• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹಿಂದೂಗಳ ಮದುವೆಯಾಗಿ ಮತಾಂತರ ಮಾಡುತ್ತಿದ್ದ ಮುಸ್ಲಿಮರಿಗೆ ಸುಪ್ರೀಂ ಕೋರ್ಟ್ ಶಾಕ್!

TNN Correspondent Posted On December 8, 2017
0


0
Shares
  • Share On Facebook
  • Tweet It

ದೆಹಲಿ: ಇತ್ತೀಚೆಗೆ ದೇಶಾದ್ಯಂತ ಲವ್ ಜಿಹಾದ್ ಪ್ರಕರಣಗಳು ಹೆಚ್ಚುತ್ತಿರುವ, ಹಿಂದೂಗಳನ್ನು ಮದುವೆಯಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಳಿಸುತ್ತಿರುವ ಪ್ರಕರಣ ಸುದ್ದಿಯಾಗುತ್ತಿರುವ ಬೆನ್ನಲ್ಲೇ, ಮತಾಂತರಗೊಳಿಸುವವರಿಗೆ ಸುಪ್ರೀಂ ಕೋರ್ಟ್ ಶಾಕ್ ನೀಡಿದೆ.

ಹೌದು, ಯಾವುದೇ ಒಬ್ಬ ಮಹಿಳೆ ಅಂತರ್ಜಾತಿ ಅಥವಾ ಅಂತರ್ ಧರ್ಮೀಯನೊಂದಿಗೆ ಮದುವೆಯಾದರೆ, ಆ ವ್ಯಕ್ತಿಯ ಧರ್ಮ, ಜಾತಿಗೆ ಮಹಿಳೆ ಸಹ ಮತಾಂತರವಾಗಬೇಕು ಎಂಬ ಯಾವ ನಿಯಮವೂ ಕಾನೂನಿನಲ್ಲಿ ಇಲ್ಲ. ಹಾಗಾಗಿ ಮಹಿಳೆಯರು ಇಚ್ಛಿಸದಿದ್ದರೆ ಪತಿಯ ಜಾತಿ ಅಥವಾ ಧರ್ಮಕ್ಕೆ ಮತಾಂತರವಾಗುವ ಹಾಗಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.

ನಾನು ಬೇರೆ ಧರ್ಮದ ವ್ಯಕ್ತಿಯನ್ನು ಮದುವೆಯಾದರೆ ನನ್ನ ಧರ್ಮವನ್ನು ಕಳೆದುಕೊಳ್ಳಲೇಬೇಕಾ ಎಂದು ಪಾರ್ಸಿ ಮಹಿಳೆಯೊಬ್ಬರು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾ.ದೀಪಕ್ ಮಿಶ್ರಾ ನೇತೃತ್ವದ ಐವರು ಸದಸ್ಯರ ಪೀಠ, “ಮಹಿಳೆಯೊಬ್ಬರು ಬೇರೆ ಧರ್ಮದವನ ಜತೆ ಮದುವೆಯಾದರೆ, ತನ್ನ ಧರ್ಮ, ಜಾತಿ, ನಂಬಿಕೆ, ಸಂಪ್ರದಾಯ ಕಳೆದುಕೊಳ್ಳಬೇಕು ಎಂಬ ಯಾವ ನಿಯಮವೂ ಕಾನೂನಿನಲ್ಲಿ ಇಲ್ಲ” ಎಂದು ಸ್ಪಷ್ಟಪಡಿಸಿದೆ.

ಒಬ್ಬ ಪುರುಷ ಮಹಿಳೆಯನ್ನು ಮದುವೆಯಾದರೆ ತನ್ನ ನಂಬಿಕೆ, ಧರ್ಮ ಉಳಿಸಿಕೊಳ್ಳುತ್ತಾನೆ. ಅದೇ ಮಹಿಳೆ ಬೇರೆಯವನನ್ನು ಮದುವೆಯಾದರೆ ಆತನ ಜಾತಿ, ಧರ್ಮಕ್ಕೆ ಮತಾಂತರವಾಗಬೇಕು ಎಂದರೆ ಹೇಗೆ ಸಾಧ್ಯ? ಎಂದು ಸಹ ಸುಪ್ರೀಂ ಮತಾಂತರಗೊಳಿಸುವವರನ್ನು ಪ್ರಶ್ನಿಸಿದೆ.

ಆದಾಗ್ಯೂ ಹಾದಿಯಾ ಪ್ರಕರಣ ಸೇರಿ ಇತ್ತೀಚೆಗೆ ಹಿಂದೂ ಯುವತಿಯರನ್ನು ಪ್ರೀತಿಸಿ ಮದುವೆಯಾಗಿ ಮತಾಂತರಗೊಳಿಸುವ, ಲವ್ ಜಿಹಾದ್ ಪ್ರಕರಣಗಳು ಹೆಚ್ಚು ಕೇಳಿಬರುತ್ತಿವೆ.

0
Shares
  • Share On Facebook
  • Tweet It




Trending Now
ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
Tulunadu News July 9, 2025
ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
Tulunadu News July 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
    • ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
    • ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!
    • ಗ್ಯಾರಂಟಿ ಅಥವಾ ಅಭಿವೃದ್ಧಿ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಜನರ ಮುಂದೆ ಆಯ್ಕೆ ಇಟ್ರಾ?
    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
  • Popular Posts

    • 1
      ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • 2
      ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • 3
      ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
    • 4
      ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • 5
      ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!

  • Privacy Policy
  • Contact
© Tulunadu Infomedia.

Press enter/return to begin your search