• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮುಂದಿನ ದೀಪಾವಳಿ ಅಯೋಧ್ಯೆಯ ರಾಮಮಂದಿರದಲ್ಲೇ ಆಚರಿಸುವುದು ಖಚಿತ

TNN Correspondent Posted On December 4, 2017
0


0
Shares
  • Share On Facebook
  • Tweet It

ಮುಂಬೈ: ಅಯೋಧ್ಯೆಯಲ್ಲಿ ರಾಮಮಂದಿರ ಶೀಘ್ರದಲ್ಲಿ ನಿರ್ಮಾಣವಾಗಲಿದೆ. ಭಕ್ತರು ಮುಂದಿನ ದೀಪಾವಳಿಯನ್ನು ರಾಮಮಂದಿರದಲ್ಲೇ ಆಚರಿಸಲಿದ್ದಾರೆ ಎಂದು ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಭರವಸೆ ನೀಡಿದ್ದಾರೆ.

ಅಕ್ಟೋಬರ್ ಒಳಗೆ ಎಲ್ಲ ರಾಮಮಂದಿರ ನಿರ್ಮಾಣವಾಗಲಿದೆ. ರಾಮಮಂದಿರಕ್ಕೆ ಬೇಕಾದ ಸಕಲ ವಸ್ತುಗಳನ್ನು ಅಯೋಧ್ಯೆಯಲ್ಲಿ ಸಿದ್ಧಪಡಿಸಲಾಗಿದೆ. ಪ್ರಸ್ತುತ ಕೇವಲ ಅವುಗಳನ್ನು ಜೋಡಿಸುವ ಕಾರ್ಯವಷ್ಟೇ ಆಗಬೇಕಿದೆ. ರಾಮಮಂದಿರಕ್ಕಾಗಿ ಹೊಸ ಕಾನೂನು ಜಾರಿಗೆ ತರುವ ಅವಶ್ಯವಿಲ್ಲ. ನರಸಿಂಹರಾವ್ ಸರ್ಕಾರ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ ಅಫಿಡೆವಿಟ್ ನಲ್ಲಿ ಅಯೋಧ್ಯೆಯಲ್ಲಿ ಹಿಂದೆ ಮಂದಿರವಿತ್ತು. ಅದನ್ನು ಹಿಂದೂಗಳಿಗೆ ನೀಡಬೇಕು ಎಂದು ಉಲ್ಲೇಖಿಸಿತ್ತು ಎಂದು ತಿಳಿಸಿದ್ದಾರೆ.

ದಾಖಲೆಗಳೆಲ್ಲವೂ ಹಿಂದೂಗಳ ಪರ ಇವೆ. ಅದರಲ್ಲಿ ಯಾವುದೇ ಅನುಮಾನವಿಲ್ಲ. ಹೊಸ ಕಾನೂನು ತರಲು ಸಾಧ್ಯವಿದೆ. ಆದರೂ ಹೊಸ ಕಾನೂನು ಜಾರಿ ಮಾಡುವ ಅವಶ್ಯವಿಲ್ಲ. ನಾವು ಪ್ರಕರಣದಲ್ಲಿ ಗೆಲುವು ಸಾಧಿಸಲಿದ್ದೇವೆ ಎಂದು ಸುಬ್ರಮಣಿಯನ್ ಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸುನ್ನಿ ವಕ್ಫ ಬೋರ್ಡ್ ಈ ವಿಷಯದಲ್ಲಿ ತಲೆ ಹಾಕಲು ಯಾವುದೇ ಅಧಿಕಾರವಿಲ್ಲ. ಅಲಹಾಬಾದ್ ಹೈ ಕೋರ್ಟ್ ರಾಮಮಂದಿರ ಪ್ರಕರಣದಲ್ಲಿ ಕೂಲಂಕಷ ತನಿಖೆ ನಡೆಸುತ್ತಿದೆ ಹಿಂದೂಗಳಿಗೆ ನ್ಯಾಯ ಸಿಗಲಿದೆ ಎಂದು ಹೇಳಿದ್ದಾರೆ.

ರಾಮಮಂದಿರದಲ್ಲಿ ಪ್ರಾರ್ಥನೆ ಮಾಡುವುದು ಹಿಂದೂಗಳ ಧಾರ್ಮಿಕ ಮೂಲಭೂತ ಹಕ್ಕು ಎಂದು ವಾದಿಸಲಾಗಿದೆ. ಆದರೆ ಮುಸ್ಲಿಮರಿಗೆ ಧಾರ್ಮಿಕ ಹಕ್ಕಿಲ್ಲ. ಮುಸ್ಲಿಮರಿಗೆ ಕೇವಲ ಆಸ್ತಿಯ ಬಗ್ಗೆ ಮಾತ್ರ ಆಸಕ್ತಿ ಹೊಂದಿದ್ದಾರೆ. ಇದು ಸಾಮಾನ್ಯ ಹಕ್ಕಾಗಿದೆ ಎಂದು ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search