• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಭಾರತದ ಕುಂಭಮೇಳಕ್ಕೆ ಯುನೆಸ್ಕೋ ಮಾನ್ಯತೆ, ಅಮೂರ್ತ ಸಾಂಸ್ಕೃತಿಕ ಸಂಪತ್ತು ಎಂದು ಘೋಷಣೆ!

TNN Correspondent Posted On December 9, 2017


  • Share On Facebook
  • Tweet It

ನ್ಯೂಯಾರ್ಕ್: ಭಾರತದ ಕುಂಭಮೇಳಕ್ಕೆ ವಿಶ್ವಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಹಾಗೂ ಸಾಂಸ್ಕೃತಿಕ ಸಂಸ್ಥೆ (ಯುನೆಸ್ಕೋ) ವಿಶ್ವ ಪಾರಂಪರಿಕ ಮಾನ್ಯತೆ ನೀಡಿದ್ದು, ಕುಂಭಮೇಳ ಅಮೂರ್ತ (ಮುಟ್ಟಲಾಗದ, ಕಾಣದ) ಸಾಂಸ್ಕೃತಿಕ ಆಸ್ತಿ ಎಂದು ಘೋಷಣೆ ಮಾಡಿದೆ.

ದಕ್ಷಿಣ ಆಫ್ರಿಕಾದಲ್ಲಿ ನಡೆದ ಯುನೆಸ್ಕೋ ಅಂತರ್ ಸರ್ಕಾರಿ ಸಮಿತಿ ನಡೆಸಿದ ಅಮೂರ್ತ ಸಾಂಸ್ಕೃತಿಕ ಸಂಪತ್ತು ಸಭೆಯಲ್ಲಿ ಈ ನಿರ್ಧಾರ ಕೈಗೊಂಡಿದ್ದು, ವಿಶ್ವದ 33 ಅಮೂರ್ತ ಪಾರಂಪರಿಕ ತಾಣಗಳಲ್ಲಿ ಭಾರತದ ಕುಂಭಮೇಳಕ್ಕೂ ಸ್ಥಾನ ನೀಡಲಾಗಿದೆ.

ಕುಂಭಮೇಳ ಹಿಂದೂ ಸಂಪ್ರದಾಯವಾಗಿದ್ದು, ಪ್ರತಿ 12 ವರ್ಷಕ್ಕೊಮ್ಮೆ ಅಲಹಾಬಾದ್, ಉಜ್ಜಯಿನಿ, ನಾಸಿಕ್ ಹಾಗೂ ಹರಿದ್ವಾರದಲ್ಲಿ ಮಹಾಕುಂಭಮೇಳ ಆಚರಿಸಲಾಗುತ್ತದೆ. ಲಕ್ಷಾಂತರ ಹಿಂದೂಗಳು ಸೇರಿ ಆಚರಣೆ ಮಾಡುತ್ತಾರೆ.

ಒಟ್ಟಿನಲ್ಲಿ ಭಾರತದ ಸಾಂಸ್ಕೃತಿಕ ಆಚರಣೆಯೊಂದು ಜಾಗತಿಕವಾಗಿ ಅಮೂರ್ತ ಸಾಂಸ್ಕೃತಿಕ ಸಂಪತ್ತು ಎಂದು ಘೋಷಣೆಯಾಗಿರುವುದು ಪ್ರತಿ ಹಿಂದೂ ಹೆಮ್ಮೆ ಪಡುವ ವಿಚಾರವಾಗಿದೆ.

  • Share On Facebook
  • Tweet It


- Advertisement -


Trending Now
ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
Tulunadu News March 25, 2023
ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
Tulunadu News March 24, 2023
Leave A Reply

  • Recent Posts

    • ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
    • ಲೋಕಾಯುಕ್ತ ಬಲಗೊಂಡಿದೆ ಎನ್ನುವ ಸ್ಯಾಂಪಲ್!
    • ಚುನಾವಣಾ ಪೂರ್ವದ ಕೊನೆಯ ನಾಟಕಕ್ಕೆ ಕಾಂಗ್ರೆಸ್ ರೆಡಿ!!
    • ಲೋಕಾಯುಕ್ತದಲ್ಲಿ ಸಿದ್ದು ಕೇಸ್ ಯಾಕೆ ಮುಚ್ಚಿಹೋದವು!!
  • Popular Posts

    • 1
      ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • 2
      ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • 3
      ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • 4
      ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • 5
      ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search