• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ನಿವೃತ್ತ ಸೈನಿಕ ಆಯ್ತು, ಈಗ ಬಿಪಿನ್ ರಾವತ್ ಅವರಿಂದ ಮಕ್ಕಳಿಗೆ ದೇಶಪ್ರೇಮದ ಪಾಠ!

TNN Correspondent Posted On December 10, 2017


  • Share On Facebook
  • Tweet It

ಭೋಪಾಲ್: ನೀವು ದೇಶದ ಭವಿಷ್ಯ. ನಿಮ್ಮ ಆದ್ಯತೆಯಲ್ಲಿ ದೇಶವೇ ಮೊದಲಾಗಿರಬೇಕು. ನಿಮ್ಮ ಮನದಾಳದಲ್ಲಿ ಸದಾ ಮಿನುಗುತ್ತಿರಬೇಕು. ಇತರ ವಸ್ತುಗಳ ಬಗ್ಗೆ ಗಮನಕ್ಕಿಂತ ದೇಶವೇ ನಿಮ್ಮ ಆಯ್ಕೆಯಾಗಿರಬೇಕು… ವಿದ್ಯಾರ್ಥಿಗಳು ದೇಶದ ರಕ್ಷಣೆಗೆಗಾಗಿ ಸೈನ್ಯಕ್ಕೆ ಸೇರಲು ಮುಂದಾಗಬೇಕು.

ಇದು ಇಂದು ಇಂದೋರ್ ನ ಶಾಲೆಯಲ್ಲಿ 1999ರಲ್ಲಿ ಕಾರ್ಗಿಲ್ ಯುದ್ಧದಲ್ಲಿ ವೀರ ಮರಣವಪ್ಪಿದ್ದ ಕ್ಯಾಪ್ಟನ್ ವಿಕ್ರಮ್ ಭಾತ್ರಾ ಮತ್ತು ಮನೋಜ್ ಕುಮಾರ ಪಾಂಡೆ ಅವರ ಸ್ಮರಣಾರ್ಥ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಮಕ್ಕಳಿಗೆ ಹೇಳಿದ ಸ್ಫೂರ್ತಿಯ ನುಡಿ.

ನನ್ನ ಶಾಲಾದಿನಗಳಲ್ಲಿ ನಮ್ಮ ಬಳಿ ಕೇವಲ ಒಂದು ಟಿವಿ ಮಾತ್ರ ಇತ್ತು. ಯಾವುದೇ ಮೊಬೈಲ್, ಅಂತರ್ಜಾಲ ವ್ಯವಸ್ಥೆ ಇರಲಿಲ್ಲ. ಆದರೆ ಇಂದು ನಿಮ್ಮ ಬಳಿ ಮೊಬೈಲ್ , ಅಂತರ್ಜಾಲ ಸೇರಿ ಹಲವು ಆಧುನಿಕ ಸಂಪರ್ಕ ಸಾಧನಗಳಿವೆ. ಅವುಗಳ ಸದ್ಭಳಕೆ ಮಾಡಿಕೊಳ್ಳಬೇಕು. ಶಾಲಾ ಶಿಕ್ಷಣ ಪದ್ದತಿಯೇ ಇದೀಗ ಬದಲಾಗಿದೆ. ಮಕ್ಕಳು ತಮ್ಮ ಗುರಿಯಲ್ಲಿ ಸಾಮಾಜಿಕ ಸೇವೆಯನ್ನು ಮುಖ್ಯವಾಗಿ ಪರಿಗಣಿಸಬೇಕು ಎಂದು ಹೇಳಿದರು.

ಬರೀ ಉನ್ನತ ಹುದ್ದೆ ಅಲಂಕರಿಸುವ, ಡಾಕ್ಟರ್, ಎಂಜಿನಿಯರ್ ಆಗುವ ಉದ್ದೇಶ ಇಟ್ಟುಕೊಳ್ಳದೇ, ದೇಶದ ಸೈನ್ಯಕ್ಕೆ ಸೇರಿ ದೇಶಸೇವೆ ಮಾಡುವ ಗುರಿಯನ್ನೂ ಇಟ್ಟುಕೊಳ್ಳಿ ಎಂದು ರಾವತ್ ವಿದ್ಯಾರ್ಥಿಗಳಿಗೆ ಕರೆ ನೀಡಿದ್ದಾರೆ.

  • Share On Facebook
  • Tweet It


- Advertisement -


Trending Now
ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
Tulunadu News May 23, 2025
ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
Tulunadu News May 23, 2025
Leave A Reply

  • Recent Posts

    • ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!
    • ಮಾವೋವಾದಿ ರಾಷ್ಟ್ರೀಯ ನಾಯಕ, 1.5 ಕೋಟಿ ಘೋಷಿತ ನಕ್ಸಲ್ ಬಸವರಾಜ್ ಫಿನಿಶ್!
    • ಜೂನ್ 5 ಕ್ಕೆ ಅಯೋಧ್ಯೆ ರಾಮ ದರ್ಬಾರ್ ಪ್ರಾಣ ಪ್ರತಿಷ್ಟೆಗೆ ದಿನ ನಿಗದಿ... ಕೆಲಸಕಾರ್ಯಗಳು ಅಂತಿಮ ಹಂತಕ್ಕೆ!
    • ಕನ್ನಡತಿಯ ಮುಸ್ಲಿಂ ಹೆಣ್ಣುಮಕ್ಕಳ ದೈನಂದಿನ ಬದುಕಿನ ಕತೆಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
    • ಕನ್ನಡ ಮಾತಾಡಲ್ಲ ಎಂದು ದರ್ಪ ತೋರಿದ ಬ್ಯಾಂಕ್ ಮ್ಯಾನೇಜರ್ ಟ್ರಾನ್ಫರ್! ಉಳಿದವರಿಗೆ ಎಚ್ಚರಿಕೆ ಗಂಟೆ..
    • ಲಷ್ಕರ್ ಈ ತೈಬಾ ಸಹಸಂಸ್ಥಾಪಕನಿಗೆ ಮನೆಯಲ್ಲಿಯೇ ಭೀಕರ ದಾಳಿ, ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಗೆ ದಾಖಲು!
  • Popular Posts

    • 1
      ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • 2
      ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • 3
      ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • 4
      ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • 5
      ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search