• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗುಜರಾತ್ ಚುನಾವಣೆ ಸುಳ್ಳು ಸುದ್ದಿ ಹರಡಿ ಸಿಕ್ಕಿಬಿದ್ದ ಕಾಂಗ್ರೆಸ್ ರಾಷ್ಟ್ರೀಯ ಮಾಧ್ಯಮ ವಕ್ತಾರ

TNN Correspondent Posted On December 11, 2017
0


0
Shares
  • Share On Facebook
  • Tweet It

ದೆಹಲಿ: ನಾನು ಶಿವಭಕ್ತ, ನಾನು ಹಿಂದೂ, ಬಿಜೆಪಿ ಮತಯಂತ್ರಗಳನ್ನು ಹ್ಯಾಕ್ ಮಾಡುತ್ತಿದೆ ಸೇರಿ ಹಲವು ಸುಳ್ಳುಗಳನ್ನು ಹೇಳಿಯೂ ಮತದಾರರನ್ನು ಸೆಳೆಯುವಲ್ಲಿ ವಿಫಲರಾಗಿರುವ ಕಾಂಗ್ರೆಸ್ ಇದೀಗ ಮತ್ತೊಂದು ಸುಳ್ಳು ಹೇಳಿ ಸಿಕ್ಕಿಬಿದ್ದಿದೆ. ಕಾಂಗ್ರೆಸ್ ನ ರಾಷ್ಟ್ರೀಯ  ವಕ್ತಾರ ರೋಹನ್ ಗುಪ್ತಾ ಗುಜರಾತ್ ಚುನಾವಣೆಯ ಮೊದಲ ಹಂತದ ಮತದಾನದಲ್ಲಿ ಬಿಜೆಪಿಗೆ ಭರ್ಜರಿ ಗೆಲುವು ಸಾಧಿಸಲಿದೆ. ಸುಮಾರು 65 ಸ್ಥಾನಗಳನ್ನು ಮೊದಲ ಹಂತದಲ್ಲಿ ಪಡೆಯಲಿದೆ ಎಂಬ ಸುಳ್ಳು ಸಮೀಕ್ಷೆಯನ್ನು ಟ್ವೀಟ್ ಮಾಡಿ, ಸಿಕ್ಕಿಬಿದ್ದಿದ್ದಾನೆ.

ಸಮೀಕ್ಷೆಯ ಸುಳ್ಳು ಸುದ್ದಿ ಪತ್ತೆ ಹಚ್ಚಿರುವ ಬಿಜೆಪಿ ವಕ್ತಾರ ಸುರೇಶ ನಕ್ವಾ ‘ಕಾಂಗ್ರೆಸ್ ಮುಖಂಡರು ಜನರನ್ನು ಸೆಳೆಯಲು ಹಲವು ಸುಳ್ಳು ಮತ್ತು ತಪ್ಪು ಮಾಹಿತಿಯನ್ನು ಹರಡುತ್ತಿದ್ದಾರೆ.ಇದೀಗ ಕಾಂಗ್ರೆಸ್ ನ ರಾಷ್ಟ್ರೀಯ ಮಾಧ್ಯಮ ವಕ್ತಾರರೇ ಸುಳ್ಳು ಸುದ್ದಿ ಹರಡಿದ್ದಾರೆ ಎಂದು ಸಾಕ್ಷ್ಯ ಸಮೇತ ಆರೋಪ ಮಾಡಿದ್ದಾರೆ.

ಸೂಕ್ತ ದಾಖಲೆಯನ್ನು ಸಂಗ್ರಹಿಸಿರುವ ಸುರೇಶ ನಕ್ವಾ ಸಮೀಕ್ಷೆಯ ಮೂಲವನ್ನೇ ಪತ್ತೆ ಹಚ್ಚಿದ್ದಾರೆ. ಸಮೀಕ್ಷೆ ಗುಜರಾತ್ ಕಾಂಗ್ರೆಸ್ ಎಂಬ ವೆಬ್ ಸೈಟ್ ನಿಂದ ನಡೆದಿದೆ.  ಇಡೀ ಸಮೀಕ್ಷೆ ಗುಜರಾತ್ ಕಾಂಗ್ರೆಸ್ ವೆಬ್ ಸೈಟ್ ಗೆ ಲಿಂಕ್ ಇದೆ. ಅಲ್ಲದೇ ಸಮೀಕ್ಷೆ ಪ್ರಕ್ರಿಯೆ ಕಾಂಗ್ರೆಸ್ ಕಚೇರಿಯಲ್ಲೆ ನಡೆದಿದೆ ಎಂದು ತಿಳಿಸಿದ್ದಾರೆ. ಯಾವುದೋ ಸಮೀಕ್ಷೆಯನ್ನು ತಿರುಚು ಪ್ರಚಾರ ಪಡೆದುಕೊಳ್ಳಲು ಕಾಂಗ್ರೆಸ್ ಹವಣಿಸುತ್ತಿದೆ. ಅದಕ್ಕೆ ಇಂದು ಸಿಕ್ಕಿರುವ ರೋಹನ್ ಗುಪ್ತಾ ಅವರ ಟ್ವೀಟ್ ಸಾಕ್ಷಿ ಎಂದು ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
Tulunadu News January 6, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
  • Popular Posts

    • 1
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 2
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 3
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • 4
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 5
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ

  • Privacy Policy
  • Contact
© Tulunadu Infomedia.

Press enter/return to begin your search