• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗುಜರಾತಿನಲ್ಲಿ ಮೊದಲ ಹಂತದ ಮತದಾನ ಆರಂಭ, ಮತ ನೀಡುವಂತೆ ಮೋದಿ ಕರೆ!

TNN Correspondent Posted On December 9, 2017
0


0
Shares
  • Share On Facebook
  • Tweet It

ಗಾಂಧಿನಗರ: ಇಡೀ ದೇಶದ ಗಮನ ಸೆಳೆದಿರುವ, ರಾಹುಲ್ ಗಾಂಧಿ ಹಾಗೂ ಪ್ರಧಾನಿ ಮೋದಿ ಅವರಿಗೆ ಪ್ರತಿಷ್ಠೆಯ ಕಣವಾಗಿರುವ ಗುಜರಾತ್ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ಶನಿವಾರ ಬೆಳಗ್ಗೆ ಆರಂಭವಾಗಿದೆ.

182 ಸ್ಥಾನಗಳುಳ್ಳ ಗುಜರಾತ್ ವಿಧಾನಸಭೆಯ 89 ಕ್ಷೇತ್ರಗಳಿಗೆ ಮೊದಲ ಹಂತವಾಗಿ ಮತದಾನ ಆರಂಭವಾಗಿದ್ದು, ಚಳಿಯನ್ನೂ ಲೆಕ್ಕಿಸದೆ ಜನ ಮತದಾನ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಮೊದಲ ಹಂತದ ಮತದಾನ ಆರಂಭವಾಗಿದೆ. ಜನ ಬಿಜೆಪಿ ಅಭ್ಯರ್ಥಿಗಳಿಗೆ ದಾಖಲೆ ಸಂಖ್ಯೆಯ ಮತ ನೀಡಲು ಮನವಿ ಮಾಡುವೆ. ಅದರಲ್ಲೂ ಯುವಜನತೆ ತಮ್ಮ ಹಕ್ಕು ಚಲಾಯಿಸುವಂತೆ ತಿಳಿಸುವೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಟ್ವಟರ್ ಮೂಲಕ ಜನರಲ್ಲಿ ಮನವಿ ಮಾಡಿದ್ದಾರೆ.

ಅತ್ತ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಸಹ ಟ್ವೀಟ್ ಮೂಲಕ ಮನವಿ ಮಾಡಿದ್ದು, “ಪ್ರಿಯ ನಾಗರಿಕರೇ, ನಿಮ್ಮ ಮತ ಅಮೂಲ್ಯ ಹಾಗೂ ಮಹತ್ತರ ಪಾತ್ರ ನಿರ್ವಹಿಸುವಂಥಾದ್ದು. ರಾಷ್ಟ್ರ ನಿರ್ಮಾಣ ಮಾಡುವ ಕಾರ್ಯದ ಪ್ರತಿರೂಪವಾಗಿ ಎಲ್ಲರೂ ಮತದಾನ ಮಾಡಿ” ಎಂದಿದ್ದಾರೆ.

ಉಳಿತ 93 ಸ್ಥಾನಗಳಿಗೆ ಡಿ.14ರಂದು ಮತದಾನ ನಡೆಯಲಿದೆ. ಇದುವರೆಗೆ ಚುನಾವಣಾ ಪೂರ್ವ ಸಮೀಕ್ಷೆಗಳೆಲ್ಲವುಗಳಲ್ಲೂ ಬಿಜೆಪಿಯೇ ಚುನಾವಣೆಯಲ್ಲಿ ಗೆಲುವು ಸಾಧಿಸಲಿದೆ ಎಂದು ತಿಳಿದುಬಂದಿದ್ದು, ಬಿಜೆಪಿ ಹಾಗೂ ನರೇಂದ್ರ ಮೋದಿ ಅವರ ಆತ್ಮವಿಶ್ವಾಸ ಹೆಚ್ಚಿಸಿದೆ.

 

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
  • Popular Posts

    • 1
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 2
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 3
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 4
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • 5
      ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!

  • Privacy Policy
  • Contact
© Tulunadu Infomedia.

Press enter/return to begin your search