• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ನಿವೃತ್ತ ಸೈನಿಕ ಆಯ್ತು, ಈಗ ಬಿಪಿನ್ ರಾವತ್ ಅವರಿಂದ ಮಕ್ಕಳಿಗೆ ದೇಶಪ್ರೇಮದ ಪಾಠ!

TNN Correspondent Posted On December 10, 2017


  • Share On Facebook
  • Tweet It

ಭೋಪಾಲ್: ನೀವು ದೇಶದ ಭವಿಷ್ಯ. ನಿಮ್ಮ ಆದ್ಯತೆಯಲ್ಲಿ ದೇಶವೇ ಮೊದಲಾಗಿರಬೇಕು. ನಿಮ್ಮ ಮನದಾಳದಲ್ಲಿ ಸದಾ ಮಿನುಗುತ್ತಿರಬೇಕು. ಇತರ ವಸ್ತುಗಳ ಬಗ್ಗೆ ಗಮನಕ್ಕಿಂತ ದೇಶವೇ ನಿಮ್ಮ ಆಯ್ಕೆಯಾಗಿರಬೇಕು… ವಿದ್ಯಾರ್ಥಿಗಳು ದೇಶದ ರಕ್ಷಣೆಗೆಗಾಗಿ ಸೈನ್ಯಕ್ಕೆ ಸೇರಲು ಮುಂದಾಗಬೇಕು.

ಇದು ಇಂದು ಇಂದೋರ್ ನ ಶಾಲೆಯಲ್ಲಿ 1999ರಲ್ಲಿ ಕಾರ್ಗಿಲ್ ಯುದ್ಧದಲ್ಲಿ ವೀರ ಮರಣವಪ್ಪಿದ್ದ ಕ್ಯಾಪ್ಟನ್ ವಿಕ್ರಮ್ ಭಾತ್ರಾ ಮತ್ತು ಮನೋಜ್ ಕುಮಾರ ಪಾಂಡೆ ಅವರ ಸ್ಮರಣಾರ್ಥ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಮಕ್ಕಳಿಗೆ ಹೇಳಿದ ಸ್ಫೂರ್ತಿಯ ನುಡಿ.

ನನ್ನ ಶಾಲಾದಿನಗಳಲ್ಲಿ ನಮ್ಮ ಬಳಿ ಕೇವಲ ಒಂದು ಟಿವಿ ಮಾತ್ರ ಇತ್ತು. ಯಾವುದೇ ಮೊಬೈಲ್, ಅಂತರ್ಜಾಲ ವ್ಯವಸ್ಥೆ ಇರಲಿಲ್ಲ. ಆದರೆ ಇಂದು ನಿಮ್ಮ ಬಳಿ ಮೊಬೈಲ್ , ಅಂತರ್ಜಾಲ ಸೇರಿ ಹಲವು ಆಧುನಿಕ ಸಂಪರ್ಕ ಸಾಧನಗಳಿವೆ. ಅವುಗಳ ಸದ್ಭಳಕೆ ಮಾಡಿಕೊಳ್ಳಬೇಕು. ಶಾಲಾ ಶಿಕ್ಷಣ ಪದ್ದತಿಯೇ ಇದೀಗ ಬದಲಾಗಿದೆ. ಮಕ್ಕಳು ತಮ್ಮ ಗುರಿಯಲ್ಲಿ ಸಾಮಾಜಿಕ ಸೇವೆಯನ್ನು ಮುಖ್ಯವಾಗಿ ಪರಿಗಣಿಸಬೇಕು ಎಂದು ಹೇಳಿದರು.

ಬರೀ ಉನ್ನತ ಹುದ್ದೆ ಅಲಂಕರಿಸುವ, ಡಾಕ್ಟರ್, ಎಂಜಿನಿಯರ್ ಆಗುವ ಉದ್ದೇಶ ಇಟ್ಟುಕೊಳ್ಳದೇ, ದೇಶದ ಸೈನ್ಯಕ್ಕೆ ಸೇರಿ ದೇಶಸೇವೆ ಮಾಡುವ ಗುರಿಯನ್ನೂ ಇಟ್ಟುಕೊಳ್ಳಿ ಎಂದು ರಾವತ್ ವಿದ್ಯಾರ್ಥಿಗಳಿಗೆ ಕರೆ ನೀಡಿದ್ದಾರೆ.

  • Share On Facebook
  • Tweet It


- Advertisement -


Trending Now
ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
Tulunadu News March 26, 2023
ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
Tulunadu News March 25, 2023
Leave A Reply

  • Recent Posts

    • ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
    • ಲೋಕಾಯುಕ್ತ ಬಲಗೊಂಡಿದೆ ಎನ್ನುವ ಸ್ಯಾಂಪಲ್!
    • ಚುನಾವಣಾ ಪೂರ್ವದ ಕೊನೆಯ ನಾಟಕಕ್ಕೆ ಕಾಂಗ್ರೆಸ್ ರೆಡಿ!!
  • Popular Posts

    • 1
      ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • 2
      ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • 3
      ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • 4
      ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • 5
      ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search