• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗುಜರಾತಿನಲ್ಲಿ ಮೊದಲ ಹಂತದ ಮತದಾನ ಆರಂಭ, ಮತ ನೀಡುವಂತೆ ಮೋದಿ ಕರೆ!

TNN Correspondent Posted On December 9, 2017
0


0
Shares
  • Share On Facebook
  • Tweet It

ಗಾಂಧಿನಗರ: ಇಡೀ ದೇಶದ ಗಮನ ಸೆಳೆದಿರುವ, ರಾಹುಲ್ ಗಾಂಧಿ ಹಾಗೂ ಪ್ರಧಾನಿ ಮೋದಿ ಅವರಿಗೆ ಪ್ರತಿಷ್ಠೆಯ ಕಣವಾಗಿರುವ ಗುಜರಾತ್ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ಶನಿವಾರ ಬೆಳಗ್ಗೆ ಆರಂಭವಾಗಿದೆ.

182 ಸ್ಥಾನಗಳುಳ್ಳ ಗುಜರಾತ್ ವಿಧಾನಸಭೆಯ 89 ಕ್ಷೇತ್ರಗಳಿಗೆ ಮೊದಲ ಹಂತವಾಗಿ ಮತದಾನ ಆರಂಭವಾಗಿದ್ದು, ಚಳಿಯನ್ನೂ ಲೆಕ್ಕಿಸದೆ ಜನ ಮತದಾನ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಮೊದಲ ಹಂತದ ಮತದಾನ ಆರಂಭವಾಗಿದೆ. ಜನ ಬಿಜೆಪಿ ಅಭ್ಯರ್ಥಿಗಳಿಗೆ ದಾಖಲೆ ಸಂಖ್ಯೆಯ ಮತ ನೀಡಲು ಮನವಿ ಮಾಡುವೆ. ಅದರಲ್ಲೂ ಯುವಜನತೆ ತಮ್ಮ ಹಕ್ಕು ಚಲಾಯಿಸುವಂತೆ ತಿಳಿಸುವೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಟ್ವಟರ್ ಮೂಲಕ ಜನರಲ್ಲಿ ಮನವಿ ಮಾಡಿದ್ದಾರೆ.

ಅತ್ತ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಸಹ ಟ್ವೀಟ್ ಮೂಲಕ ಮನವಿ ಮಾಡಿದ್ದು, “ಪ್ರಿಯ ನಾಗರಿಕರೇ, ನಿಮ್ಮ ಮತ ಅಮೂಲ್ಯ ಹಾಗೂ ಮಹತ್ತರ ಪಾತ್ರ ನಿರ್ವಹಿಸುವಂಥಾದ್ದು. ರಾಷ್ಟ್ರ ನಿರ್ಮಾಣ ಮಾಡುವ ಕಾರ್ಯದ ಪ್ರತಿರೂಪವಾಗಿ ಎಲ್ಲರೂ ಮತದಾನ ಮಾಡಿ” ಎಂದಿದ್ದಾರೆ.

ಉಳಿತ 93 ಸ್ಥಾನಗಳಿಗೆ ಡಿ.14ರಂದು ಮತದಾನ ನಡೆಯಲಿದೆ. ಇದುವರೆಗೆ ಚುನಾವಣಾ ಪೂರ್ವ ಸಮೀಕ್ಷೆಗಳೆಲ್ಲವುಗಳಲ್ಲೂ ಬಿಜೆಪಿಯೇ ಚುನಾವಣೆಯಲ್ಲಿ ಗೆಲುವು ಸಾಧಿಸಲಿದೆ ಎಂದು ತಿಳಿದುಬಂದಿದ್ದು, ಬಿಜೆಪಿ ಹಾಗೂ ನರೇಂದ್ರ ಮೋದಿ ಅವರ ಆತ್ಮವಿಶ್ವಾಸ ಹೆಚ್ಚಿಸಿದೆ.

 

0
Shares
  • Share On Facebook
  • Tweet It




Trending Now
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
  • Popular Posts

    • 1
      ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • 2
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 3
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 4
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!

  • Privacy Policy
  • Contact
© Tulunadu Infomedia.

Press enter/return to begin your search