• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮುಂದಿನ ದೀಪಾವಳಿ ಅಯೋಧ್ಯೆಯ ರಾಮಮಂದಿರದಲ್ಲೇ ಆಚರಿಸುವುದು ಖಚಿತ

TNN Correspondent Posted On December 4, 2017
0


0
Shares
  • Share On Facebook
  • Tweet It

ಮುಂಬೈ: ಅಯೋಧ್ಯೆಯಲ್ಲಿ ರಾಮಮಂದಿರ ಶೀಘ್ರದಲ್ಲಿ ನಿರ್ಮಾಣವಾಗಲಿದೆ. ಭಕ್ತರು ಮುಂದಿನ ದೀಪಾವಳಿಯನ್ನು ರಾಮಮಂದಿರದಲ್ಲೇ ಆಚರಿಸಲಿದ್ದಾರೆ ಎಂದು ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಭರವಸೆ ನೀಡಿದ್ದಾರೆ.

ಅಕ್ಟೋಬರ್ ಒಳಗೆ ಎಲ್ಲ ರಾಮಮಂದಿರ ನಿರ್ಮಾಣವಾಗಲಿದೆ. ರಾಮಮಂದಿರಕ್ಕೆ ಬೇಕಾದ ಸಕಲ ವಸ್ತುಗಳನ್ನು ಅಯೋಧ್ಯೆಯಲ್ಲಿ ಸಿದ್ಧಪಡಿಸಲಾಗಿದೆ. ಪ್ರಸ್ತುತ ಕೇವಲ ಅವುಗಳನ್ನು ಜೋಡಿಸುವ ಕಾರ್ಯವಷ್ಟೇ ಆಗಬೇಕಿದೆ. ರಾಮಮಂದಿರಕ್ಕಾಗಿ ಹೊಸ ಕಾನೂನು ಜಾರಿಗೆ ತರುವ ಅವಶ್ಯವಿಲ್ಲ. ನರಸಿಂಹರಾವ್ ಸರ್ಕಾರ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ ಅಫಿಡೆವಿಟ್ ನಲ್ಲಿ ಅಯೋಧ್ಯೆಯಲ್ಲಿ ಹಿಂದೆ ಮಂದಿರವಿತ್ತು. ಅದನ್ನು ಹಿಂದೂಗಳಿಗೆ ನೀಡಬೇಕು ಎಂದು ಉಲ್ಲೇಖಿಸಿತ್ತು ಎಂದು ತಿಳಿಸಿದ್ದಾರೆ.

ದಾಖಲೆಗಳೆಲ್ಲವೂ ಹಿಂದೂಗಳ ಪರ ಇವೆ. ಅದರಲ್ಲಿ ಯಾವುದೇ ಅನುಮಾನವಿಲ್ಲ. ಹೊಸ ಕಾನೂನು ತರಲು ಸಾಧ್ಯವಿದೆ. ಆದರೂ ಹೊಸ ಕಾನೂನು ಜಾರಿ ಮಾಡುವ ಅವಶ್ಯವಿಲ್ಲ. ನಾವು ಪ್ರಕರಣದಲ್ಲಿ ಗೆಲುವು ಸಾಧಿಸಲಿದ್ದೇವೆ ಎಂದು ಸುಬ್ರಮಣಿಯನ್ ಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸುನ್ನಿ ವಕ್ಫ ಬೋರ್ಡ್ ಈ ವಿಷಯದಲ್ಲಿ ತಲೆ ಹಾಕಲು ಯಾವುದೇ ಅಧಿಕಾರವಿಲ್ಲ. ಅಲಹಾಬಾದ್ ಹೈ ಕೋರ್ಟ್ ರಾಮಮಂದಿರ ಪ್ರಕರಣದಲ್ಲಿ ಕೂಲಂಕಷ ತನಿಖೆ ನಡೆಸುತ್ತಿದೆ ಹಿಂದೂಗಳಿಗೆ ನ್ಯಾಯ ಸಿಗಲಿದೆ ಎಂದು ಹೇಳಿದ್ದಾರೆ.

ರಾಮಮಂದಿರದಲ್ಲಿ ಪ್ರಾರ್ಥನೆ ಮಾಡುವುದು ಹಿಂದೂಗಳ ಧಾರ್ಮಿಕ ಮೂಲಭೂತ ಹಕ್ಕು ಎಂದು ವಾದಿಸಲಾಗಿದೆ. ಆದರೆ ಮುಸ್ಲಿಮರಿಗೆ ಧಾರ್ಮಿಕ ಹಕ್ಕಿಲ್ಲ. ಮುಸ್ಲಿಮರಿಗೆ ಕೇವಲ ಆಸ್ತಿಯ ಬಗ್ಗೆ ಮಾತ್ರ ಆಸಕ್ತಿ ಹೊಂದಿದ್ದಾರೆ. ಇದು ಸಾಮಾನ್ಯ ಹಕ್ಕಾಗಿದೆ ಎಂದು ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ

  • Privacy Policy
  • Contact
© Tulunadu Infomedia.

Press enter/return to begin your search