• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗೋರಕ್ಷಣೆ ಹೆಸರಲ್ಲಿ ನಡೆಯುವ ಹಿಂಸೆ ವಿರೋಧಿಸುವವರು ಇದನ್ನೇಕೆ ವಿರೋಧಿಸಲ್ಲ?

TNN Correspondent Posted On December 6, 2017
0


0
Shares
  • Share On Facebook
  • Tweet It

ಚಂಡೀಗಡ: ಗೋರಕ್ಷಣೆ ಹೆಸರಲ್ಲಿ ದೇಶದಲ್ಲಿ ಕೆಲವು ಹಿಂಸಾತ್ಮಕ ಘಟನೆ ನಡೆಯುತ್ತಲೇ ಎಲ್ಲರೂ ಮೋದಿ ಅವರತ್ತಲೇ ಬೆರಳು ತೋರಿಸಿದರು. ಸ್ವತಃ ಮೋದಿಯೇ, ಗೋರಕ್ಷಣೆ ಹೆಸರಲ್ಲಿ ಹಿಂಸೆ ಕೂಡದು ಎಂದು ಎಚ್ಚರಿಸಿದರೂ ಮೋದಿ ಅವರನ್ನೇ ಟೀಕಿಸಿ ಸಂತುಷ್ಟರಾದರು.

ಆದರೆ, ಹರಿಯಾಣದ ಮೇವಾತ್ ಜಿಲ್ಲೆಯಲ್ಲಿ ಅಕ್ರಮವಾಗಿ ಗೋವುಗಳನ್ನು ಸಾಗಣೆ ಮಾಡುತ್ತಿದ್ದವರ ಮೇಲೆ ಪೊಲೀಸರು ದಾಳಿ ಮಾಡಿದ್ದು, ಸಾಗಣೆ ಮಾಡುವವರು ಪೊಲೀಸರ ಮೇಲೆಯೇ ಗುಂಡು ಹಾರಿಸಿದ್ದಾರೆ.

ಸುಮಾರು 35 ಸುತ್ತು ಪೊಲೀಸರ ಮೇಲೆ ಗುಂಡು ಹಾರಿಸಿದ್ದಾರೆ. ಜೀವ ರಕ್ಷಣೆಗಾಗಿ ಪೊಲೀಸರೂ 13 ಸುತ್ತು ಗುಂಡು ಹಾರಿಸಿದ್ದಾರೆ. ಕೊನೆಗೂ ಪೊಲೀಸರನ್ನೇ ಹಿಮ್ಮೆಟ್ಟಿಸಿದ ಅಕ್ರಮ ಸಾಗಣೆದಾರರು ಪರಾರಿಯಾಗಿದ್ದಾರೆ. ಪುಣ್ಯವಶಾತ್ ಪೊಲೀಸರಿಗೆ ಯಾವುದೇ ಗಾಯಗಳಾಗಿಲ್ಲ. ಆದರೆ ಪೊಲೀಸ್ ವಾಹನ ಜಖಂಗೊಂಡಿದೆ.

ಕರ್ಖರಿ ಗ್ರಾಮದ ಬಳಿ ಟಾಟಾ 407 ಟ್ರಕ್ ಮೂಲಕ ಗೋವುಗಳ ಕಳ್ಳ ಸಾಗಣೆ ಮಾಡುತ್ತಿದ್ದಾರೆ ಎಂಬ ಮಾಹಿತಿ ಹಿನ್ನೆಲೆ ದಾಳಿ ಮಾಡಿದ್ದು, ಸಾಗಣೆ ಮಾಡುವವರು ಸಹ ಪ್ರತಿ ದಾಳಿ ಮಾಡಿದ್ದಲ್ಲದೆ, ಟ್ರಕ್ ಬಿಟ್ಟು ಪರಾರಿಯಾಗಿದ್ದಾರೆ. ಪೊಲೀಸರು ಟ್ರಕ್ ಹಾಗೂ 7 ಗೋವುಗಳನ್ನು ವಶಪಡಿಸಿದ್ದಾರೆ.

ಈ ಕುರಿತು ಶಾಹೀದ್, ಹಬೀಬ್, ಶೌಕತ್, ಅಮ್ಜಾದ್, ಜಲ್ಲು ಸೇರಿ 8 ಜನರ ವಿರುದ್ಧ ದೂರು ದಾಖಲಿಸಿದ್ದಾರೆ.

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
  • Popular Posts

    • 1
      ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!

  • Privacy Policy
  • Contact
© Tulunadu Infomedia.

Press enter/return to begin your search