• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಫೇಸ್ ಬುಕ್ ನಲ್ಲಿ ಹಿಂದೂ ಪ್ರೊಫೈಲ್ ಬಳಸಿ ಯುವತಿಯರ ಸೆಳೆಯುತ್ತಿದ್ದ ಮುಸ್ಲಿಮನ ಬಂಧನ

TNN Correspondent Posted On December 7, 2017


  • Share On Facebook
  • Tweet It

ದಿಸ್ಪುರ: ಒಂದೆಡೆ ಲವ್ ಜಿಹಾದ್, ಇನ್ನೊಂದೆಡೆ ಬಲವಂತದ ಮತಾಂತರಕ್ಕೆ ದೇಶಾದ್ಯಂತ ಹಿಂದೂ ಯುವತಿಯರು ಬಲಿಯಾಗುತ್ತಿರುವ ಬೆನ್ನಲ್ಲೇ ಮತ್ತೊಂದು ಹೊಸ ಪ್ರಕರಣ ಸುದ್ದಿಯಾಗಿದೆ.

ಅಸ್ಸಾಮಿನಲ್ಲಿ ಫೇಸ್ ಬುಕ್ ನಕಲಿ ಹಿಂದೂ ಪ್ರೊಫೈಲ್ ಬಳಸಿ ಹಿಂದೂ ಯುವತಿಯರನ್ನು ಸೆಳೆಯುತ್ತಿದ್ದ ಮುಸ್ಲಿಂ ವ್ಯಕ್ತಿಯನ್ನು ಸಾರ್ವಜನಿಕರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಕಬೀರ್ ಹಸೇನ್ ಎಂಬಾತನಿಗೆ ಮದುವೆಯಾಗಿದ್ದು ಇಬ್ಬರು ಮಕ್ಕಳಿದ್ದಾರೆ. ಆದರೂ ಚಪಲ ಬಿಡದ ಈತ ಫೇಸ್ ಬುಕ್ ನಲ್ಲಿ ರಾಜದೀಪ್ ದಾಸ್ ಎಂಬ ಹೆಸರಿನ ಪ್ರೊಫೈಲ್ ರಚಿಸಿದ್ದ ಎಂದು ತಿಳಿದುಬಂದಿದೆ.

ಅಲ್ಲದೆ ಈತ ಕಾಲೇಜು ಯುವತಿಯೊಬ್ಬಳ ಅಡ್ಡಹೆಸರು ದಾಸ್ ಎಂದು ಇದ್ದ ಹಿನ್ನೆಲೆ, ತಾನು ಸಹ ದಾಸ್ ಎಂದು ಬರೆದುಕೊಂಡು ಆಕೆಯ ಜತೆ ಸಾಮಾಜಿಕ ಜಾಲತಾಣದಲ್ಲೇ ಸಂಪರ್ಕ ಸಾಧಿಸಿದ್ದ. ಆಕೆ ಸಹ ಈತನ ಮಾತನ್ನು ನಂಬಿದ್ದಳು.

ಆದಾಗ್ಯೂ, ಇಬ್ಬರೂ ಕರೀಮ್ ಗಂಜ್ ನ ಪಾರ್ಕ್ ಒಂದರಲ್ಲಿ ಭೇಟಿಯಾಗಿದ್ದು, ಆಕೆಯನ್ನು ಮದುವೆಯಾಗುವುದಾಗಿ ಪ್ರಸ್ತಾಪಿಸಿದ್ದಾನೆ. ಈತನ ನಡವಳಿಕೆಯಿಂದ ಅನುಮಾನಗೊಂಡ ನಾಗರಿಕರು ಪರಿಶೀಲಿಸಿದಾಗ, ಬಳಿಕ ಬಜರಂಗದ ದಳದ ಸದಸ್ಯರು ಬಂದು ವಿಚಾರಿಸಿದಾಗ ಈತ ಮುಸ್ಲಿಮನಾಗಿದ್ದು, ಇಬ್ಬರು ಮಕ್ಕಳಿದ್ದಾರೆ ಎಂದು ತಿಳಿದುಬಂದಿದೆ. ಇದರಿಂದ ಕುಪಿತರಾದ ಸಾರ್ವಜನಿಕರು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!
Tulunadu News May 24, 2025
ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
Tulunadu News May 23, 2025
Leave A Reply

  • Recent Posts

    • ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!
    • ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!
    • ಮಾವೋವಾದಿ ರಾಷ್ಟ್ರೀಯ ನಾಯಕ, 1.5 ಕೋಟಿ ಘೋಷಿತ ನಕ್ಸಲ್ ಬಸವರಾಜ್ ಫಿನಿಶ್!
    • ಜೂನ್ 5 ಕ್ಕೆ ಅಯೋಧ್ಯೆ ರಾಮ ದರ್ಬಾರ್ ಪ್ರಾಣ ಪ್ರತಿಷ್ಟೆಗೆ ದಿನ ನಿಗದಿ... ಕೆಲಸಕಾರ್ಯಗಳು ಅಂತಿಮ ಹಂತಕ್ಕೆ!
    • ಕನ್ನಡತಿಯ ಮುಸ್ಲಿಂ ಹೆಣ್ಣುಮಕ್ಕಳ ದೈನಂದಿನ ಬದುಕಿನ ಕತೆಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
    • ಕನ್ನಡ ಮಾತಾಡಲ್ಲ ಎಂದು ದರ್ಪ ತೋರಿದ ಬ್ಯಾಂಕ್ ಮ್ಯಾನೇಜರ್ ಟ್ರಾನ್ಫರ್! ಉಳಿದವರಿಗೆ ಎಚ್ಚರಿಕೆ ಗಂಟೆ..
  • Popular Posts

    • 1
      ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!
    • 2
      ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • 3
      ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • 4
      ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • 5
      ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search