• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತಕ್ಕೆ ಸಿಕ್ಕಿತು ವಾಸೆನಾರ್ ಅರೇಂಜ್ ಮೆಂಟ್ ಸದಸ್ಯತ್ವ, ಎನ್ಎಸ್ ಜಿ ಸೇರ್ಪಡೆಗಿದು ಅನುಕೂಲ!

TNN Correspondent Posted On December 8, 2017
0


0
Shares
  • Share On Facebook
  • Tweet It

ದೆಹಲಿ: ಅಣ್ವಸ್ತ್ರ ಪ್ರಸರಣ ತಡೆಯಲ್ಲಿ ಭಾರತದ ನಡೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪರಿಗಣನೆಯಾಗಿದ್ದು, ದೇಶಕ್ಕೆ ವಾಸೆನಾರ್ ಅರೇಂಜ್ ಮೆಂಟ್ ಸಮಿತಿಗೆ ಭಾರತ ಸದಸ್ಯತ್ವ ಪಡೆದಿದೆ.

ಆ ಮೂಲಕ ಈ ಸದಸ್ಯತ್ವ ಪಡೆದ ವಿಶ್ವದ 42ನೇ ರಾಷ್ಟ್ರವಾಗಿ ಭಾರತ ಹೊರಹೊಮ್ಮಿದೆ. ಅಲ್ಲದೆ ಈ ಸದಸ್ಯತ್ವದಿಂದ ಭಾರತ ಅಣ್ವಸ್ತ್ರ ಪೂರೈಕೆದಾರರ ತಂಡ (ಎನ್ಎಸ್ ಜಿ) ಸೇರಲು ಅನುಕೂಲವಾಗಲಿದೆ ಎಂದು ವಿಶ್ಲೇಷಿಸಲಾಗಿದೆ.

ವಿಯೇನ್ನಾದಲ್ಲಿ ನಡೆದ ಎರಡು ದಿನಗಳ ಸಭೆಯಲ್ಲಿ ಭಾರತವನ್ನು ವಾಸೆನಾರ್ ಅರೇಂಜ್ ಮೆಂಟ್ ಗೆ ಸೇರ್ಪಡೆ ಮಾಡಿಕೊಳ್ಳಲು ತೀರ್ಮಾನಿಸಲಾಗಿದ್ದು, ಇದರಿಂದ ಭಾರತದ ಖ್ಯಾತಿ ಹೆಚ್ಚಿದೆ ಎಂದು ತಿಳಿದುಬಂದಿದೆ.

ಸದಸ್ಯತ್ವದಿಂದ ಭಾರತಕ್ಕೆ ಸಿಗುವ ಅಧಿಕಾರಗಳಾವವು?
  • ಪಾರದರ್ಕವಾಗಿ ಶಸ್ತ್ರಾಸ್ತ್ರ ರಫ್ತು, ಆಮದು, ಸಾಗಣೆಯಲ್ಲಿ ಭಾರತದ ಜವಾಬ್ದಾರಿ ಹೆಚ್ಚಲಿದೆ.
  • ಸದಸ್ಯತ್ವ ಪಡೆದ ರಾಷ್ಟ್ರಗಳು ಬೇರೆ ದೇಶದ ಅಭಿವೃದ್ಧಿ, ಯುದ್ಧ ಸನ್ನಿವೇಶ, ದಾಳಿಯಂಥ ಸಂದರ್ಭಕ್ಕೆ ಶಸ್ತ್ರಾಸ್ತ್ರ ಒದಗಿಸಲು ಆಗದ ಕಾರಣ ಭಾರತಕ್ಕೆ ಅನುಕೂಲ.
  • ಭಯೋತ್ಪಾದಕರನ್ನು ಬಂಧಿಸಿ, ಅವರಿಂದ ಶಸ್ತ್ರಾಸ್ತ್ರ ಸ್ವಾಧೀನಪಡಿಸಿಕೊಳ್ಳುವ ಅಧಿಕಾರ ಸಿಗಲಿದೆ.
0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
  • Popular Posts

    • 1
      ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!

  • Privacy Policy
  • Contact
© Tulunadu Infomedia.

Press enter/return to begin your search