• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗುಜರಾತಿನಲ್ಲಿ ಮೊದಲ ಹಂತದ ಮತದಾನ ಆರಂಭ, ಮತ ನೀಡುವಂತೆ ಮೋದಿ ಕರೆ!

TNN Correspondent Posted On December 9, 2017
0


0
Shares
  • Share On Facebook
  • Tweet It

ಗಾಂಧಿನಗರ: ಇಡೀ ದೇಶದ ಗಮನ ಸೆಳೆದಿರುವ, ರಾಹುಲ್ ಗಾಂಧಿ ಹಾಗೂ ಪ್ರಧಾನಿ ಮೋದಿ ಅವರಿಗೆ ಪ್ರತಿಷ್ಠೆಯ ಕಣವಾಗಿರುವ ಗುಜರಾತ್ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ಶನಿವಾರ ಬೆಳಗ್ಗೆ ಆರಂಭವಾಗಿದೆ.

182 ಸ್ಥಾನಗಳುಳ್ಳ ಗುಜರಾತ್ ವಿಧಾನಸಭೆಯ 89 ಕ್ಷೇತ್ರಗಳಿಗೆ ಮೊದಲ ಹಂತವಾಗಿ ಮತದಾನ ಆರಂಭವಾಗಿದ್ದು, ಚಳಿಯನ್ನೂ ಲೆಕ್ಕಿಸದೆ ಜನ ಮತದಾನ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಮೊದಲ ಹಂತದ ಮತದಾನ ಆರಂಭವಾಗಿದೆ. ಜನ ಬಿಜೆಪಿ ಅಭ್ಯರ್ಥಿಗಳಿಗೆ ದಾಖಲೆ ಸಂಖ್ಯೆಯ ಮತ ನೀಡಲು ಮನವಿ ಮಾಡುವೆ. ಅದರಲ್ಲೂ ಯುವಜನತೆ ತಮ್ಮ ಹಕ್ಕು ಚಲಾಯಿಸುವಂತೆ ತಿಳಿಸುವೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಟ್ವಟರ್ ಮೂಲಕ ಜನರಲ್ಲಿ ಮನವಿ ಮಾಡಿದ್ದಾರೆ.

ಅತ್ತ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಸಹ ಟ್ವೀಟ್ ಮೂಲಕ ಮನವಿ ಮಾಡಿದ್ದು, “ಪ್ರಿಯ ನಾಗರಿಕರೇ, ನಿಮ್ಮ ಮತ ಅಮೂಲ್ಯ ಹಾಗೂ ಮಹತ್ತರ ಪಾತ್ರ ನಿರ್ವಹಿಸುವಂಥಾದ್ದು. ರಾಷ್ಟ್ರ ನಿರ್ಮಾಣ ಮಾಡುವ ಕಾರ್ಯದ ಪ್ರತಿರೂಪವಾಗಿ ಎಲ್ಲರೂ ಮತದಾನ ಮಾಡಿ” ಎಂದಿದ್ದಾರೆ.

ಉಳಿತ 93 ಸ್ಥಾನಗಳಿಗೆ ಡಿ.14ರಂದು ಮತದಾನ ನಡೆಯಲಿದೆ. ಇದುವರೆಗೆ ಚುನಾವಣಾ ಪೂರ್ವ ಸಮೀಕ್ಷೆಗಳೆಲ್ಲವುಗಳಲ್ಲೂ ಬಿಜೆಪಿಯೇ ಚುನಾವಣೆಯಲ್ಲಿ ಗೆಲುವು ಸಾಧಿಸಲಿದೆ ಎಂದು ತಿಳಿದುಬಂದಿದ್ದು, ಬಿಜೆಪಿ ಹಾಗೂ ನರೇಂದ್ರ ಮೋದಿ ಅವರ ಆತ್ಮವಿಶ್ವಾಸ ಹೆಚ್ಚಿಸಿದೆ.

 

0
Shares
  • Share On Facebook
  • Tweet It




Trending Now
ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
Tulunadu News October 28, 2025
ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
Tulunadu News October 28, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
  • Popular Posts

    • 1
      ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • 2
      ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • 3
      ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • 4
      ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!

  • Privacy Policy
  • Contact
© Tulunadu Infomedia.

Press enter/return to begin your search