• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೋದಿ ಅವರನ್ನು ನೀಚ ಎಂದು ಕ್ಷಮೆ ಕೇಳಿದ ಮಣಿಶಂಕರ್ ಅಯ್ಯರ್, ಪಕ್ಷದಿಂದಲೂ ಅಮಾನತು

TNN Correspondent Posted On December 8, 2017
0


0
Shares
  • Share On Facebook
  • Tweet It

ದೆಹಲಿ: ಪ್ರಧಾನಿ ಮೋದಿ ಅವರನ್ನು ಟೀಕಿಸುವ ಭರದಲ್ಲಿ ನರೇಂದ್ರ ಮೋದಿ ಅವರನ್ನು “ನೀಚ ಆದ್ಮಿ” ಎಂದು ಕಾಂಗ್ರೆಸ್ಸನ್ನೇ ಮುಜುಗರಕ್ಕೀಡು ಮಾಡಿದ್ದ ಮಣಿಶಂಕರ್ ಅಯ್ಯರ್ ಸಾರ್ವಜನಿಕವಾಗಿ ಮುಖಭಂಗ ಅನುಭವಿಸಿದ್ದಾರೆ.

ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಸೂಚನೆ ಹಿನ್ನೆಲೆಯಲ್ಲಿ ಮಣಿಶಂಕರ್ ಅಯ್ಯರ್ ಸಾರ್ವಜನಿಕವಾಗಿ ಕ್ಷಮೆ ಕೇಳಿದ್ದಾರೆ. ಅಲ್ಲದೆ ಕಾಂಗ್ರೆಸ್ ಅವರನ್ನು ಪ್ರಾಥಮಿಕ ಸದಸ್ಯ ಸ್ಥಾನದಿಂದ ಅಮಾನತುಗೊಳಿಸಿದೆ.

ಮಾತಿನ ಓಘದಲ್ಲೋ, ಅಥವಾ ಕಾಂಗ್ರೆಸ್ಸನ್ನು ಮೆಚ್ಚಿಸಲೆಂದೋ ಮಣಿಶಂಕರ್ ಅಯ್ಯರ್ ನರೇಂದ್ರ ಮೋದಿ ನೀಚ ಆದ್ಮಿ ಎಂದು ಹೇಳಿದ್ದರು. ಇದು ವಿವಾದಕ್ಕೂ ಕಾರಣವಾಗಿದ್ದಲ್ಲದೆ, ಬಿಜೆಪಿಗರು ಸೇರಿ ಹಲವರಿಂದ ಟೀಕೆಗೊಳಗಾಗಿತ್ತು. ರಾಹುಲ್ ಗಾಂಧಿ ಸಹ ಕ್ಷಮೆಯಾಚಿಸುವಂತೆ ಸೂಚಿಸಿದ್ದಾರೆ.

ಹಾಗಾಗಿ ಮಾಧ್ಯಮದೆದುರು ಬಂದ ಮಣಿಶಂಕರ್ ಅಯ್ಯರ್, “ನನಗೆ ಸರಿಯಾಗಿ ಹಿಂದಿ ಬರುವುದಿಲ್ಲ. ನಾನು ಕೀಳುಮಟ್ಟದ ಮನುಷ್ಯ ಎಂಬರ್ಥದಲ್ಲಿ ಪದ ಪ್ರಯೋಗ ಮಾಡಿದ್ದೆ. ಆದರೆ ಹಿಂದಿಯಲ್ಲಿ ನೀಚ ಜಾತಿಯಲ್ಲಿ ಜನಿಸಿದವ ಎಂಬರ್ಥ ನೀಡುತ್ತದೆ ಎಂಬುದು ನನಗೆ ಗೊತ್ತಿರಲಿಲ್ಲ. ಹಾಗಾಗಿ ನೀಚ ಎಂಬ ಪದ ಬಳಸಿದ್ದಕ್ಕಾಗಿ ಕ್ಷಮೆಯಾಚಿಸುವೆ” ಎಂದು ಮಣಿಶಂಕರ್ ಅಯ್ಯರ್ ಸ್ಪಷ್ಟಪಡಿಸಿದ್ದರು. ಆದರೆ ಏಕಾಏಕಿ, ಕಾಂಗ್ರೆಸ್ ಮಣಿಶಂಕರ್ ಅಯ್ಯರ್ ಅವರನ್ನು ಅಮಾನತುಗೊಳಿಸಿದ್ದು, ಚುನಾವಣೆ ಗಿಮಿಕ್ಕಾ ಎಂಬ ಪ್ರಶ್ನೆ ಮೂಡಿಸಿದೆ.

0
Shares
  • Share On Facebook
  • Tweet It




Trending Now
ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
Tulunadu News October 22, 2025
ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
Tulunadu News October 22, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
  • Popular Posts

    • 1
      ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • 2
      ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • 3
      ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search