• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಷ್ಟಕ್ಕೂ ಪ್ರತಾಪ್ ಸಿಂಹ ಅವರೇಕೆ ರವಿ ಡಿ.ಚನ್ನಣ್ಣನವರ್ ಅವರನ್ನು ಟೀಕಿಸಿದ್ದು ಗೊತ್ತಾ?

TNN Correspondent Posted On December 4, 2017
0


0
Shares
  • Share On Facebook
  • Tweet It

 ರವಿ ಡಿ. ಚನ್ನಣ್ಣನವರ್…

ಈ ಹೆಸರು ಕೇಳುತ್ತಲೇ ಒಂದಷ್ಟು ಸ್ಫೂರ್ತಿಯ ಮಾತುಗಳು ಕೇಳಿ ಬರುತ್ತವೆ. ಖಡಕ್ ಅಧಿಕಾರಿ, ಜನರ ನಡುವಿರುವ ಅಧಿಕಾರಿ ಎಂಬ ಹೆಸರು ಕೇಳಿಬರುತ್ತದೆ. ಅದಕ್ಕೊಂದಿಷ್ಟು ಸತ್ಯ, ನಿಷ್ಠೆ, ಪ್ರಮಾಣಿಕತೆ ಎಂಬ ಪದಗಳ ಜೋಡಣೆಯಾಗುತ್ತದೆ.

ಆದರೆ ಇಂಥ ರವಿ ಡಿ. ಚನ್ನಣ್ಣನವರ್ ಹುಣಸೂರಿನಲ್ಲಿ ನಡೆದ ಹನುಮ ಜಯಂತಿ ಗಲಾಟೆಯಲ್ಲಿ, ಅದರಲ್ಲೂ ಸಂಸದ ಪ್ರತಾಪ್ ಸಿಂಹ ಬಂಧನದ ಪ್ರಕರಣದಲ್ಲಿ ಎಡವಿದರೇ?

ಇಂಥಾದ್ದೊಂದು ಪ್ರಶ್ನೆಯನ್ನು ಸ್ವತಃ ಪ್ರತಾಪ್ ಸಿಂಹರೇ ಹುಟ್ಟು ಹಾಕಿದ್ದಾರೆ. ಹನುಮ ಜಯಂತಿ ವಿಚಾರದಲ್ಲಿ ನಡೆದ ಗಲಾಟೆಯಲ್ಲಿ ಲಾಠಿ ಚಾರ್ಜ್ ಮಾಡಿದ, ಬಂಧಿಸಿದ ಬಳಿಕ “ಆಳುವವರ ಆಣತಿ ಮೀರುವಹಾಗಿಲ್ಲ ಅಲ್ವಾ ಸಾರ್?! ಕನಿಷ್ಠ ಖಡಕ್ ಅಧಿಕಾರಿಗಳೆಂಬ ಸೋಗು ಬಿಟ್ಟು ಆಳುವ ಪಕ್ಷದ ಆಳುಗಳು ಎನ್ನುವುದನ್ನು ಒಪ್ಪಿಕೊಳ್ಳಿ. ದತ್ತ ಜಯಂತಿಗೆ ಸಕಲ ವ್ಯವಸ್ಥೆ ಮಾಡಿರುವ ಅಣ್ಣಾಮಲೈ, ಸರ್ಕಾರವನ್ನು ಎದುರು ಹಾಕಿಕೊಂಡ ಡಿಐಜಿ ರೂಪ, ಮೆಡಿಕಲ್ ಸೀಟ್ ಬ್ಲಾಕಿಂಗ್ ಹಗರಣ ತಡೆದ ಐಎಎಸ್ ರಶ್ಮಿ ನೋಡಿ ಕಲಿಯಿರಿ, ಭಾಷಣ ನಿಲ್ಲಿಸಿ” ಎಂದು ಪರೋಕ್ಷವಾಗಿ ರವಿ ಡಿ.ಚನ್ನಣ್ಣನವರ್ ಅವರನ್ನು ಟೀಕಿಸಿದ್ದಾರೆ.

ಅಷ್ಟಕ್ಕೂ ಹುಣಸೂರಿನಲ್ಲಿ ನಡೆದ ಹನುಮ ಜಯಂತಿಯಲ್ಲಿ ಶಾಂತಿಯುತವಾಗಿ ಪೊಲೀಸರು ಭದ್ರತೆ ಒದಗಿಸಬಹುದಿತ್ತು, ಹನುಮನ ಭಕ್ತರನ್ನು ಮನವೊಲಿಸಿ ಮೆರವಣಿಗೆಗೆ ಅವಕಾಶ ಕೊಡಬಹುದಿತ್ತು. ಅದು ಬಿಟ್ಟು ಏಕಾ ಏಕಿ ಲಾಠಿ ಚಾರ್ಜ್ ಮಾಡಿದ, ಜನರನ್ನು ಬಂಧಿಸಿ ಜಯಂತಿಯನ್ನೇ ನಿಲ್ಲಿಸಿದ, ಪ್ರತಾಪ್ ಸಿಂಹರನ್ನೂ ಬಂಧಿಸಿದ, ಪ್ರತಾಪ್ ಸಿಂಹ ಅವರು ಪ್ರಿವೆಂಟ್ ಆರ್ಡರ್ ತೋರಿಸಿದಾಗ ಬ್ಯಾ ಬ್ಯಾ ಎಂದ ಪೊಲೀಸರ ವರ್ತನೆಯನ್ನು ನೋಡಿದರೆ ಪ್ರತಾಪ್ ಸಿಂಹ ಎತ್ತಿರುವ ಪ್ರಶ್ನೆಗಳಲ್ಲಿ ಉರುಳಿದೆ ಎನಿಸುತ್ತದೆ.

0
Shares
  • Share On Facebook
  • Tweet It




Trending Now
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
Tulunadu News January 19, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
  • Popular Posts

    • 1
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 2
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 3
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • 4
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search