• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತಕ್ಕೆ ಸಿಕ್ಕಿತು ವಾಸೆನಾರ್ ಅರೇಂಜ್ ಮೆಂಟ್ ಸದಸ್ಯತ್ವ, ಎನ್ಎಸ್ ಜಿ ಸೇರ್ಪಡೆಗಿದು ಅನುಕೂಲ!

TNN Correspondent Posted On December 8, 2017
0


0
Shares
  • Share On Facebook
  • Tweet It

ದೆಹಲಿ: ಅಣ್ವಸ್ತ್ರ ಪ್ರಸರಣ ತಡೆಯಲ್ಲಿ ಭಾರತದ ನಡೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪರಿಗಣನೆಯಾಗಿದ್ದು, ದೇಶಕ್ಕೆ ವಾಸೆನಾರ್ ಅರೇಂಜ್ ಮೆಂಟ್ ಸಮಿತಿಗೆ ಭಾರತ ಸದಸ್ಯತ್ವ ಪಡೆದಿದೆ.

ಆ ಮೂಲಕ ಈ ಸದಸ್ಯತ್ವ ಪಡೆದ ವಿಶ್ವದ 42ನೇ ರಾಷ್ಟ್ರವಾಗಿ ಭಾರತ ಹೊರಹೊಮ್ಮಿದೆ. ಅಲ್ಲದೆ ಈ ಸದಸ್ಯತ್ವದಿಂದ ಭಾರತ ಅಣ್ವಸ್ತ್ರ ಪೂರೈಕೆದಾರರ ತಂಡ (ಎನ್ಎಸ್ ಜಿ) ಸೇರಲು ಅನುಕೂಲವಾಗಲಿದೆ ಎಂದು ವಿಶ್ಲೇಷಿಸಲಾಗಿದೆ.

ವಿಯೇನ್ನಾದಲ್ಲಿ ನಡೆದ ಎರಡು ದಿನಗಳ ಸಭೆಯಲ್ಲಿ ಭಾರತವನ್ನು ವಾಸೆನಾರ್ ಅರೇಂಜ್ ಮೆಂಟ್ ಗೆ ಸೇರ್ಪಡೆ ಮಾಡಿಕೊಳ್ಳಲು ತೀರ್ಮಾನಿಸಲಾಗಿದ್ದು, ಇದರಿಂದ ಭಾರತದ ಖ್ಯಾತಿ ಹೆಚ್ಚಿದೆ ಎಂದು ತಿಳಿದುಬಂದಿದೆ.

ಸದಸ್ಯತ್ವದಿಂದ ಭಾರತಕ್ಕೆ ಸಿಗುವ ಅಧಿಕಾರಗಳಾವವು?
  • ಪಾರದರ್ಕವಾಗಿ ಶಸ್ತ್ರಾಸ್ತ್ರ ರಫ್ತು, ಆಮದು, ಸಾಗಣೆಯಲ್ಲಿ ಭಾರತದ ಜವಾಬ್ದಾರಿ ಹೆಚ್ಚಲಿದೆ.
  • ಸದಸ್ಯತ್ವ ಪಡೆದ ರಾಷ್ಟ್ರಗಳು ಬೇರೆ ದೇಶದ ಅಭಿವೃದ್ಧಿ, ಯುದ್ಧ ಸನ್ನಿವೇಶ, ದಾಳಿಯಂಥ ಸಂದರ್ಭಕ್ಕೆ ಶಸ್ತ್ರಾಸ್ತ್ರ ಒದಗಿಸಲು ಆಗದ ಕಾರಣ ಭಾರತಕ್ಕೆ ಅನುಕೂಲ.
  • ಭಯೋತ್ಪಾದಕರನ್ನು ಬಂಧಿಸಿ, ಅವರಿಂದ ಶಸ್ತ್ರಾಸ್ತ್ರ ಸ್ವಾಧೀನಪಡಿಸಿಕೊಳ್ಳುವ ಅಧಿಕಾರ ಸಿಗಲಿದೆ.
0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 4
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 5
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search