• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಆ ಪೀರ್ ಬಾಬಾ 500 ಮುಸ್ಲಿಂ ಮಹಿಳೆಯರನ್ನು ಅತ್ಯಾಚಾರ ಮಾಡಿದನೇ?

TNN Correspondent Posted On December 11, 2017
0


0
Shares
  • Share On Facebook
  • Tweet It

ಶ್ರೀನಗರ: ಜಮ್ಮು-ಕಾಶ್ಮಿರದಲ್ಲಿ ಮದರಸಾವೊಂದರ ಮೇಲೆ ಪೊಲೀಸರು ದಾಳಿ ಮಾಡಿದ್ದು, ಮದರಸಾದಲ್ಲಿ ಇಸ್ಲಾಂ ಕುರಿತು ಬೋಧನೆ ಮಾಡುತ್ತಿದ್ದ ಪೀರ್ ಸಾಬ್ ಸುಮಾರು 500 ಮುಸ್ಲಿಂ ಮಹಿಳೆಯರನ್ನು ಅತ್ಯಾಚಾರ ಮಾಡಿದ್ದಾನೆ ಎಂದು ಶಂಕಿಸಲಾಗಿದೆ.

ಜಮ್ಮು-ಕಾಶ್ಮೀರದ ಬದ್ಗಾಮ್ ಜಿಲ್ಲೆ ಖಾನ್ ಸಾಹೀಬ್ ಎಂಬಲ್ಲಿ ಕಳೆದ 18 ವರ್ಷಗಳಿಂದ ಮದರಸಾ ನಡೆಸುತ್ತಿದ್ದ ಪೀರ್ ಬಾಬಾ ಎಂದೇ ಖ್ಯಾತಿಯಾಗಿದ್ದ ಗುಲ್ಜಾರ್ ಅಹ್ಮದ್ ಎಂಬಾತ ಮಹಿಳೆಯರಿಗೆ ಧರ್ಮದ ಬೋಧನೆ ಹೆಸರಲ್ಲಿ ಸುಮಾರು 500 ಮಹಿಳೆಯರನ್ನು ಲೈಂಗಿಕವಾಗಿ ದುರುಪಯೋಗಪಡಿಸಿಕೊಂಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಜಮ್ಮು-ಕಾಶ್ಮೀರ ಡಿಎಸ್ಪಿ ಬಷೀರ್ ಅಹಮ್ಮದ್ ನೇತೃತ್ವದ ಪೊಲೀಸ್ ತಂಡ ಮದರಸಾದ ಕಚೇರಿ, ಹಾಸ್ಟೆಲ್, ಶಾಲೆ ಮೇಲೆ ದಾಳಿ ನಡೆಸಿದ್ದು, ಲೈಂಗಿಕ ಉದ್ರೇಕ ನೀಡುವ ಮಾತ್ರೆ ಸೇರಿ ಹಲವು ವಸ್ತು ಸಿಕ್ಕಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಲ್ಲದೆ ಹಲವು ಸಿಡಿ ಸಹ ದೊರೆತಿದ್ದು, ಮುಸ್ಲಿಂ ಮಹಿಳೆ, ಯುವತಿಯರನ್ನು ಧರ್ಮದ ಹೆಸರಲ್ಲಿ ಅತ್ಯಾಚಾರ ಎಸಗುತ್ತಿದ್ದ ಎಂದು ತಿಳಿದುಬಂದಿದೆ.

ಶಾಲೆಯ ಕೋಣೆಗಳಲ್ಲೇ ಮಲಗುವ ಕೋಣೆ ಪತ್ತೆಯಾಗಿದ್ದು, ಹರಿಯಾಣದ ಡೇರಾ ಸಚ್ಚಾದಲ್ಲಿ ಸಿಕ್ಕ ಹಲವು ವಸ್ತು, ಗುಹೆಗಳಿಗೆ ಹೋಲಿಕೆ ಮಾಡಲಾಗಿದೆ.

ಈ ಸ್ವಯಂಘೋಷಿತ ದೇವಮಾನವನ ಸಹಚರರಾದ ಅಬ್ದುಲ್ ಗನಿ, ಬಷೀರ್ ಅಹ್ಮದ್ ಮಿರ್ ಹಾಗೂ ಮಹಿಳಾ ಉದ್ಯೋಗಿಗಳಾದ ಶಕೀಲಾ ಬಾನೋ ಎಂಬುವವರು ಮಹಿಳೆಯರು ಹಾಗೂ ಯುವತಿಯರನ್ನು ಮದರಸಾಗಳಿಗೆ ಕರೆತರುವಲ್ಲಿ ಸಹಕರಿಸಿದ್ದರು ಎಂದು ತಿಳಿದುಬಂದಿದೆ. ಆದಾಗ್ಯೂ, ದೇವಮಾನವನನ್ನು ವಶಪಡಿಸಿಕೊಂಡಿದ್ದು, ನ್ಯಾಯಾಲಯಕ್ಕೆ ಪೀರ್ ಬಾಬಾ ವಿರುದ್ಧ ದಾಖಲೆ ಸಲ್ಲಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

0
Shares
  • Share On Facebook
  • Tweet It




Trending Now
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
Tulunadu News April 6, 2026
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
  • Popular Posts

    • 1
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search