• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತಕ್ಕೆ ಸಿಕ್ಕಿತು ವಾಸೆನಾರ್ ಅರೇಂಜ್ ಮೆಂಟ್ ಸದಸ್ಯತ್ವ, ಎನ್ಎಸ್ ಜಿ ಸೇರ್ಪಡೆಗಿದು ಅನುಕೂಲ!

TNN Correspondent Posted On December 8, 2017
0


0
Shares
  • Share On Facebook
  • Tweet It

ದೆಹಲಿ: ಅಣ್ವಸ್ತ್ರ ಪ್ರಸರಣ ತಡೆಯಲ್ಲಿ ಭಾರತದ ನಡೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪರಿಗಣನೆಯಾಗಿದ್ದು, ದೇಶಕ್ಕೆ ವಾಸೆನಾರ್ ಅರೇಂಜ್ ಮೆಂಟ್ ಸಮಿತಿಗೆ ಭಾರತ ಸದಸ್ಯತ್ವ ಪಡೆದಿದೆ.

ಆ ಮೂಲಕ ಈ ಸದಸ್ಯತ್ವ ಪಡೆದ ವಿಶ್ವದ 42ನೇ ರಾಷ್ಟ್ರವಾಗಿ ಭಾರತ ಹೊರಹೊಮ್ಮಿದೆ. ಅಲ್ಲದೆ ಈ ಸದಸ್ಯತ್ವದಿಂದ ಭಾರತ ಅಣ್ವಸ್ತ್ರ ಪೂರೈಕೆದಾರರ ತಂಡ (ಎನ್ಎಸ್ ಜಿ) ಸೇರಲು ಅನುಕೂಲವಾಗಲಿದೆ ಎಂದು ವಿಶ್ಲೇಷಿಸಲಾಗಿದೆ.

ವಿಯೇನ್ನಾದಲ್ಲಿ ನಡೆದ ಎರಡು ದಿನಗಳ ಸಭೆಯಲ್ಲಿ ಭಾರತವನ್ನು ವಾಸೆನಾರ್ ಅರೇಂಜ್ ಮೆಂಟ್ ಗೆ ಸೇರ್ಪಡೆ ಮಾಡಿಕೊಳ್ಳಲು ತೀರ್ಮಾನಿಸಲಾಗಿದ್ದು, ಇದರಿಂದ ಭಾರತದ ಖ್ಯಾತಿ ಹೆಚ್ಚಿದೆ ಎಂದು ತಿಳಿದುಬಂದಿದೆ.

ಸದಸ್ಯತ್ವದಿಂದ ಭಾರತಕ್ಕೆ ಸಿಗುವ ಅಧಿಕಾರಗಳಾವವು?
  • ಪಾರದರ್ಕವಾಗಿ ಶಸ್ತ್ರಾಸ್ತ್ರ ರಫ್ತು, ಆಮದು, ಸಾಗಣೆಯಲ್ಲಿ ಭಾರತದ ಜವಾಬ್ದಾರಿ ಹೆಚ್ಚಲಿದೆ.
  • ಸದಸ್ಯತ್ವ ಪಡೆದ ರಾಷ್ಟ್ರಗಳು ಬೇರೆ ದೇಶದ ಅಭಿವೃದ್ಧಿ, ಯುದ್ಧ ಸನ್ನಿವೇಶ, ದಾಳಿಯಂಥ ಸಂದರ್ಭಕ್ಕೆ ಶಸ್ತ್ರಾಸ್ತ್ರ ಒದಗಿಸಲು ಆಗದ ಕಾರಣ ಭಾರತಕ್ಕೆ ಅನುಕೂಲ.
  • ಭಯೋತ್ಪಾದಕರನ್ನು ಬಂಧಿಸಿ, ಅವರಿಂದ ಶಸ್ತ್ರಾಸ್ತ್ರ ಸ್ವಾಧೀನಪಡಿಸಿಕೊಳ್ಳುವ ಅಧಿಕಾರ ಸಿಗಲಿದೆ.
0
Shares
  • Share On Facebook
  • Tweet It




Trending Now
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
Tulunadu News January 19, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
  • Popular Posts

    • 1
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 2
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 3
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • 4
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search