• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಗುಪ್ತವಾಗಿ ಪಾಕಿಸ್ತಾನಿ ಅಧಿಕಾರಿಗಳನ್ನು ಭೇಟಿಯಾದರೆ ಕಾಂಗ್ರೆಸ್ಸಿಗರು?

TNN Correspondent Posted On December 10, 2017


  • Share On Facebook
  • Tweet It

ದೆಹಲಿ: ಈ ಕಾಂಗ್ರೆಸ್ ಮುಖಂಡರಿಗೆ ಇದ್ದಕ್ಕಿದ್ದಹಾಗೆ ಏನಾಗುತ್ತದೆಯೋ ಗೊತ್ತಿಲ್ಲ. ವಿಚಿತ್ರವಾಗಿ ವರ್ತಿಸುತ್ತಾರೆ, ಸರ್ಕಾರಕ್ಕೆ ಮಾಹಿತಿ ಇಲ್ಲದೆ ವೈರಿ ರಾಷ್ಟ್ರದವರ ಜತೆ ಮಾತುಕತೆ ನಡೆಸುತ್ತಾರೆ. ಇದಕ್ಕೆ ಡೊಕ್ಲಾಂ ಗಡಿಯಲ್ಲಿ ಭಾರತ-ಚೀನಾ ಬಿಕ್ಕಟ್ಟು ಸೃಷ್ಟಿಯಾದಾಗ, ಇದೇ ರಾಹುಲ್ ಗಾಂಧಿಯವರು ಗುಪ್ತವಾಗಿ ಚೀನಾ ರಾಯಭಾರಿಗಳನ್ನು ಭೇಟಿ ಮಾಡಿದ್ದು ಇದಕ್ಕೆ ನಿದರ್ಶನ.

ಈಗ ಕಾಂಗ್ರೆಸ್ ಮುಖಂಡರು ಗುಜರಾತ್ ಚುನಾವಣೆ ಮಧ್ಯೆಯೇ ಪಾಕಿಸ್ತಾನದ ವಿದೇಶಾಂಗ ವ್ಯವಹಾರಗಳ ಸಚಿವರನ್ನು ಭೇಟಿಯಾಗಿದ್ದಾರೆ ಎಂದು ರಿಪಬ್ಲಿಕ್ ಟಿವಿ ಶಂಕೆ ವ್ಯಕ್ತಪಡಿಸಿದೆ.

ಡಿ.6ರಂದು ಕಾಂಗ್ರೆಸ್ ಮುಖಂಡ ಮಣಿಶಂಕರ್ ಅಯ್ಯರ್, ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರು ಪಾಕಿಸ್ತಾನ ವಿದೇಶಾಂಗ ವ್ಯವಹಾರಗಳ ಸಚಿವ ಖುರ್ಷೀದ್ ಕಸೂರಿ ನೇತೃತ್ವದ ಅಧಿಕಾರಿಗಳನ್ನು ದೆಹಲಿಯಲ್ಲಿರುವ ಅಯ್ಯರ್ ನಿವಾಸದಲ್ಲಿ ಸಭೆ ನಡೆಸಿ ಗುಪ್ತವಾಗಿ ಚರ್ಚೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಸಭೆ ನಡೆದಿರುವ ಕುರಿತು ಸಿಕ್ಕಿರುವ ಮಾಹಿತಿ ನಿಜವಾಗಿದ್ದು, ಗುಪ್ತಚರ ಇಲಾಖೆ ಮಾಹಿತಿಯಿಂದ ನಿಖರ ಉತ್ತರ ಸಿಗಲಿದೆ ಎಂದು ಬಿಜೆಪಿ ಮುಖಂಡ ಅಜಯ್ ಅಗರ್ವಾಲ್ ಮಾಹಿತಿ ನೀಡಿದ್ದು ಮಾತುಕತೆ ನಡೆಸಲಾಗಿರುವ ಕುರಿತು ಮತ್ತಷ್ಟು ಪುಷ್ಟಿ ಸಿಕ್ಕಿದೆ.

ಗುಜರಾತ್ ಚುನಾವಣೆ ಮಧ್ಯೆಯೇ ಕಾಂಗ್ರೆಸ್ ಮುಖಂಡರು ಪಾಕಿಸ್ತಾನಿ ಅಧಿಕಾರಿಗಳ ಜತೆ ಗುಪ್ತವಾಗಿ ಮಾತುಕತೆ ನಡೆಸಿರುವ ಕುರಿತು ಕೂಡಲೇ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಕೂಡಲೇ ಸ್ಪಷ್ಟನೆ ನೀಡಬೇಕು ಎಂದು ಬಿಜೆಪಿ ಆಗ್ರಹಿಸಿದೆ.

ಒಟ್ಟಿನಲ್ಲಿ ಚುನಾವಣೆ ವೇಳೆ, ಸರ್ಕಾರಕ್ಕೇ ಮಾಹಿತಿ ಇಲ್ಲದೆ ಕಾಂಗ್ರೆಸ್ ಮುಖಂಡರನ್ನು ಪಾಕಿಸ್ತಾನಿ ಅಧಿಕಾರಿ, ಸಚಿವರ ಜತೆ ಮಾತುಕತೆ ನಡೆಸುವ ಅನಿವಾರ್ಯ ಹಾಗೂ ಬಲವಾದ ಕಾರಣಗಳೇನಿದ್ದವು ಎಂಬುದು ನಿಗೂಢವಾಗಿದ್ದು, ಹಲವು ಅನುಮಾನಗಳಿಗೆ ಈಡುಮಾಡಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search