• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಂಗ್ರೆಸ್ ಪರ ಬ್ಯಾಟ್ ಬೀಸಿದ್ದ ಕಪಿಲ್ ಸಿಬಲ್ ಗೆ ಸುನ್ನಿ ವಕ್ಫ್ ಛಾಟಿ!

TNN Correspondent Posted On December 7, 2017
0


0
Shares
  • Share On Facebook
  • Tweet It

ಲಖನೌ: ರಾಮಜನ್ಮಭೂಮಿ-ಬಾಬ್ರೀ ಮಸೀದಿ ಪ್ರಕರಣದ ವಿಚಾರಣೆ ಲೋಕಸಭೆ ಚುನಾವಣೆ ಮೇಲೆ ಪರಿಣಾಮ ಬೀರುವುದರಿಂದ ತೀರ್ಪು ಮುಂದೂಡಬೇಕು ಎಂದು ಸುಪ್ರೀಂ ಕೋರ್ಟಿನಲ್ಲಿ ವಾದ ಮಂಡಿಸಿದ್ದ ವಕೀಲ, ಕಾಂಗ್ರೆಸ್ ಮುಖಂಡ ಕಪಿಲ್ ಸಿಬಿಲ್ ಅವರಿಗೆ ಸುನ್ನಿ ವಕ್ಫ್ ಬೋರ್ಡೇ ಛಾಟಿ ಬೀಸಿದೆ.

ಕಪಿಲ್ ಸಿಬಲ್ ಅವರು ನಮ್ಮ ಪರ ವಕೀಲರೇ ಹೊರತು, ನಮ್ಮ ಪ್ರತಿನಿಧಿಯಲ್ಲ. ವಿಚಾರಣೆ, ತೀರ್ಪು ಮುಂದೂಡಬೇಕು ಎಂದು ನಾವು ಕಪಿಲ್ ಸಿಬಲ್ ಅವರಿಗೆ ತಿಳಿಸಿರಲಿಲ್ಲ ಎಂದು ಸುನ್ನಿ ವಕ್ಫ್ ಬೋರ್ಡ್ ಅಧ್ಯಕ್ಷ ಜುಫರ್ ಅಹ್ಮದ್ ಫಾರೂಖಿ ಹೇಳಿದ್ದಾರೆ.

ಅಲ್ಲದೆ ಕಪಿಲ್ ಸಿಬಲ್ ರಾಜಕೀಯ ಪಕ್ಷಕ್ಕೆ ಸಂಬಂಧಿಸಿದ್ದು, ಈ ಹಿನ್ನೆಲೆಯಲ್ಲಿ ಅವರು ವಾದ ಮಂಡಿಸಿರಬಹುದು. ಆದರೆ ನಾವೇನು ಅವರಿಗೆ ವಿಚಾರಣೆ ಮುಂದೂಡುವಂತೆ ತಿಳಿಸಿರಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ನಾವು ಪ್ರತಿ ವಿಚಾರಣೆಗೂ ಹಾಜರಾಗುತ್ತಿದ್ದು, ಆದಷ್ಟು ಬೇಗ ಪ್ರಕರಣ ಇತ್ಯರ್ಥವಾದರೆ ಒಳ್ಳೆಯದು. ನಮಗೂ 2019ರ ತನಕ ಕಾಯುವ ಉಮೇದಿ ಹಾಗೂ ತಾಳ್ಮೆ ಇಲ್ಲ ಎಂದಿದ್ದಾರೆ. ಕಪಿಲ್ ಸಿಬಲ್ ಕಾಂಗ್ರೆಸ್ ಏಜೆಂಟರಂತೆ ವರ್ತಿಸುತ್ತಿದ್ದಾರೆ ಎಂದು ಬಿಜೆಪಿ ಸಹ ದೂರಿದೆ. ವಿವಾದವನ್ನು ಫೆ.8ರಂದು ವಿಚಾರಣೆ ಮಾಡುವುದಾಗಿ ಸುಪ್ರೀಂ ಕೋರ್ಟ್ ತಿಳಿಸಿದೆ.

0
Shares
  • Share On Facebook
  • Tweet It




Trending Now
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
  • Popular Posts

    • 1
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 2
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 3
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search