• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಲವ್ ಜಿಹಾದ್ ಕುರಿತು ಈ ಮುಸ್ಲಿಂ ಯುವಕ ಏನು ಹೇಳಿದ ಎಂದು ನೀವೇ ಕೇಳಿ!

TNN Correspondent Posted On December 11, 2017


  • Share On Facebook
  • Tweet It

https://tulunadunews.com/wp-content/uploads/2017/12/a-muslim-boy-telling-about-reality-of-love-jihad.mp4

ದೇಶದಲ್ಲಿ ಹದಿಯಾ ಪ್ರಕರಣದ ಬಳಿಕ ಲವ್ ಜಿಹಾದ್ ಪ್ರಕರಣಗಳು ದಿನೇದಿನೆ ಜಾಸ್ತಿಯಾಗುತ್ತಿವೆ. ಮಂಗಳೂರಿನಲ್ಲಿ ಹಿಂದೂ ಯುವತಿಯೊಬ್ಬಳು ಮದುವೆಗೂ ಮುನ್ನವೇ ನಾಪತ್ತೆಯಾಗಿದ್ದು ಲವ್ ಜಿಹಾದ್ ಶಂಕೆ ಮೂಡಿಸುತ್ತಿದ್ದರೆ, ಮುಸ್ಲಿಂ ಯುವಕರ ಮೇಲೆ ಶಂಕೆ ಮೂಡುತ್ತಿದೆ.

ಅಲ್ಲದೆ ಕೇರಳದಲ್ಲಿ ಲವ್ ಜಿಹಾದ್ ತನಿಖೆ ನಡೆಯುತ್ತಿದ್ದರೆ, ಪಂಜಾಬ್,  ಮುಂಬೈ ಸೇರಿ ಇಂಥ ಪ್ರಕರಣ ಬೆಳಕಿಗೆ ಬರುತ್ತಿರುವುದು ಜನರನ್ನು ಆತಂಕಕ್ಕೀಡುಮಾಡಿದೆ.

ಏತನ್ಮಧ್ಯೆಯೇ, ಹಿಂದೂಗಳೆಲ್ಲರೂ ಬೆಚ್ಚಿಬೀಳಿಸುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಲವ್ ಜಿಹಾದಿನ ಕರಾಳ ಮುಖ ಅನಾವರಣವಾಗಿದೆ.

ಹೌದು, ಹಿಂದೂ ಯುವತಿಯನ್ನು ಪ್ರೀತಿಸುತ್ತಿರುವ ಮುಸ್ಲಿಂ ಯುವಕನೊಬ್ಬನನ್ನು ಹಲವು ಜನ ಲವ್ ಜಿಹಾದ್ ಕುರಿತು ಪ್ರಶ್ನಿಸಿದ್ದು, “ಮುಸ್ಲಿಂ ಯುವಕರು ಹಿಂದೂ ಯುವತಿಯರನ್ನು ಪ್ರೀತಿಸಿದರೆ, ಮದುವೆಯಾಗಿ ಮತಾಂತರಗೊಳಿಸಿದರೆ ಹಣ ನೀಡಲಾಗುತ್ತದೆ” ಎಂಬ ಮಾಹಿತಿ ಹೊರಹಾಕಿದ್ದಾನೆ.

ನನಗೂ ಸಹ ಇದೇ ಆಫರ್ ಇದ್ದು, ಯುವತಿಯನ್ನು ಪ್ರೀತಿಸಿದ್ದಕ್ಕೆ 50 ಸಾವಿರ ಹಾಗೂ ಮುಂದೆ ಮದುವೆಯಾದರೆ ಬಹುಮಾನವಾಗಿ 5 ಲಕ್ಷ ರೂಪಾಯಿ ಸಿಗುತ್ತದೆ ಎಂದು ಧೈರ್ಯವಾಗಿ ಹೇಳಿದ್ದಾನೆ.

ಅಲ್ಲದೆ, ನಾನು ಹೇಳುತ್ತಿರುವುದೆಲ್ಲ ಸತ್ಯ. ಅಲ್ಲಾನ ಮೇಲೆ ಆಣೆ ಮಾಡಿ ಹೇಳುತ್ತಿದ್ದೇನೆ, ನಾನು ಹೇಳುತ್ತಿರುವುದರಲ್ಲಿ ಸುಳ್ಳಿಲ್ಲ. ಹೀಗೆ ಹಿಂದೂ ಯುವತಿಯರನ್ನು ಪ್ರೇಮದ ಬಲೆಗೆ ಸಿಕ್ಕಿಸಿದರೆ ಮಸೀದಿಗಳಿಂದ ಹಣ ಸಂದಾಯವಾಗುತ್ತದೆ ಎಂದು ತಿಳಿಸಿದ್ದಾನೆ.

ಆದಾಗ್ಯೂ, ದೇಶದ ಮಸೀದಿಗಳಿಗೆ ಇಸ್ಲಾಮಿಕ್ ದೇಶಗಳಿಂದ ಹಣ ಹರಿದುಬರುತ್ತಿದೆ ಎಂಬ ಆರೋಪ ಸಹ ಇದೆ.

  • Share On Facebook
  • Tweet It


- Advertisement -


Trending Now
ವಾಹನ ಸವಾರರೇ, ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!
Tulunadu News June 2, 2023
ಬ್ರಿಜ್ ವಿರುದ್ಧ ಪ್ರತಿಭಟನೆಯ ಹಿಂದಿನ ಸತ್ಯ!!
Tulunadu News June 1, 2023
Leave A Reply

  • Recent Posts

    • ವಾಹನ ಸವಾರರೇ, ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!
    • ಬ್ರಿಜ್ ವಿರುದ್ಧ ಪ್ರತಿಭಟನೆಯ ಹಿಂದಿನ ಸತ್ಯ!!
    • ಕೇರಳ ಸ್ಟೋರಿ ಸಿನೆಮಾ ಕಾಲ್ಪನಿಕ ಕಥೆ ಅಲ್ಲ!!
    • ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
    • ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!
    • ಗೆದ್ದ ಕೂಡಲೇ ಕಾಂಗ್ರೆಸ್ಸಿಗರ ದಬ್ಬಾಳಿಕೆ ಶುರು!!
    • ಮೇ ಮಳೆ ತೆರೆದಿಟ್ಟಿತ್ತು ಹಣೆಬರಹ!
    • ಚುನಾವಣೆ ಪ್ರಜಾಪ್ರಭುತ್ವದ ಹಬ್ಬ ಬೆಟ್ಟಿಂಗ್ ನವರಿಗೆ!!
    • ಕೇರಳ ಸ್ಟೋರಿ ಮೇ ಮೇರಾ ಅಬ್ದುಲ್ಲಾ ಅಲಗ್ ಹೇ?
  • Popular Posts

    • 1
      ವಾಹನ ಸವಾರರೇ, ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!
    • 2
      ಬ್ರಿಜ್ ವಿರುದ್ಧ ಪ್ರತಿಭಟನೆಯ ಹಿಂದಿನ ಸತ್ಯ!!
    • 3
      ಕೇರಳ ಸ್ಟೋರಿ ಸಿನೆಮಾ ಕಾಲ್ಪನಿಕ ಕಥೆ ಅಲ್ಲ!!
    • 4
      ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • 5
      ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search