• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಲವ್ ಜಿಹಾದ್ ಕುರಿತು ಈ ಮುಸ್ಲಿಂ ಯುವಕ ಏನು ಹೇಳಿದ ಎಂದು ನೀವೇ ಕೇಳಿ!

TNN Correspondent Posted On December 11, 2017
0


0
Shares
  • Share On Facebook
  • Tweet It

https://tulunadunews.com/wp-content/uploads/2017/12/a-muslim-boy-telling-about-reality-of-love-jihad.mp4

ದೇಶದಲ್ಲಿ ಹದಿಯಾ ಪ್ರಕರಣದ ಬಳಿಕ ಲವ್ ಜಿಹಾದ್ ಪ್ರಕರಣಗಳು ದಿನೇದಿನೆ ಜಾಸ್ತಿಯಾಗುತ್ತಿವೆ. ಮಂಗಳೂರಿನಲ್ಲಿ ಹಿಂದೂ ಯುವತಿಯೊಬ್ಬಳು ಮದುವೆಗೂ ಮುನ್ನವೇ ನಾಪತ್ತೆಯಾಗಿದ್ದು ಲವ್ ಜಿಹಾದ್ ಶಂಕೆ ಮೂಡಿಸುತ್ತಿದ್ದರೆ, ಮುಸ್ಲಿಂ ಯುವಕರ ಮೇಲೆ ಶಂಕೆ ಮೂಡುತ್ತಿದೆ.

ಅಲ್ಲದೆ ಕೇರಳದಲ್ಲಿ ಲವ್ ಜಿಹಾದ್ ತನಿಖೆ ನಡೆಯುತ್ತಿದ್ದರೆ, ಪಂಜಾಬ್,  ಮುಂಬೈ ಸೇರಿ ಇಂಥ ಪ್ರಕರಣ ಬೆಳಕಿಗೆ ಬರುತ್ತಿರುವುದು ಜನರನ್ನು ಆತಂಕಕ್ಕೀಡುಮಾಡಿದೆ.

ಏತನ್ಮಧ್ಯೆಯೇ, ಹಿಂದೂಗಳೆಲ್ಲರೂ ಬೆಚ್ಚಿಬೀಳಿಸುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಲವ್ ಜಿಹಾದಿನ ಕರಾಳ ಮುಖ ಅನಾವರಣವಾಗಿದೆ.

ಹೌದು, ಹಿಂದೂ ಯುವತಿಯನ್ನು ಪ್ರೀತಿಸುತ್ತಿರುವ ಮುಸ್ಲಿಂ ಯುವಕನೊಬ್ಬನನ್ನು ಹಲವು ಜನ ಲವ್ ಜಿಹಾದ್ ಕುರಿತು ಪ್ರಶ್ನಿಸಿದ್ದು, “ಮುಸ್ಲಿಂ ಯುವಕರು ಹಿಂದೂ ಯುವತಿಯರನ್ನು ಪ್ರೀತಿಸಿದರೆ, ಮದುವೆಯಾಗಿ ಮತಾಂತರಗೊಳಿಸಿದರೆ ಹಣ ನೀಡಲಾಗುತ್ತದೆ” ಎಂಬ ಮಾಹಿತಿ ಹೊರಹಾಕಿದ್ದಾನೆ.

ನನಗೂ ಸಹ ಇದೇ ಆಫರ್ ಇದ್ದು, ಯುವತಿಯನ್ನು ಪ್ರೀತಿಸಿದ್ದಕ್ಕೆ 50 ಸಾವಿರ ಹಾಗೂ ಮುಂದೆ ಮದುವೆಯಾದರೆ ಬಹುಮಾನವಾಗಿ 5 ಲಕ್ಷ ರೂಪಾಯಿ ಸಿಗುತ್ತದೆ ಎಂದು ಧೈರ್ಯವಾಗಿ ಹೇಳಿದ್ದಾನೆ.

ಅಲ್ಲದೆ, ನಾನು ಹೇಳುತ್ತಿರುವುದೆಲ್ಲ ಸತ್ಯ. ಅಲ್ಲಾನ ಮೇಲೆ ಆಣೆ ಮಾಡಿ ಹೇಳುತ್ತಿದ್ದೇನೆ, ನಾನು ಹೇಳುತ್ತಿರುವುದರಲ್ಲಿ ಸುಳ್ಳಿಲ್ಲ. ಹೀಗೆ ಹಿಂದೂ ಯುವತಿಯರನ್ನು ಪ್ರೇಮದ ಬಲೆಗೆ ಸಿಕ್ಕಿಸಿದರೆ ಮಸೀದಿಗಳಿಂದ ಹಣ ಸಂದಾಯವಾಗುತ್ತದೆ ಎಂದು ತಿಳಿಸಿದ್ದಾನೆ.

ಆದಾಗ್ಯೂ, ದೇಶದ ಮಸೀದಿಗಳಿಗೆ ಇಸ್ಲಾಮಿಕ್ ದೇಶಗಳಿಂದ ಹಣ ಹರಿದುಬರುತ್ತಿದೆ ಎಂಬ ಆರೋಪ ಸಹ ಇದೆ.

0
Shares
  • Share On Facebook
  • Tweet It




Trending Now
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
  • Popular Posts

    • 1
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • 2
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 3
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 4
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search