• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದಲಿತ ಮಹಿಳೆಯನ್ನು ಮದುವೆಯಾದರೆ ಕೇಂದ್ರದಿಂದ ಧನಸಹಾಯ, ಮೋದಿ ದಲಿತ ವಿರೋಧಿ ಎನ್ನುವವರೇ ಕೇಳಿ!

TNN Correspondent Posted On December 6, 2017
0


0
Shares
  • Share On Facebook
  • Tweet It

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಎನ್ನುತ್ತಲೇ ಎಲ್ಲರೂ ಕಲ್ಲು ಬೀಸುವವರೇ. ಮೋದಿ ಸರ್ವಾಧಿಕಾರಿ, ಮೋದಿ ದಲಿತ ವಿರೋಧಿ, ಮೋದಿ ಬ್ರಾಹ್ಮಣ ಪರ ಎಂದು ಹೇಳುತ್ತಾರೆ.

ಆದರೆ ಪ್ರಧಾನಿ ನರೇಂದ್ರ ಮೋದಿ ಅವರು ಹೊಸ ಯೋಜನೆ ಜಾರಿಗೊಳಿಸಿದ್ದು, ಬೇರೆ ಜಾತಿಯ ವ್ಯಕ್ತಿ ದಲಿತ ಮಹಿಳೆಯನ್ನು ವಿವಾಹವಾದರೆ 2.5 ಲಕ್ಷ ರೂ. ಧನಸಹಾಯ ನೀಡುವುದಾಗಿ ಘೋಷಿಸಿದ್ದಾರೆ.

ಈ ಯೋಜನೆ 2013ರಲ್ಲೇ ಜಾರಿಗೆ ತಂದಿತ್ತಾದರೂ ವಾಸ್ತವದಲ್ಲಿ ಜಾರಿಯಾಗಿರಲಿಲ್ಲ. ಅಲ್ಲದೆ ಮದುವೆಯಾಗುವ ವ್ಯಕ್ತಿಯ ವಾರ್ಷಿಕ ಆದಾಯ 5 ಲಕ್ಷ ರೂ. ಮೀರಿರಬಾರದು ಎಂಬ ನಿಯಮವಿತ್ತು. ಆದರೆ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈ ನಿಯಮ ರದ್ದುಗೊಳಿಸಿದೆ.

ಅಲ್ಲದೆ, ವ್ಯಕ್ತಿಯೊಬ್ಬನಿಗೆ ಎಷ್ಟೇ ಆದಾಯವಿದ್ದರೂ, ಆತ ದಲಿತ ಯುವತಿಯನ್ನು ಮದುವೆಯಾದರೆ 2.5 ಲಕ್ಷ ರೂ. ಧನಸಹಾಯ ನೀಡಲಾಗುತ್ತದೆ ಎಂದು ಸರ್ಕಾರ ತಿಳಿಸಿದೆ.

ಅಂತರ್ಜಾತಿ ವಿವಾಹ ಪ್ರೋತ್ಸಾಹಿಸು ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎಂದು ಮೂಲಗಳು ತಿಳಿಸಿವೆ. ಹೀಗೆ, ಅಂತರ್ಜಾತಿ ವಿವಾಹವಾಗುವ ವ್ಯಕ್ತಿ ತನ್ನ ಜಾತಿ, ದಂಪತಿಯ ಆಧಾರ್ ಕಾರ್ಡ್ ಸೇರಿ ಹಲವು ದಾಖಲೆ ಸಲ್ಲಿಸಬೇಕು ಎಂದು ಸಹ ಸರ್ಕಾರ ತಿಳಿಸಿದೆ.

ಅಲ್ಲದೆ ಆದಾಯ ಮಿತಿ ಇರುವ ಹಲವು ಯೋಜನೆಗಳ ನಿಯಮ ರದ್ದುಪಡಿಸಲು ಕೇಂದ್ರ ಸಾಮಾಜಿಕ ನ್ಯಾಯ ಹಾಗೂ ಕಲ್ಯಾಣ ಸಚಿವಾಲಯ ತೀರ್ಮಾನಿಸಿದೆ.

ವಾರ್ಷಿಕ ಕನಿಷ್ಠ 500 ಜನ ದಲಿತ ಮಹಿಳೆಯರನ್ನು ಮದುವೆಯಾಗುವಂತೆ ಮಾಡುವುದು ಕೇಂದ್ರ ಸರ್ಕಾರದ ಉದ್ದೇಶವಾಗಿದೆ. 2014-15ರಲ್ಲಿ ಕೇವಲ 5 ದಂಪತಿ ಅರ್ಜಿ ಸಲ್ಲಿಸಿದ್ದರು. 2015-16ರಲ್ಲಿ 76 ದಂಪತಿ ಅರ್ಜಿ ಸಲ್ಲಿಸಿದ್ದರು ಎಂದು ತಿಳಿದುಬಂದಿದೆ.

0
Shares
  • Share On Facebook
  • Tweet It




Trending Now
2008 ಮಾಲೆಗಾಂ ಬಾಂಬ್ ಬ್ಲಾಸ್ಟ್ ಪ್ರಕರಣ: ಪ್ರಗ್ಯಾ ಸಿಂಗ್, ಕರ್ನಲ್ ಪುರೋಹಿತ್ ಸೇರಿ 7 ಜನ ದೋಷಮುಕ್ತ!
Tulunadu News July 31, 2025
ಕೇರಳದ ಸನ್ಯಾನಿಸಿಯರಿಗೆ ಜಾಮೀನು ಇಲ್ಲ; ಕಾಂಗ್ರೆಸ್ ಪ್ರತಿಭಟನೆ
Tulunadu News July 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 2008 ಮಾಲೆಗಾಂ ಬಾಂಬ್ ಬ್ಲಾಸ್ಟ್ ಪ್ರಕರಣ: ಪ್ರಗ್ಯಾ ಸಿಂಗ್, ಕರ್ನಲ್ ಪುರೋಹಿತ್ ಸೇರಿ 7 ಜನ ದೋಷಮುಕ್ತ!
    • ಕೇರಳದ ಸನ್ಯಾನಿಸಿಯರಿಗೆ ಜಾಮೀನು ಇಲ್ಲ; ಕಾಂಗ್ರೆಸ್ ಪ್ರತಿಭಟನೆ
    • ಡ್ರೋಣ್ ಕ್ಷೇತ್ರದ ಬಗ್ಗೆ ರಾಹುಲ್ ಗಾಂಧಿಯವರ ಹೇಳಿಕೆಗೆ ಡಿಎಫ್ ಐ ಅಧ್ಯಕ್ಷರ ಕೌಂಟರ್!
    • ಧರ್ಮಸ್ಥಳದ ಶವ ಹೂತಿಟ್ಟ ಸ್ಥಳಗಳ ಅಗೆತಕ್ಕೆ ಜೆಸಿಬಿ ಬರಬೇಕಾಯ್ತು!
    • ಸಮಸ್ಯೆ ಬಗೆಹರಿಯದಿದ್ದರೆ ಉಗ್ರ ಹೋರಾಟ ಅನಿವಾರ್ಯ -ನಳಿನ್ ಕುಮಾರ್ ಕಟೀಲ್
    • SSLC ಮಕ್ಕಳಿಗೆ ರಾಜ್ಯ ಸರಕಾರದಿಂದ ಶುಭ ಸುದ್ದಿ!
    • ಬಹುಮುಖ ಪ್ರತಿಭೆ ರಾಜಶ್ರೀ ಪೂಜಾರಿ ಇನ್ನಿಲ್ಲ!
    • ಚಕ್ರವರ್ತಿ ವಿರುದ್ಧದ FIR ರದ್ದು! ಸುಪ್ರೀಂ ಕೋರ್ಟಿನಲ್ಲಿ ಅರುಣ್ ಶ್ಯಾಮ್ ವಾದ
    • 6 ಡ್ರೋನ್ ಗಳಲ್ಲಿ ಪಾಕ್ ನಿಂದ ಪಿಸ್ತೂಲ್, ಹೆರಾಯಿನ್ ಸಾಗಾಟ: ಧರೆಗುರುಳಿಸಿದ ಬಿಎಸ್ ಎಫ್..
    • ಶಿವದೂತ ಗುಳಿಗೆ ನಾಟಕದ "ಭೀಮರಾವ್" ರಮೇಶ್ ಕಲ್ಲಡ್ಕ ನಿಧನ!
  • Popular Posts

    • 1
      2008 ಮಾಲೆಗಾಂ ಬಾಂಬ್ ಬ್ಲಾಸ್ಟ್ ಪ್ರಕರಣ: ಪ್ರಗ್ಯಾ ಸಿಂಗ್, ಕರ್ನಲ್ ಪುರೋಹಿತ್ ಸೇರಿ 7 ಜನ ದೋಷಮುಕ್ತ!
    • 2
      ಕೇರಳದ ಸನ್ಯಾನಿಸಿಯರಿಗೆ ಜಾಮೀನು ಇಲ್ಲ; ಕಾಂಗ್ರೆಸ್ ಪ್ರತಿಭಟನೆ
    • 3
      ಡ್ರೋಣ್ ಕ್ಷೇತ್ರದ ಬಗ್ಗೆ ರಾಹುಲ್ ಗಾಂಧಿಯವರ ಹೇಳಿಕೆಗೆ ಡಿಎಫ್ ಐ ಅಧ್ಯಕ್ಷರ ಕೌಂಟರ್!
    • 4
      ಧರ್ಮಸ್ಥಳದ ಶವ ಹೂತಿಟ್ಟ ಸ್ಥಳಗಳ ಅಗೆತಕ್ಕೆ ಜೆಸಿಬಿ ಬರಬೇಕಾಯ್ತು!
    • 5
      ಸಮಸ್ಯೆ ಬಗೆಹರಿಯದಿದ್ದರೆ ಉಗ್ರ ಹೋರಾಟ ಅನಿವಾರ್ಯ -ನಳಿನ್ ಕುಮಾರ್ ಕಟೀಲ್

  • Privacy Policy
  • Contact
© Tulunadu Infomedia.

Press enter/return to begin your search