• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಭಾರತಕ್ಕೆ ಸಿಕ್ಕಿತು ವಾಸೆನಾರ್ ಅರೇಂಜ್ ಮೆಂಟ್ ಸದಸ್ಯತ್ವ, ಎನ್ಎಸ್ ಜಿ ಸೇರ್ಪಡೆಗಿದು ಅನುಕೂಲ!

TNN Correspondent Posted On December 8, 2017


  • Share On Facebook
  • Tweet It

ದೆಹಲಿ: ಅಣ್ವಸ್ತ್ರ ಪ್ರಸರಣ ತಡೆಯಲ್ಲಿ ಭಾರತದ ನಡೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪರಿಗಣನೆಯಾಗಿದ್ದು, ದೇಶಕ್ಕೆ ವಾಸೆನಾರ್ ಅರೇಂಜ್ ಮೆಂಟ್ ಸಮಿತಿಗೆ ಭಾರತ ಸದಸ್ಯತ್ವ ಪಡೆದಿದೆ.

ಆ ಮೂಲಕ ಈ ಸದಸ್ಯತ್ವ ಪಡೆದ ವಿಶ್ವದ 42ನೇ ರಾಷ್ಟ್ರವಾಗಿ ಭಾರತ ಹೊರಹೊಮ್ಮಿದೆ. ಅಲ್ಲದೆ ಈ ಸದಸ್ಯತ್ವದಿಂದ ಭಾರತ ಅಣ್ವಸ್ತ್ರ ಪೂರೈಕೆದಾರರ ತಂಡ (ಎನ್ಎಸ್ ಜಿ) ಸೇರಲು ಅನುಕೂಲವಾಗಲಿದೆ ಎಂದು ವಿಶ್ಲೇಷಿಸಲಾಗಿದೆ.

ವಿಯೇನ್ನಾದಲ್ಲಿ ನಡೆದ ಎರಡು ದಿನಗಳ ಸಭೆಯಲ್ಲಿ ಭಾರತವನ್ನು ವಾಸೆನಾರ್ ಅರೇಂಜ್ ಮೆಂಟ್ ಗೆ ಸೇರ್ಪಡೆ ಮಾಡಿಕೊಳ್ಳಲು ತೀರ್ಮಾನಿಸಲಾಗಿದ್ದು, ಇದರಿಂದ ಭಾರತದ ಖ್ಯಾತಿ ಹೆಚ್ಚಿದೆ ಎಂದು ತಿಳಿದುಬಂದಿದೆ.

ಸದಸ್ಯತ್ವದಿಂದ ಭಾರತಕ್ಕೆ ಸಿಗುವ ಅಧಿಕಾರಗಳಾವವು?
  • ಪಾರದರ್ಕವಾಗಿ ಶಸ್ತ್ರಾಸ್ತ್ರ ರಫ್ತು, ಆಮದು, ಸಾಗಣೆಯಲ್ಲಿ ಭಾರತದ ಜವಾಬ್ದಾರಿ ಹೆಚ್ಚಲಿದೆ.
  • ಸದಸ್ಯತ್ವ ಪಡೆದ ರಾಷ್ಟ್ರಗಳು ಬೇರೆ ದೇಶದ ಅಭಿವೃದ್ಧಿ, ಯುದ್ಧ ಸನ್ನಿವೇಶ, ದಾಳಿಯಂಥ ಸಂದರ್ಭಕ್ಕೆ ಶಸ್ತ್ರಾಸ್ತ್ರ ಒದಗಿಸಲು ಆಗದ ಕಾರಣ ಭಾರತಕ್ಕೆ ಅನುಕೂಲ.
  • ಭಯೋತ್ಪಾದಕರನ್ನು ಬಂಧಿಸಿ, ಅವರಿಂದ ಶಸ್ತ್ರಾಸ್ತ್ರ ಸ್ವಾಧೀನಪಡಿಸಿಕೊಳ್ಳುವ ಅಧಿಕಾರ ಸಿಗಲಿದೆ.
  • Share On Facebook
  • Tweet It


- Advertisement -


Trending Now
ಮೇ 15 ರ ತನಕ ಫ್ಲೆಕ್ಸ್ ರಹಿತ ಸುಂದರ ಮಂಗಳೂರು, ನಂತರ!!
Tulunadu News March 31, 2023
ಯಡ್ಡಿ ಮನೆ ಮೇಲೆ ಕಲ್ಲು ಬಿಸಾಡಿದ್ದೇ ಆಶ್ಚರ್ಯ!!
Tulunadu News March 30, 2023
Leave A Reply

  • Recent Posts

    • ಮೇ 15 ರ ತನಕ ಫ್ಲೆಕ್ಸ್ ರಹಿತ ಸುಂದರ ಮಂಗಳೂರು, ನಂತರ!!
    • ಯಡ್ಡಿ ಮನೆ ಮೇಲೆ ಕಲ್ಲು ಬಿಸಾಡಿದ್ದೇ ಆಶ್ಚರ್ಯ!!
    • ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
  • Popular Posts

    • 1
      ಮೇ 15 ರ ತನಕ ಫ್ಲೆಕ್ಸ್ ರಹಿತ ಸುಂದರ ಮಂಗಳೂರು, ನಂತರ!!
    • 2
      ಯಡ್ಡಿ ಮನೆ ಮೇಲೆ ಕಲ್ಲು ಬಿಸಾಡಿದ್ದೇ ಆಶ್ಚರ್ಯ!!
    • 3
      ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • 4
      ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • 5
      ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search