• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಷ್ಟಕ್ಕೂ ಪ್ರತಾಪ್ ಸಿಂಹ ಅವರೇಕೆ ರವಿ ಡಿ.ಚನ್ನಣ್ಣನವರ್ ಅವರನ್ನು ಟೀಕಿಸಿದ್ದು ಗೊತ್ತಾ?

TNN Correspondent Posted On December 4, 2017
0


0
Shares
  • Share On Facebook
  • Tweet It

 ರವಿ ಡಿ. ಚನ್ನಣ್ಣನವರ್…

ಈ ಹೆಸರು ಕೇಳುತ್ತಲೇ ಒಂದಷ್ಟು ಸ್ಫೂರ್ತಿಯ ಮಾತುಗಳು ಕೇಳಿ ಬರುತ್ತವೆ. ಖಡಕ್ ಅಧಿಕಾರಿ, ಜನರ ನಡುವಿರುವ ಅಧಿಕಾರಿ ಎಂಬ ಹೆಸರು ಕೇಳಿಬರುತ್ತದೆ. ಅದಕ್ಕೊಂದಿಷ್ಟು ಸತ್ಯ, ನಿಷ್ಠೆ, ಪ್ರಮಾಣಿಕತೆ ಎಂಬ ಪದಗಳ ಜೋಡಣೆಯಾಗುತ್ತದೆ.

ಆದರೆ ಇಂಥ ರವಿ ಡಿ. ಚನ್ನಣ್ಣನವರ್ ಹುಣಸೂರಿನಲ್ಲಿ ನಡೆದ ಹನುಮ ಜಯಂತಿ ಗಲಾಟೆಯಲ್ಲಿ, ಅದರಲ್ಲೂ ಸಂಸದ ಪ್ರತಾಪ್ ಸಿಂಹ ಬಂಧನದ ಪ್ರಕರಣದಲ್ಲಿ ಎಡವಿದರೇ?

ಇಂಥಾದ್ದೊಂದು ಪ್ರಶ್ನೆಯನ್ನು ಸ್ವತಃ ಪ್ರತಾಪ್ ಸಿಂಹರೇ ಹುಟ್ಟು ಹಾಕಿದ್ದಾರೆ. ಹನುಮ ಜಯಂತಿ ವಿಚಾರದಲ್ಲಿ ನಡೆದ ಗಲಾಟೆಯಲ್ಲಿ ಲಾಠಿ ಚಾರ್ಜ್ ಮಾಡಿದ, ಬಂಧಿಸಿದ ಬಳಿಕ “ಆಳುವವರ ಆಣತಿ ಮೀರುವಹಾಗಿಲ್ಲ ಅಲ್ವಾ ಸಾರ್?! ಕನಿಷ್ಠ ಖಡಕ್ ಅಧಿಕಾರಿಗಳೆಂಬ ಸೋಗು ಬಿಟ್ಟು ಆಳುವ ಪಕ್ಷದ ಆಳುಗಳು ಎನ್ನುವುದನ್ನು ಒಪ್ಪಿಕೊಳ್ಳಿ. ದತ್ತ ಜಯಂತಿಗೆ ಸಕಲ ವ್ಯವಸ್ಥೆ ಮಾಡಿರುವ ಅಣ್ಣಾಮಲೈ, ಸರ್ಕಾರವನ್ನು ಎದುರು ಹಾಕಿಕೊಂಡ ಡಿಐಜಿ ರೂಪ, ಮೆಡಿಕಲ್ ಸೀಟ್ ಬ್ಲಾಕಿಂಗ್ ಹಗರಣ ತಡೆದ ಐಎಎಸ್ ರಶ್ಮಿ ನೋಡಿ ಕಲಿಯಿರಿ, ಭಾಷಣ ನಿಲ್ಲಿಸಿ” ಎಂದು ಪರೋಕ್ಷವಾಗಿ ರವಿ ಡಿ.ಚನ್ನಣ್ಣನವರ್ ಅವರನ್ನು ಟೀಕಿಸಿದ್ದಾರೆ.

ಅಷ್ಟಕ್ಕೂ ಹುಣಸೂರಿನಲ್ಲಿ ನಡೆದ ಹನುಮ ಜಯಂತಿಯಲ್ಲಿ ಶಾಂತಿಯುತವಾಗಿ ಪೊಲೀಸರು ಭದ್ರತೆ ಒದಗಿಸಬಹುದಿತ್ತು, ಹನುಮನ ಭಕ್ತರನ್ನು ಮನವೊಲಿಸಿ ಮೆರವಣಿಗೆಗೆ ಅವಕಾಶ ಕೊಡಬಹುದಿತ್ತು. ಅದು ಬಿಟ್ಟು ಏಕಾ ಏಕಿ ಲಾಠಿ ಚಾರ್ಜ್ ಮಾಡಿದ, ಜನರನ್ನು ಬಂಧಿಸಿ ಜಯಂತಿಯನ್ನೇ ನಿಲ್ಲಿಸಿದ, ಪ್ರತಾಪ್ ಸಿಂಹರನ್ನೂ ಬಂಧಿಸಿದ, ಪ್ರತಾಪ್ ಸಿಂಹ ಅವರು ಪ್ರಿವೆಂಟ್ ಆರ್ಡರ್ ತೋರಿಸಿದಾಗ ಬ್ಯಾ ಬ್ಯಾ ಎಂದ ಪೊಲೀಸರ ವರ್ತನೆಯನ್ನು ನೋಡಿದರೆ ಪ್ರತಾಪ್ ಸಿಂಹ ಎತ್ತಿರುವ ಪ್ರಶ್ನೆಗಳಲ್ಲಿ ಉರುಳಿದೆ ಎನಿಸುತ್ತದೆ.

0
Shares
  • Share On Facebook
  • Tweet It




Trending Now
ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
Tulunadu News October 22, 2025
ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
Tulunadu News October 22, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
  • Popular Posts

    • 1
      ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • 2
      ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • 3
      ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search