• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನಿವೃತ್ತ ಸೈನಿಕ ಆಯ್ತು, ಈಗ ಬಿಪಿನ್ ರಾವತ್ ಅವರಿಂದ ಮಕ್ಕಳಿಗೆ ದೇಶಪ್ರೇಮದ ಪಾಠ!

TNN Correspondent Posted On December 10, 2017
0


0
Shares
  • Share On Facebook
  • Tweet It

ಭೋಪಾಲ್: ನೀವು ದೇಶದ ಭವಿಷ್ಯ. ನಿಮ್ಮ ಆದ್ಯತೆಯಲ್ಲಿ ದೇಶವೇ ಮೊದಲಾಗಿರಬೇಕು. ನಿಮ್ಮ ಮನದಾಳದಲ್ಲಿ ಸದಾ ಮಿನುಗುತ್ತಿರಬೇಕು. ಇತರ ವಸ್ತುಗಳ ಬಗ್ಗೆ ಗಮನಕ್ಕಿಂತ ದೇಶವೇ ನಿಮ್ಮ ಆಯ್ಕೆಯಾಗಿರಬೇಕು… ವಿದ್ಯಾರ್ಥಿಗಳು ದೇಶದ ರಕ್ಷಣೆಗೆಗಾಗಿ ಸೈನ್ಯಕ್ಕೆ ಸೇರಲು ಮುಂದಾಗಬೇಕು.

ಇದು ಇಂದು ಇಂದೋರ್ ನ ಶಾಲೆಯಲ್ಲಿ 1999ರಲ್ಲಿ ಕಾರ್ಗಿಲ್ ಯುದ್ಧದಲ್ಲಿ ವೀರ ಮರಣವಪ್ಪಿದ್ದ ಕ್ಯಾಪ್ಟನ್ ವಿಕ್ರಮ್ ಭಾತ್ರಾ ಮತ್ತು ಮನೋಜ್ ಕುಮಾರ ಪಾಂಡೆ ಅವರ ಸ್ಮರಣಾರ್ಥ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಮಕ್ಕಳಿಗೆ ಹೇಳಿದ ಸ್ಫೂರ್ತಿಯ ನುಡಿ.

ನನ್ನ ಶಾಲಾದಿನಗಳಲ್ಲಿ ನಮ್ಮ ಬಳಿ ಕೇವಲ ಒಂದು ಟಿವಿ ಮಾತ್ರ ಇತ್ತು. ಯಾವುದೇ ಮೊಬೈಲ್, ಅಂತರ್ಜಾಲ ವ್ಯವಸ್ಥೆ ಇರಲಿಲ್ಲ. ಆದರೆ ಇಂದು ನಿಮ್ಮ ಬಳಿ ಮೊಬೈಲ್ , ಅಂತರ್ಜಾಲ ಸೇರಿ ಹಲವು ಆಧುನಿಕ ಸಂಪರ್ಕ ಸಾಧನಗಳಿವೆ. ಅವುಗಳ ಸದ್ಭಳಕೆ ಮಾಡಿಕೊಳ್ಳಬೇಕು. ಶಾಲಾ ಶಿಕ್ಷಣ ಪದ್ದತಿಯೇ ಇದೀಗ ಬದಲಾಗಿದೆ. ಮಕ್ಕಳು ತಮ್ಮ ಗುರಿಯಲ್ಲಿ ಸಾಮಾಜಿಕ ಸೇವೆಯನ್ನು ಮುಖ್ಯವಾಗಿ ಪರಿಗಣಿಸಬೇಕು ಎಂದು ಹೇಳಿದರು.

ಬರೀ ಉನ್ನತ ಹುದ್ದೆ ಅಲಂಕರಿಸುವ, ಡಾಕ್ಟರ್, ಎಂಜಿನಿಯರ್ ಆಗುವ ಉದ್ದೇಶ ಇಟ್ಟುಕೊಳ್ಳದೇ, ದೇಶದ ಸೈನ್ಯಕ್ಕೆ ಸೇರಿ ದೇಶಸೇವೆ ಮಾಡುವ ಗುರಿಯನ್ನೂ ಇಟ್ಟುಕೊಳ್ಳಿ ಎಂದು ರಾವತ್ ವಿದ್ಯಾರ್ಥಿಗಳಿಗೆ ಕರೆ ನೀಡಿದ್ದಾರೆ.

0
Shares
  • Share On Facebook
  • Tweet It




Trending Now
ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
Tulunadu News January 1, 2026
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
  • Popular Posts

    • 1
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • 2
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search