• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಲವ್ ಜಿಹಾದ್ ಕುರಿತು ಈ ಮುಸ್ಲಿಂ ಯುವಕ ಏನು ಹೇಳಿದ ಎಂದು ನೀವೇ ಕೇಳಿ!

TNN Correspondent Posted On December 11, 2017
0


0
Shares
  • Share On Facebook
  • Tweet It

https://tulunadunews.com/wp-content/uploads/2017/12/a-muslim-boy-telling-about-reality-of-love-jihad.mp4

ದೇಶದಲ್ಲಿ ಹದಿಯಾ ಪ್ರಕರಣದ ಬಳಿಕ ಲವ್ ಜಿಹಾದ್ ಪ್ರಕರಣಗಳು ದಿನೇದಿನೆ ಜಾಸ್ತಿಯಾಗುತ್ತಿವೆ. ಮಂಗಳೂರಿನಲ್ಲಿ ಹಿಂದೂ ಯುವತಿಯೊಬ್ಬಳು ಮದುವೆಗೂ ಮುನ್ನವೇ ನಾಪತ್ತೆಯಾಗಿದ್ದು ಲವ್ ಜಿಹಾದ್ ಶಂಕೆ ಮೂಡಿಸುತ್ತಿದ್ದರೆ, ಮುಸ್ಲಿಂ ಯುವಕರ ಮೇಲೆ ಶಂಕೆ ಮೂಡುತ್ತಿದೆ.

ಅಲ್ಲದೆ ಕೇರಳದಲ್ಲಿ ಲವ್ ಜಿಹಾದ್ ತನಿಖೆ ನಡೆಯುತ್ತಿದ್ದರೆ, ಪಂಜಾಬ್,  ಮುಂಬೈ ಸೇರಿ ಇಂಥ ಪ್ರಕರಣ ಬೆಳಕಿಗೆ ಬರುತ್ತಿರುವುದು ಜನರನ್ನು ಆತಂಕಕ್ಕೀಡುಮಾಡಿದೆ.

ಏತನ್ಮಧ್ಯೆಯೇ, ಹಿಂದೂಗಳೆಲ್ಲರೂ ಬೆಚ್ಚಿಬೀಳಿಸುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಲವ್ ಜಿಹಾದಿನ ಕರಾಳ ಮುಖ ಅನಾವರಣವಾಗಿದೆ.

ಹೌದು, ಹಿಂದೂ ಯುವತಿಯನ್ನು ಪ್ರೀತಿಸುತ್ತಿರುವ ಮುಸ್ಲಿಂ ಯುವಕನೊಬ್ಬನನ್ನು ಹಲವು ಜನ ಲವ್ ಜಿಹಾದ್ ಕುರಿತು ಪ್ರಶ್ನಿಸಿದ್ದು, “ಮುಸ್ಲಿಂ ಯುವಕರು ಹಿಂದೂ ಯುವತಿಯರನ್ನು ಪ್ರೀತಿಸಿದರೆ, ಮದುವೆಯಾಗಿ ಮತಾಂತರಗೊಳಿಸಿದರೆ ಹಣ ನೀಡಲಾಗುತ್ತದೆ” ಎಂಬ ಮಾಹಿತಿ ಹೊರಹಾಕಿದ್ದಾನೆ.

ನನಗೂ ಸಹ ಇದೇ ಆಫರ್ ಇದ್ದು, ಯುವತಿಯನ್ನು ಪ್ರೀತಿಸಿದ್ದಕ್ಕೆ 50 ಸಾವಿರ ಹಾಗೂ ಮುಂದೆ ಮದುವೆಯಾದರೆ ಬಹುಮಾನವಾಗಿ 5 ಲಕ್ಷ ರೂಪಾಯಿ ಸಿಗುತ್ತದೆ ಎಂದು ಧೈರ್ಯವಾಗಿ ಹೇಳಿದ್ದಾನೆ.

ಅಲ್ಲದೆ, ನಾನು ಹೇಳುತ್ತಿರುವುದೆಲ್ಲ ಸತ್ಯ. ಅಲ್ಲಾನ ಮೇಲೆ ಆಣೆ ಮಾಡಿ ಹೇಳುತ್ತಿದ್ದೇನೆ, ನಾನು ಹೇಳುತ್ತಿರುವುದರಲ್ಲಿ ಸುಳ್ಳಿಲ್ಲ. ಹೀಗೆ ಹಿಂದೂ ಯುವತಿಯರನ್ನು ಪ್ರೇಮದ ಬಲೆಗೆ ಸಿಕ್ಕಿಸಿದರೆ ಮಸೀದಿಗಳಿಂದ ಹಣ ಸಂದಾಯವಾಗುತ್ತದೆ ಎಂದು ತಿಳಿಸಿದ್ದಾನೆ.

ಆದಾಗ್ಯೂ, ದೇಶದ ಮಸೀದಿಗಳಿಗೆ ಇಸ್ಲಾಮಿಕ್ ದೇಶಗಳಿಂದ ಹಣ ಹರಿದುಬರುತ್ತಿದೆ ಎಂಬ ಆರೋಪ ಸಹ ಇದೆ.

0
Shares
  • Share On Facebook
  • Tweet It




Trending Now
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!

  • Privacy Policy
  • Contact
© Tulunadu Infomedia.

Press enter/return to begin your search