• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ತಾಯಿಗೆ ಗೌರವ ಸಲ್ಲಿಸದೆ, ಅಫ್ಜಲ್ ಗುರುವನ್ನು ಗೌರವಿಸುತ್ತೀರಾ ಎಂದು ವೆಂಕಯ್ಯ ನಾಯ್ಡು ಪ್ರಶ್ನಿಸಿದ್ದೇಕೆ?

TNN Correspondent Posted On December 8, 2017
0


0
Shares
  • Share On Facebook
  • Tweet It

ದೆಹಲಿ: ಮೀರತ್ ನ ನೂತನ ಮೇಯರ್ ಬಿಎಸ್ ಪಿ ಸುನೀತಾ ವರ್ಮಾ ಅವರು ಪಾಲಿಕೆ ಮಂಡಳಿ ಸಭೆಯಲ್ಲಿ ವಂದೇ ಮಾತರಂ ಹಾಡಬೇಕು ಎಂದು ಕಡ್ಡಾಯಗೊಳಿಸಿದ ಬಿಜೆಪಿ ಮೇಯರ್ ಆದೇಶ ರದ್ದುಗೊಳಿಸಿರುವುದಕ್ಕೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಆಕ್ರೋಶ ವ್ಯಕ್ತಪಡಿಸಿದ್ದು, ವಂದೇ ಮಾತರಂಗೆ ಗೌರವ ನೀಡದೆ, ಉಗ್ರ ಅಫ್ಜಲ್ ಗುರುವನ್ನು ಗೌರವಿಸುತ್ತೀರಾ ಎಂದು ಪ್ರಶ್ನಿಸಿದ್ದಾರೆ.

ವಂದೇ ಮಾತರಂ ಎಂದರೆ ತಾಯಿಗೆ ವಂದನೆ, ದೇಶಕ್ಕೆ ವಂದನೆ ಎಂದು ಅರ್ಥ. ಆದರೆ ತಾಯಿಗೆ ವಂದನೆ ಸಲ್ಲಿಸಲು ಆಗುವುದಿಲ್ಲ ಎನ್ನುತ್ತೀರಲ್ಲ ನಿಮ್ಮ ಸಮಸ್ಯೆಯಾದರೂ ಏನು? ತಾಯಿಯನ್ನು ವಂದಿಸದೆ ಅಫ್ಜಲ್ ಗುರುವಿಗೆ ವಂದನೆ ಸಲ್ಲಿಸುತ್ತೀರಾ ಎಂದು ದೆಹಲಿಯಲ್ಲಿ ವಿಶ್ವ ಹಿಂದೂ ಪರಿಷತ್ ಮುಖಂಡ ಅಶೋಕ್ ಸಿಂಘಾಲ್ ಅವರ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಛಾಟಿ ಬೀಸಿದ್ದಾರೆ.

ಮಾತೃಭೂಮಿಯನ್ನು ಗೌರವಿಸುವುದು ಪ್ರತಿ ಭಾರತೀಯನ ಕರ್ತವ್ಯ. ಬಣ್ಣ, ಜಾತಿ, ಧರ್ಮದ ಹೊರತಾಗಿಯೂ ದೇಶದ ಎಲ್ಲರೂ ರಾಷ್ಟ್ರವನ್ನು ಗೌರವಿಸಬೇಕು ಎಂದು ಕರೆ ನೀಡಿದರು.

ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್ ಆಡಳಿತದಲ್ಲಿದ್ದಾಗ ಸಭೆ ವೇಳೆ ವಂದೇ ಮಾತರಂ ಕಡ್ಡಾಯಗೊಳಿಸಿದ್ದರು. ಆದರೆ ಇತ್ತೀಚೆಗೆ ಅಧಿಕಾರ ವಹಿಸಿಕೊಂಡ ಸುನಿತಾ ವರ್ಮಾ ಅವರು ವಂದೇ ಮಾತರಂ ಹಾಡುವ ಆದೇಶ ರದ್ದುಗೊಳಿಸಿದ್ದರು.

0
Shares
  • Share On Facebook
  • Tweet It




Trending Now
ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
Tulunadu News October 22, 2025
ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
Tulunadu News October 22, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
  • Popular Posts

    • 1
      ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • 2
      ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • 3
      ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search