• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಷ್ಟಕ್ಕೂ ಪ್ರತಾಪ್ ಸಿಂಹ ಅವರೇಕೆ ರವಿ ಡಿ.ಚನ್ನಣ್ಣನವರ್ ಅವರನ್ನು ಟೀಕಿಸಿದ್ದು ಗೊತ್ತಾ?

TNN Correspondent Posted On December 4, 2017
0


0
Shares
  • Share On Facebook
  • Tweet It

 ರವಿ ಡಿ. ಚನ್ನಣ್ಣನವರ್…

ಈ ಹೆಸರು ಕೇಳುತ್ತಲೇ ಒಂದಷ್ಟು ಸ್ಫೂರ್ತಿಯ ಮಾತುಗಳು ಕೇಳಿ ಬರುತ್ತವೆ. ಖಡಕ್ ಅಧಿಕಾರಿ, ಜನರ ನಡುವಿರುವ ಅಧಿಕಾರಿ ಎಂಬ ಹೆಸರು ಕೇಳಿಬರುತ್ತದೆ. ಅದಕ್ಕೊಂದಿಷ್ಟು ಸತ್ಯ, ನಿಷ್ಠೆ, ಪ್ರಮಾಣಿಕತೆ ಎಂಬ ಪದಗಳ ಜೋಡಣೆಯಾಗುತ್ತದೆ.

ಆದರೆ ಇಂಥ ರವಿ ಡಿ. ಚನ್ನಣ್ಣನವರ್ ಹುಣಸೂರಿನಲ್ಲಿ ನಡೆದ ಹನುಮ ಜಯಂತಿ ಗಲಾಟೆಯಲ್ಲಿ, ಅದರಲ್ಲೂ ಸಂಸದ ಪ್ರತಾಪ್ ಸಿಂಹ ಬಂಧನದ ಪ್ರಕರಣದಲ್ಲಿ ಎಡವಿದರೇ?

ಇಂಥಾದ್ದೊಂದು ಪ್ರಶ್ನೆಯನ್ನು ಸ್ವತಃ ಪ್ರತಾಪ್ ಸಿಂಹರೇ ಹುಟ್ಟು ಹಾಕಿದ್ದಾರೆ. ಹನುಮ ಜಯಂತಿ ವಿಚಾರದಲ್ಲಿ ನಡೆದ ಗಲಾಟೆಯಲ್ಲಿ ಲಾಠಿ ಚಾರ್ಜ್ ಮಾಡಿದ, ಬಂಧಿಸಿದ ಬಳಿಕ “ಆಳುವವರ ಆಣತಿ ಮೀರುವಹಾಗಿಲ್ಲ ಅಲ್ವಾ ಸಾರ್?! ಕನಿಷ್ಠ ಖಡಕ್ ಅಧಿಕಾರಿಗಳೆಂಬ ಸೋಗು ಬಿಟ್ಟು ಆಳುವ ಪಕ್ಷದ ಆಳುಗಳು ಎನ್ನುವುದನ್ನು ಒಪ್ಪಿಕೊಳ್ಳಿ. ದತ್ತ ಜಯಂತಿಗೆ ಸಕಲ ವ್ಯವಸ್ಥೆ ಮಾಡಿರುವ ಅಣ್ಣಾಮಲೈ, ಸರ್ಕಾರವನ್ನು ಎದುರು ಹಾಕಿಕೊಂಡ ಡಿಐಜಿ ರೂಪ, ಮೆಡಿಕಲ್ ಸೀಟ್ ಬ್ಲಾಕಿಂಗ್ ಹಗರಣ ತಡೆದ ಐಎಎಸ್ ರಶ್ಮಿ ನೋಡಿ ಕಲಿಯಿರಿ, ಭಾಷಣ ನಿಲ್ಲಿಸಿ” ಎಂದು ಪರೋಕ್ಷವಾಗಿ ರವಿ ಡಿ.ಚನ್ನಣ್ಣನವರ್ ಅವರನ್ನು ಟೀಕಿಸಿದ್ದಾರೆ.

ಅಷ್ಟಕ್ಕೂ ಹುಣಸೂರಿನಲ್ಲಿ ನಡೆದ ಹನುಮ ಜಯಂತಿಯಲ್ಲಿ ಶಾಂತಿಯುತವಾಗಿ ಪೊಲೀಸರು ಭದ್ರತೆ ಒದಗಿಸಬಹುದಿತ್ತು, ಹನುಮನ ಭಕ್ತರನ್ನು ಮನವೊಲಿಸಿ ಮೆರವಣಿಗೆಗೆ ಅವಕಾಶ ಕೊಡಬಹುದಿತ್ತು. ಅದು ಬಿಟ್ಟು ಏಕಾ ಏಕಿ ಲಾಠಿ ಚಾರ್ಜ್ ಮಾಡಿದ, ಜನರನ್ನು ಬಂಧಿಸಿ ಜಯಂತಿಯನ್ನೇ ನಿಲ್ಲಿಸಿದ, ಪ್ರತಾಪ್ ಸಿಂಹರನ್ನೂ ಬಂಧಿಸಿದ, ಪ್ರತಾಪ್ ಸಿಂಹ ಅವರು ಪ್ರಿವೆಂಟ್ ಆರ್ಡರ್ ತೋರಿಸಿದಾಗ ಬ್ಯಾ ಬ್ಯಾ ಎಂದ ಪೊಲೀಸರ ವರ್ತನೆಯನ್ನು ನೋಡಿದರೆ ಪ್ರತಾಪ್ ಸಿಂಹ ಎತ್ತಿರುವ ಪ್ರಶ್ನೆಗಳಲ್ಲಿ ಉರುಳಿದೆ ಎನಿಸುತ್ತದೆ.

0
Shares
  • Share On Facebook
  • Tweet It




Trending Now
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
Tulunadu News November 18, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
  • Popular Posts

    • 1
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • 2
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search