ ಪ್ರಾರ್ಥನೆ ಮಾಡುವುದು ಹಿಂದೂಗಳ ಧಾರ್ಮಿಕ ಮೂಲಭೂತ ಹಕ್ಕು ಎಂದು ವಾದಿಸಲಾಗಿದೆ. ಆದರೆ ಮುಸ್ಲಿಮರಿಗೆ ಧಾರ್ಮಿಕ ಹಕ್ಕಿಲ್ಲ. ಮುಸ್ಲಿಮರಿಗೆ ಕೇವಲ ಆಸ್ತಿಯ ಬಗ್ಗೆ ಮಾತ್ರ ಆಸಕ್ತಿ ಹೊಂದಿದ್ದಾರೆ. ಇದು ಸಾಮಾನ್ಯ ಹಕ್ಕಾಗಿದೆ ಎಂದು ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ಪ್ರತಿ ತಿಂಗಳು ಪತ್ನಿಗೆ 4 ಲಕ್ಷ ಕೊಡಿ - ಕ್ರಿಕೆಟರ್ ಶಮಿಗೆ ಹೈಕೋರ್ಟ್ ಆದೇಶ!
Tulunadu News July 2, 2025
ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
Tulunadu News July 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪ್ರತಿ ತಿಂಗಳು ಪತ್ನಿಗೆ 4 ಲಕ್ಷ ಕೊಡಿ - ಕ್ರಿಕೆಟರ್ ಶಮಿಗೆ ಹೈಕೋರ್ಟ್ ಆದೇಶ!
    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
  • Popular Posts

    • 1
      ಪ್ರತಿ ತಿಂಗಳು ಪತ್ನಿಗೆ 4 ಲಕ್ಷ ಕೊಡಿ - ಕ್ರಿಕೆಟರ್ ಶಮಿಗೆ ಹೈಕೋರ್ಟ್ ಆದೇಶ!
    • 2
      ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • 3
      ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • 4
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 5
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!

  • Privacy Policy
  • Contact
© Tulunadu Infomedia.

Press enter/return to begin your search