• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಅಷ್ಟಕ್ಕೂ ಪ್ರತಾಪ್ ಸಿಂಹ ಅವರೇಕೆ ರವಿ ಡಿ.ಚನ್ನಣ್ಣನವರ್ ಅವರನ್ನು ಟೀಕಿಸಿದ್ದು ಗೊತ್ತಾ?

TNN Correspondent Posted On December 4, 2017


  • Share On Facebook
  • Tweet It

 ರವಿ ಡಿ. ಚನ್ನಣ್ಣನವರ್…

ಈ ಹೆಸರು ಕೇಳುತ್ತಲೇ ಒಂದಷ್ಟು ಸ್ಫೂರ್ತಿಯ ಮಾತುಗಳು ಕೇಳಿ ಬರುತ್ತವೆ. ಖಡಕ್ ಅಧಿಕಾರಿ, ಜನರ ನಡುವಿರುವ ಅಧಿಕಾರಿ ಎಂಬ ಹೆಸರು ಕೇಳಿಬರುತ್ತದೆ. ಅದಕ್ಕೊಂದಿಷ್ಟು ಸತ್ಯ, ನಿಷ್ಠೆ, ಪ್ರಮಾಣಿಕತೆ ಎಂಬ ಪದಗಳ ಜೋಡಣೆಯಾಗುತ್ತದೆ.

ಆದರೆ ಇಂಥ ರವಿ ಡಿ. ಚನ್ನಣ್ಣನವರ್ ಹುಣಸೂರಿನಲ್ಲಿ ನಡೆದ ಹನುಮ ಜಯಂತಿ ಗಲಾಟೆಯಲ್ಲಿ, ಅದರಲ್ಲೂ ಸಂಸದ ಪ್ರತಾಪ್ ಸಿಂಹ ಬಂಧನದ ಪ್ರಕರಣದಲ್ಲಿ ಎಡವಿದರೇ?

ಇಂಥಾದ್ದೊಂದು ಪ್ರಶ್ನೆಯನ್ನು ಸ್ವತಃ ಪ್ರತಾಪ್ ಸಿಂಹರೇ ಹುಟ್ಟು ಹಾಕಿದ್ದಾರೆ. ಹನುಮ ಜಯಂತಿ ವಿಚಾರದಲ್ಲಿ ನಡೆದ ಗಲಾಟೆಯಲ್ಲಿ ಲಾಠಿ ಚಾರ್ಜ್ ಮಾಡಿದ, ಬಂಧಿಸಿದ ಬಳಿಕ “ಆಳುವವರ ಆಣತಿ ಮೀರುವಹಾಗಿಲ್ಲ ಅಲ್ವಾ ಸಾರ್?! ಕನಿಷ್ಠ ಖಡಕ್ ಅಧಿಕಾರಿಗಳೆಂಬ ಸೋಗು ಬಿಟ್ಟು ಆಳುವ ಪಕ್ಷದ ಆಳುಗಳು ಎನ್ನುವುದನ್ನು ಒಪ್ಪಿಕೊಳ್ಳಿ. ದತ್ತ ಜಯಂತಿಗೆ ಸಕಲ ವ್ಯವಸ್ಥೆ ಮಾಡಿರುವ ಅಣ್ಣಾಮಲೈ, ಸರ್ಕಾರವನ್ನು ಎದುರು ಹಾಕಿಕೊಂಡ ಡಿಐಜಿ ರೂಪ, ಮೆಡಿಕಲ್ ಸೀಟ್ ಬ್ಲಾಕಿಂಗ್ ಹಗರಣ ತಡೆದ ಐಎಎಸ್ ರಶ್ಮಿ ನೋಡಿ ಕಲಿಯಿರಿ, ಭಾಷಣ ನಿಲ್ಲಿಸಿ” ಎಂದು ಪರೋಕ್ಷವಾಗಿ ರವಿ ಡಿ.ಚನ್ನಣ್ಣನವರ್ ಅವರನ್ನು ಟೀಕಿಸಿದ್ದಾರೆ.

ಅಷ್ಟಕ್ಕೂ ಹುಣಸೂರಿನಲ್ಲಿ ನಡೆದ ಹನುಮ ಜಯಂತಿಯಲ್ಲಿ ಶಾಂತಿಯುತವಾಗಿ ಪೊಲೀಸರು ಭದ್ರತೆ ಒದಗಿಸಬಹುದಿತ್ತು, ಹನುಮನ ಭಕ್ತರನ್ನು ಮನವೊಲಿಸಿ ಮೆರವಣಿಗೆಗೆ ಅವಕಾಶ ಕೊಡಬಹುದಿತ್ತು. ಅದು ಬಿಟ್ಟು ಏಕಾ ಏಕಿ ಲಾಠಿ ಚಾರ್ಜ್ ಮಾಡಿದ, ಜನರನ್ನು ಬಂಧಿಸಿ ಜಯಂತಿಯನ್ನೇ ನಿಲ್ಲಿಸಿದ, ಪ್ರತಾಪ್ ಸಿಂಹರನ್ನೂ ಬಂಧಿಸಿದ, ಪ್ರತಾಪ್ ಸಿಂಹ ಅವರು ಪ್ರಿವೆಂಟ್ ಆರ್ಡರ್ ತೋರಿಸಿದಾಗ ಬ್ಯಾ ಬ್ಯಾ ಎಂದ ಪೊಲೀಸರ ವರ್ತನೆಯನ್ನು ನೋಡಿದರೆ ಪ್ರತಾಪ್ ಸಿಂಹ ಎತ್ತಿರುವ ಪ್ರಶ್ನೆಗಳಲ್ಲಿ ಉರುಳಿದೆ ಎನಿಸುತ್ತದೆ.

  • Share On Facebook
  • Tweet It


- Advertisement -


Trending Now
ಕರ್ನಾಟಕದಲ್ಲಿ ಇಂದು ಚುನಾವಣೆ ನಡೆದರೆ ಬಿಜೆಪಿ ಅಧಿಕಾರಕ್ಕೆ: ಸಮೀಕ್ಷಾ ವರದಿ
Tulunadu News May 24, 2025
60 ಜೆಸಿಬಿ, 40 ಕ್ರೇನ್ಸ್, 3000 ಪೊಲೀಸರು, ಅಕ್ರಮ ಕಟ್ಟಡಗಳು ನೆಲಸಮ! ಎಲ್ಲಿ?
Tulunadu News May 24, 2025
Leave A Reply

  • Recent Posts

    • ಕರ್ನಾಟಕದಲ್ಲಿ ಇಂದು ಚುನಾವಣೆ ನಡೆದರೆ ಬಿಜೆಪಿ ಅಧಿಕಾರಕ್ಕೆ: ಸಮೀಕ್ಷಾ ವರದಿ
    • 60 ಜೆಸಿಬಿ, 40 ಕ್ರೇನ್ಸ್, 3000 ಪೊಲೀಸರು, ಅಕ್ರಮ ಕಟ್ಟಡಗಳು ನೆಲಸಮ! ಎಲ್ಲಿ?
    • ಇಂಗ್ಲೆಂಡ್ ಪ್ರವಾಸಕ್ಕೆ ಭಾರತ ತಂಡ ಪ್ರಕಟ, ಹೊಸ ನಾಯಕ ಯಾರು ಗೊತ್ತಾ?
    • ಪತ್ನಿಯ ಸೀಮಂತ ದಿನವೇ ಕುಸಿದು ಬಿದ್ದು ಪತಿ ಮೃತ್ಯು! ನಿಲ್ಲುತ್ತಿಲ್ಲ ಹಠಾತ್ ಹೃದಯಾಘಾತಗಳು!
    • ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!
    • ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!
  • Popular Posts

    • 1
      ಕರ್ನಾಟಕದಲ್ಲಿ ಇಂದು ಚುನಾವಣೆ ನಡೆದರೆ ಬಿಜೆಪಿ ಅಧಿಕಾರಕ್ಕೆ: ಸಮೀಕ್ಷಾ ವರದಿ
    • 2
      60 ಜೆಸಿಬಿ, 40 ಕ್ರೇನ್ಸ್, 3000 ಪೊಲೀಸರು, ಅಕ್ರಮ ಕಟ್ಟಡಗಳು ನೆಲಸಮ! ಎಲ್ಲಿ?
    • 3
      ಇಂಗ್ಲೆಂಡ್ ಪ್ರವಾಸಕ್ಕೆ ಭಾರತ ತಂಡ ಪ್ರಕಟ, ಹೊಸ ನಾಯಕ ಯಾರು ಗೊತ್ತಾ?
    • 4
      ಪತ್ನಿಯ ಸೀಮಂತ ದಿನವೇ ಕುಸಿದು ಬಿದ್ದು ಪತಿ ಮೃತ್ಯು! ನಿಲ್ಲುತ್ತಿಲ್ಲ ಹಠಾತ್ ಹೃದಯಾಘಾತಗಳು!
    • 5
      ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search