• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಭಾರತಕ್ಕೆ ಸಿಕ್ಕಿತು ವಾಸೆನಾರ್ ಅರೇಂಜ್ ಮೆಂಟ್ ಸದಸ್ಯತ್ವ, ಎನ್ಎಸ್ ಜಿ ಸೇರ್ಪಡೆಗಿದು ಅನುಕೂಲ!

TNN Correspondent Posted On December 8, 2017


  • Share On Facebook
  • Tweet It

ದೆಹಲಿ: ಅಣ್ವಸ್ತ್ರ ಪ್ರಸರಣ ತಡೆಯಲ್ಲಿ ಭಾರತದ ನಡೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪರಿಗಣನೆಯಾಗಿದ್ದು, ದೇಶಕ್ಕೆ ವಾಸೆನಾರ್ ಅರೇಂಜ್ ಮೆಂಟ್ ಸಮಿತಿಗೆ ಭಾರತ ಸದಸ್ಯತ್ವ ಪಡೆದಿದೆ.

ಆ ಮೂಲಕ ಈ ಸದಸ್ಯತ್ವ ಪಡೆದ ವಿಶ್ವದ 42ನೇ ರಾಷ್ಟ್ರವಾಗಿ ಭಾರತ ಹೊರಹೊಮ್ಮಿದೆ. ಅಲ್ಲದೆ ಈ ಸದಸ್ಯತ್ವದಿಂದ ಭಾರತ ಅಣ್ವಸ್ತ್ರ ಪೂರೈಕೆದಾರರ ತಂಡ (ಎನ್ಎಸ್ ಜಿ) ಸೇರಲು ಅನುಕೂಲವಾಗಲಿದೆ ಎಂದು ವಿಶ್ಲೇಷಿಸಲಾಗಿದೆ.

ವಿಯೇನ್ನಾದಲ್ಲಿ ನಡೆದ ಎರಡು ದಿನಗಳ ಸಭೆಯಲ್ಲಿ ಭಾರತವನ್ನು ವಾಸೆನಾರ್ ಅರೇಂಜ್ ಮೆಂಟ್ ಗೆ ಸೇರ್ಪಡೆ ಮಾಡಿಕೊಳ್ಳಲು ತೀರ್ಮಾನಿಸಲಾಗಿದ್ದು, ಇದರಿಂದ ಭಾರತದ ಖ್ಯಾತಿ ಹೆಚ್ಚಿದೆ ಎಂದು ತಿಳಿದುಬಂದಿದೆ.

ಸದಸ್ಯತ್ವದಿಂದ ಭಾರತಕ್ಕೆ ಸಿಗುವ ಅಧಿಕಾರಗಳಾವವು?
  • ಪಾರದರ್ಕವಾಗಿ ಶಸ್ತ್ರಾಸ್ತ್ರ ರಫ್ತು, ಆಮದು, ಸಾಗಣೆಯಲ್ಲಿ ಭಾರತದ ಜವಾಬ್ದಾರಿ ಹೆಚ್ಚಲಿದೆ.
  • ಸದಸ್ಯತ್ವ ಪಡೆದ ರಾಷ್ಟ್ರಗಳು ಬೇರೆ ದೇಶದ ಅಭಿವೃದ್ಧಿ, ಯುದ್ಧ ಸನ್ನಿವೇಶ, ದಾಳಿಯಂಥ ಸಂದರ್ಭಕ್ಕೆ ಶಸ್ತ್ರಾಸ್ತ್ರ ಒದಗಿಸಲು ಆಗದ ಕಾರಣ ಭಾರತಕ್ಕೆ ಅನುಕೂಲ.
  • ಭಯೋತ್ಪಾದಕರನ್ನು ಬಂಧಿಸಿ, ಅವರಿಂದ ಶಸ್ತ್ರಾಸ್ತ್ರ ಸ್ವಾಧೀನಪಡಿಸಿಕೊಳ್ಳುವ ಅಧಿಕಾರ ಸಿಗಲಿದೆ.
  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search