• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೋದಿ ಅವರನ್ನು ನೀಚ ಎಂದು ಕ್ಷಮೆ ಕೇಳಿದ ಮಣಿಶಂಕರ್ ಅಯ್ಯರ್, ಪಕ್ಷದಿಂದಲೂ ಅಮಾನತು

TNN Correspondent Posted On December 8, 2017
0


0
Shares
  • Share On Facebook
  • Tweet It

ದೆಹಲಿ: ಪ್ರಧಾನಿ ಮೋದಿ ಅವರನ್ನು ಟೀಕಿಸುವ ಭರದಲ್ಲಿ ನರೇಂದ್ರ ಮೋದಿ ಅವರನ್ನು “ನೀಚ ಆದ್ಮಿ” ಎಂದು ಕಾಂಗ್ರೆಸ್ಸನ್ನೇ ಮುಜುಗರಕ್ಕೀಡು ಮಾಡಿದ್ದ ಮಣಿಶಂಕರ್ ಅಯ್ಯರ್ ಸಾರ್ವಜನಿಕವಾಗಿ ಮುಖಭಂಗ ಅನುಭವಿಸಿದ್ದಾರೆ.

ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಸೂಚನೆ ಹಿನ್ನೆಲೆಯಲ್ಲಿ ಮಣಿಶಂಕರ್ ಅಯ್ಯರ್ ಸಾರ್ವಜನಿಕವಾಗಿ ಕ್ಷಮೆ ಕೇಳಿದ್ದಾರೆ. ಅಲ್ಲದೆ ಕಾಂಗ್ರೆಸ್ ಅವರನ್ನು ಪ್ರಾಥಮಿಕ ಸದಸ್ಯ ಸ್ಥಾನದಿಂದ ಅಮಾನತುಗೊಳಿಸಿದೆ.

ಮಾತಿನ ಓಘದಲ್ಲೋ, ಅಥವಾ ಕಾಂಗ್ರೆಸ್ಸನ್ನು ಮೆಚ್ಚಿಸಲೆಂದೋ ಮಣಿಶಂಕರ್ ಅಯ್ಯರ್ ನರೇಂದ್ರ ಮೋದಿ ನೀಚ ಆದ್ಮಿ ಎಂದು ಹೇಳಿದ್ದರು. ಇದು ವಿವಾದಕ್ಕೂ ಕಾರಣವಾಗಿದ್ದಲ್ಲದೆ, ಬಿಜೆಪಿಗರು ಸೇರಿ ಹಲವರಿಂದ ಟೀಕೆಗೊಳಗಾಗಿತ್ತು. ರಾಹುಲ್ ಗಾಂಧಿ ಸಹ ಕ್ಷಮೆಯಾಚಿಸುವಂತೆ ಸೂಚಿಸಿದ್ದಾರೆ.

ಹಾಗಾಗಿ ಮಾಧ್ಯಮದೆದುರು ಬಂದ ಮಣಿಶಂಕರ್ ಅಯ್ಯರ್, “ನನಗೆ ಸರಿಯಾಗಿ ಹಿಂದಿ ಬರುವುದಿಲ್ಲ. ನಾನು ಕೀಳುಮಟ್ಟದ ಮನುಷ್ಯ ಎಂಬರ್ಥದಲ್ಲಿ ಪದ ಪ್ರಯೋಗ ಮಾಡಿದ್ದೆ. ಆದರೆ ಹಿಂದಿಯಲ್ಲಿ ನೀಚ ಜಾತಿಯಲ್ಲಿ ಜನಿಸಿದವ ಎಂಬರ್ಥ ನೀಡುತ್ತದೆ ಎಂಬುದು ನನಗೆ ಗೊತ್ತಿರಲಿಲ್ಲ. ಹಾಗಾಗಿ ನೀಚ ಎಂಬ ಪದ ಬಳಸಿದ್ದಕ್ಕಾಗಿ ಕ್ಷಮೆಯಾಚಿಸುವೆ” ಎಂದು ಮಣಿಶಂಕರ್ ಅಯ್ಯರ್ ಸ್ಪಷ್ಟಪಡಿಸಿದ್ದರು. ಆದರೆ ಏಕಾಏಕಿ, ಕಾಂಗ್ರೆಸ್ ಮಣಿಶಂಕರ್ ಅಯ್ಯರ್ ಅವರನ್ನು ಅಮಾನತುಗೊಳಿಸಿದ್ದು, ಚುನಾವಣೆ ಗಿಮಿಕ್ಕಾ ಎಂಬ ಪ್ರಶ್ನೆ ಮೂಡಿಸಿದೆ.

0
Shares
  • Share On Facebook
  • Tweet It




Trending Now
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!

  • Privacy Policy
  • Contact
© Tulunadu Infomedia.

Press enter/return to begin your search