• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಇಂದಿನಿಂದ ಅಯೋಧ್ಯೆ ವಿವಾದ ವಿಚಾರಣೆ, ಹಿಂದೂಗಳಿಗಿದೆಯೇ ಸಿಹಿ ಸುದ್ದಿ?

TNN Correspondent Posted On December 5, 2017
0


0
Shares
  • Share On Facebook
  • Tweet It

ಬಾಬ್ರೀ ಮಸೀದಿ ಧ್ವಂಸ ಪ್ರಕರಣಕ್ಕೆ 25 ವರ್ಷ ತುಂಬಲು ಒಂದೇ ದಿನ ಬಾಕಿ ಇರುವ ಮೊದಲೇ ಸುಪ್ರೀ ಕೋರ್ಟ್ ಅಯೋಧ್ಯೆಯ ರಾಮ ಜನ್ಮಭೂಮಿ-ಬಾಬ್ರಿ ಮಸೀದಿ ವಿವಾದದ ಅಂತಿಮ ವಿಚಾರಣೆಯನ್ನು ಮಂಗಳವಾರದಿಂದ ಆರಂಭಿಸಲಿದೆ ಎಂದು ತಿಳಿದುಬಂದಿದೆ.

2010ರಲ್ಲಿ ಅಲಹಾಬಾದ್ ಹೈಕೋರ್ಟ್ ನೀಡಿರುವ ತೀರ್ಪು ಪ್ರಶ್ನಿಸಿ ಸಲ್ಲಿಸಿರುವ 13 ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ನ್ಯಾ.ಅಬ್ದುಲ್ ನಜೀರ್, ನ್ಯಾ.ಅಶೋಕ್ ಭೂಷಣ್ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ವಿಚಾರಣೆ ಅಂತಿಮ ವಿಚಾರಣೆ ನಡೆಸಲಿದೆ.

2010ರಲ್ಲಿ ಅಲಹಾಬಾದ್ ಹೈಕೋರ್ಟ್ ಪ್ರಕರಣದ ಕುರಿತು ಮಹತ್ತರ ತೀರ್ಪು ನೀಡಿದ್ದು, 2.77 ಎಕರೆ ಇರುವ ವಿವಾದಿತ ಭೂಮಿಯನ್ನು ಸುನ್ನಿ ವಕ್ಫ್ ಬೋರ್ಡ್, ರಾಮ್ ಲಲ್ಲಾ ಹಾಗೂ ನಿರ್ಮೋಹಿ ಅಖಾಡಕ್ಕೆ ಸಮಾನ ಹಂಚಿಕೆ ಮಾಡಿತ್ತು. ಆದರೂ ಸಮಾಧಾನವಾಗದ ಕೆಲವರು ಅಲಹಾಬಾದ್ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಆದಾಗ್ಯೂ ಪ್ರಕರಣದ ವಿಚಾರಣೆಯನ್ನು ಕೊನೆಯ ಬಾರಿ ನಡೆಸುವುದಾಗಿ ಸುಪ್ರೀಂ ಕೋರ್ಟ್ ತಿಳಿಸಿದೆ.

1992ರ ಡಿಸೆಂಬರ್ 6ರಂದು ಬಾಬ್ರೀ ಮಸೀದಿ ಧ್ವಂಸಗೊಳಿಸಲಾಗಿತ್ತು. ಈಗಾಗಲೇ ಉತ್ತರ ಪ್ರದೇಶ ಸರ್ಕಾರ ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಇಂಗ್ಲೀಷಿಗೆ ಭಾಷಾಂತರಿಸಿ ನ್ಯಾಯಾಲಯಕ್ಕೆ ಸಲ್ಲಿಸಿದೆ.

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
  • Popular Posts

    • 1
      ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!

  • Privacy Policy
  • Contact
© Tulunadu Infomedia.

Press enter/return to begin your search